• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

December 22, 2024
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ

by ಪ್ರಜಾಧ್ವನಿ ನ್ಯೂಸ್
December 22, 2024
in ಕ್ರೈಮ್, ಬೆಂಗಳೂರು
0
ಭೀಕರ ರಸ್ತೆ ಅಪಘಾತ ಇಡೀ ಉದ್ಯಮಿ ಸೇರಿ ಕುಟುಂಬದ 6 ಜೀವ ಬಲಿ
148
SHARES
422
VIEWS
ShareShareShare

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಯಮಸ್ವರೂಪಿಯಾಗಿ ಬಂದ ಕಂಟೇನರ್​​ವೊಂದು ಇಡೀ ಕುಟುಂಬದ 6 ಜೀವಗಳನ್ನು ಬಲಿ  ಪಡೆದಿರುವಂತಹ ಘಟನೆ ನಡೆದಿದೆ. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದವರು ಮಸಣ ಸೇರಿದ್ದಾರೆ.

Poorna squash

ಜಾಹೀರಾತು

ಪತಿ ಚಂದ್ರಮ್​ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್‌(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್​ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತಪಟ್ಟವರು.

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಮೂಲದವರಾದ ಚಂದ್ರಮ್ ಬೆಂಗಳೂರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಿದ್ದರು. ಐಎಎಸ್​​ಟಿ ಸಾಫ್ಟ್‌ವೇರ್‌ ಕಂಪನಿ ಮಾಲೀಕರಾಗಿದ್ದರು. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದರು.

camera center ad

ಜಾಹೀರಾತು

ಬೆಂಗಳೂರಿನ ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಪಕ್ಕದ ರಸ್ತೆಯಿಂದ ಏಕಾಏಕಿ ಮೇಲೆರಗಿ ಬಂದ ಕಂಟೇನರ್‌ ಚಂದ್ರಮ್ ಕುಟುಂಬ ಪ್ರಯಾಣಿಸ್ತಿದ್ದ ಕಾರಿನ ಮೇಲೆ ಬಿದ್ದಿತ್ತು. ಲಾರಿ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ 6 ಜೀವಗಳು ಕ್ಷಣಮಾತ್ರದಲ್ಲಿ ಉಸಿರು ಚೆಲ್ಲಿವೆ.

ಇಂದು ಬೆಳಿಗ್ಗೆ 11 ಗಂಟೆಗೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ವೇಗವಾಗಿ ಬಂದ ಕಂಟೇನರ್ ಡಿವೈಡರ್​ಗೆ ಡಿಕ್ಕಿಹೊಡೆದ ರಭಸಕ್ಕೆ ಆಪೋಸಿಟ್ ರೋಡ್​ಗೆ ಉರುಳಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಿಂದ ವಿಜಯಪುರಕ್ಕೆ ಕುಟುಂಬ ಸಮೇತ ತೆರಳುತ್ತಿದ್ದ ಕಾರಿನ ಮೇಲೆ ಕಂಟೇನರ್‌ ಉರಳಿದ್ದು, ಸ್ಥಳದಲ್ಲೇ 6 ಜನ ದಾರುಣ ಸಾವನ್ನಪ್ಪಿದ್ದಾರೆ.

ತಕ್ಷಣ ಎಚ್ಚೆತ್ತ ಪೊಲೀಸರು ಸ್ಥಳೀಯರ ಸಹಾಯವನ್ನ ಪಡೆದುಕೊಂಡು ಮೂರು ಕ್ರೇನ್​ಗಳ ಸಹಾಯದಿಂದ ಕಂಟೇನರ್‌ ಎತ್ತಿದ್ದಾರೆ. ಇನ್ನು ಕಂಟೇನರ್​ ಡ್ರೈವರ್ ಕೂಡ ಗಂಭೀರ ಗಾಯಗೊಂಡಿದ್ದು, ಆತನನ್ನು ಕೂಡ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ashwinistudioputtur

ಜಾಹೀರಾತು

ಲಾರಿ ಚಾಲಕ ಆರೀಫ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ದಾಬಸ್ ಪೇಟೆ ಜಿಂದಾಲ್ ಕಂಪನಿಯಿಂದ ಅಲ್ಯುಮಿನಿಯಂ ವಸ್ತುಗಳನ್ನು ತುಂಬಿಕೊಂಡು ಬೆಂಗಳೂರಿನ ಜಿಂದಾಲ್ ಕಂಪನಿಗೆ ಬರುವ ವೇಳೆ ಭೀಕರ ಅಪಘಾತ ಆಗಿದೆ. ಕಂಟೇನರ್ ಮುಂದೆ ಏಕಾಏಕಿ ಬಂದಿದ್ದ ಕಾರನ್ನು ತಪ್ಪಿಸಲು ಹೋಗಿ ನನ್ನ ಕಂಟೇನರ್ ನಿಯಂತ್ರಣ ತಪ್ಪು ಡಿವೈಡರ್ ಹಾರಿ ಮತ್ತೊಂದು ರಸ್ತೆ ನುಗ್ಗಿ ಲಾರಿಗೆ ಡಿಕ್ಕಿ ಆಯಿತು. ಆಗ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಮತ್ತೆ ನನಗೆ ಏನಾಯಿತು ಗೊತ್ತಿಲ್ಲ, ಆಸ್ಪತ್ರೆಗೆ ಬಂದಾಗ ನನಗೆ ಎಚ್ಚರಿಕೆ ಆಗಿದೆ ಎಂದಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಭೇಟಿ ಬಳಿಕ ಕೇಂದ್ರವಲಯ ಐಜಿಪಿ ಲಾಬೂರಾಮ್ ಹೇಳಿಕೆ ನೀಡಿದ್ದು, ವೋಲ್ವೋ ಕಾರಿನಲ್ಲಿ ತೆರಳುತ್ತಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾರ ತಪ್ಪು ಅನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Muliya

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

SendShare59Share
Previous Post

ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ.. ಯು ಟಿ ಖಾದರ್* 

Next Post

ಪ್ರಧಾನಿ ಮೋದಿ ಕುವೈತ್ ಭೇಟಿ; ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಧಾನಿ ಮೋದಿ ಕುವೈತ್ ಭೇಟಿ; ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ

ಪ್ರಧಾನಿ ಮೋದಿ ಕುವೈತ್ ಭೇಟಿ; ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..