• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಬಿಜೆಪಿ ನಾಯಕರ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಬಿಜೆಪಿ ನಾಯಕರ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

December 22, 2024

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

December 15, 2025
ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

December 14, 2025
ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ  ಪೊಲೀಸ್ ಠಾಣೆಯಲ್ಲಿ  ದೂರು

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

December 13, 2025
ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

December 12, 2025
ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

December 13, 2025
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

December 12, 2025
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಬಿಜೆಪಿ ನಾಯಕರ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

by ಪ್ರಜಾಧ್ವನಿ ನ್ಯೂಸ್
December 22, 2024
in ರಾಜಕೀಯ, ರಾಜ್ಯ
0
ತಮ್ಮ ಮನೆಯ ಮಹಿಳೆಯರಿಗೂ ಬಿಜೆಪಿ ನಾಯಕರು ಗೌರವ ಕೊಡುವುದಿಲ್ಲ: ಬಿಜೆಪಿ ನಾಯಕರ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ
5
SHARES
14
VIEWS
ShareShareShare

ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಬಿಜೆಪಿಯವರು ಸಿಬಿಐ ಸಂಸ್ಥೆಯನ್ನು ತಮ್ಮ ಮನೆ ಸರಕಿನಂತೆ ಭಾವಿಸಿದ್ದಾರೆ. ಮನೆಗೆಲಸದವರನ್ನು ಬಳಸಿಕೊಂಡಂತೆ ಸಿಬಿಐ ಬಳಸಿಕೊಳ್ಳುವ ಪ್ರವೃತ್ತಿ ಎದ್ದು ಕಾಣುತ್ತಿದೆ. ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ?” ಎಂದು ಪ್ರಶ್ನಿಸಿದರು.

ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಬಿಜೆಪಿ ನಾಯಕರು ನಿರಂತರವಾಗಿ ಮಹಿಳೆಯರ ಜತೆ ನಡೆದುಕೊಳ್ಳುವ ರೀತಿ ನೀತಿಯನ್ನು ರಾಜ್ಯದ ಜನ ಗಮನಿಸಬೇಕು” ಎಂದರು.

ಬಿಜೆಪಿ ನಾಯಕರಿಗೆ ಸಂಸ್ಕೃತಿ ಬಗ್ಗೆ ಪಾಠ ಮಾಡುವ ಆರ್ ಎಸ್ ಎಸ್ ನವರು ಈಗಲಾದರೂ ಅವರಿಗೆ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದರು.

“ಕನ್ನಡಿಗರು ಸುಸಂಸ್ಕೃತರು ಎಂಬ ಭಾವನೆ ದೇಶದಲ್ಲಿದೆ. ವಿರೋಧ ಪಕ್ಷಗಳ ನಾಯಕರು ಪದೇ ಪದೆ ಮಹಿಳೆಯರ ವಿರುದ್ಧ ಧೋರಣೆ ಅನುಸರಿಸುತ್ತಿರುವುದರಿಂದ ರಾಜ್ಯದ ಗೌರವ ಕಡಿಮೆಯಾಗುವುದಿಲ್ಲವೇ? ಕಳೆದ ಹತ್ತು ವರ್ಷಗಳಿಂದ ಮಹಿಳೆಯರ ಮೇಲೆ ಬಿಜೆಪಿ ನಾಯಕರ ಉಪಟಳಗಳು ಹೆಚ್ಚಾಗಿವೆ. ಇದೆಲ್ಲವನ್ನು ನೋಡಿದಾಗ, ಮೌಲ್ಯಗಳು ಕುಸಿಯುತ್ತಿವೆ, ಓಲೈಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಜನಪ್ರತಿನಿಧಿಗಳು ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.

ನನ್ನನ್ನು ಅನಗತ್ಯ ತಿರುಗಾಡಿಸಿದರು, ಎನ್ ಕೌಂಟರ್ ಮಾಡುವ ಸಾಧ್ಯತೆ ಇತ್ತು ಎಂಬ ಆರೋಪದ ಬಗ್ಗೆ ಕೇಳಿದಾಗ, “ಸಿ.ಟಿ. ರವಿ ಏನು ಬೇಕಾದರೂ ಆರೋಪ ಮಾಡುತ್ತಾರೆ. ಆರೋಪ ಮಾಡುವುದರಲ್ಲಿ, ಮಾತು ತಿರುಚುವುದರಲ್ಲಿ ಸಿ.ಟಿ. ರವಿ ನಿಪುಣ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಹೆಚ್ಚಾಗಿ ಮಾತನಾಡಿದರೆ ಅವರ ಬಗ್ಗೆ ಏನು ಮಾತನಾಡಬೇಕೋ ಮಾತನಾಡುತ್ತೇನೆ. ಅವರು ಮಾಡಿರುವ ತಪ್ಪಿಗೆ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೋರುವುದು ಒಳಿತು ಎಂಬುದು ನನ್ನ ಭಾವನೆ. ಅವರ ಮನೆಯಲ್ಲೂ ಮಹಿಳೆಯರಿದ್ದಾರೆ. ತಾಯಿ ಜನ್ಮ ಕೊಟ್ಟರೆ ಮಾತ್ರ ಎಲ್ಲರೂ ಆಚೆ ಬರಲು ಸಾಧ್ಯ. ಇಲ್ಲದಿದ್ದರೆ ಇವರು ಆಚೆ ಬರಲು ಆಗುವುದಿಲ್ಲ. ಕಳೆದ 10 ವರ್ಷಗಳಿಂದ ಇವರು ಬೇರೆ ದಾರಿ ಕಂಡುಕೊಂಡಿದ್ದಾರೋ ಏನೋ ಗೊತ್ತಿಲ್ಲ” ಎಂದು ತಿರುಗೇಟು ನೀಡಿದರು

SendShare2Share
Previous Post

ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಕಾನೂನು ಬಾಹಿರವಾಗಿ 728 ವಿದೇಶಿಗರು ವಾಸ

Next Post

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಕರ್ತರ ಮಹಾಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..