• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

December 27, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

Onpassive ಸಂಸ್ಥೆ 2018 ರಲ್ಲಿ ಆರಂಭವಾದ ಅಧಿಕೃತವೋ ಗೊತ್ತಿಲ್ಲ

by ಪ್ರಜಾಧ್ವನಿ ನ್ಯೂಸ್
December 27, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು
0
“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!
918
SHARES
2.6k
VIEWS
ShareShareShare

ಮಂಗಳೂರು: ಈ ಡಿಜಿಟಲ್ ಯುಗದಲ್ಲಿ ಆನ್ಲೈನ್ ಆಟಗಳು ಸ್ಕ್ಯಾಮ್ ಗಳು ನಡೆಯುವುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗೂ ಅದರಲ್ಲಿ ಹಣ ಕಳೆದುಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರತಿನಿತ್ಯ ಪತ್ರಿಕ ಮಾಧ್ಯಮದಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ದಿನಕ್ಕೆ ಹಲವಾರು ಸುದ್ದಿಗಳು ಬರುತ್ತಿತ್ತು, ಆದರೂ ಕೂಡ ಜನರು ಕ್ಷಣಾರ್ಧದಲ್ಲಿ ದುಡ್ಡು ಸಂಪಾದಿಸಲು ಇಂತಹ ಮೋಸದ ಜಾಲಗಳಿಗೆ ಒಳಗಾಗುತ್ತಿರುವುದು ದುರದೃಷ್ಟಕರ.

ಇತ್ತೀಚೆಗೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯುವಕರು “RPC” ಎಂಬುವ ಆಪ್ ನಲ್ಲಿ ಕೇವಲ ವಿಡಿಯೋಗಳನ್ನು ನೋಡುವ ಮೂಲಕ ಹಣ ಸಂಪಾದಿಸಬಹುದು ಎನ್ನುವ ಯೋಜನೆಯನ್ನು ಕೆಲ ತಿಂಗಳಿಂದ ತಂದಿದ್ದು ಬೆಳ್ತಂಗಡಿ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಹೂಡಿಕೆ ಆಪ್ ಆರ್.ಪಿ.ಸಿ ಹಲವರು ಈ ಜಾಲಕ್ಕೆ ಒಳಗಾಗಿ ತಮ್ಮ ಹಣವನ್ನು ಹೂಡಿ ಮೊದಲಿಗೆ ಲಾಭ ಮಾಡಿಕೊಂಡಿದ್ದು ತದನಂತರ ಇದೊಂದು ತಂಡವಾಗಿ ಬೆಳೆದಿದ್ದು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಹಾಗೂ ನಂಬಿಕೆ ಬರುವಂತಹ ಬಣ್ಣದ ಮಾತುಗಳಿಗೆ ಒಳಗಾಗಿ ಲಕ್ಷ ಲಕ್ಷಗಟ್ಟಲೆ ಈ ಸಂಸ್ಥೆಗೆ ಹಣವನ್ನು ಹೂಡಿ ಮೊನ್ನೆ ಡಿಸೆಂಬರ್ 24 ತಾರೀಕಿನಂದು, ಈ ಆಪ್ ಎಲ್ಲರಿಗೂ ಕೈ ಎತ್ತಿ ಬಿಟ್ಟಿದೆ

8722552464 Astrloger

ಜಾಹೀರಾತು

ಮೊನ್ನೆ ಡಿಸೆಂಬರ್ 24ರಂದು ಕಾಣೆಯಾದ ಮೂಡುಶೆಡ್ಡೆಯ ಯುವಕ ಸೂರ್ಯ (24) ಇವನ ಶವವು ಮರವೂರು ಸೇತುವೆಯ ನದಿಯಲ್ಲಿ ನಿನ್ನೆ ಪತ್ತೆಯಾಗಿದ್ದು ಮೂಲಗಳ ಪ್ರಕಾರ ಈತನು ಕೂಡ RPC ಕಂಪನಿಗೆ ಸುಮಾರು 70 ಸಾವಿರಕ್ಕೂ ಹೆಚ್ಚು ಹೂಡಿಕೆ ಮಾಡಿದ್ದು ಕಂಪನಿಯ ಆಪ್ ಕೆಲಸ ಮಾಡಿದ ಕಾರಣ ಈ ಕಂಪನಿ ಫ್ರಾಡ್ ಎಂದು ತಿಳಿದಾಗ ಸಾಲದ ಸುಳಿಗೆ ಬಿದ್ದಿರುವುದನ್ನು ಅರಿತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಜಾಹೀರಾತು

ಇತ್ತೀಚಿನ ದಿನಗಳಲ್ಲಿ ಸೈಬರ್‌ ಖದೀಮರು ಕೂಡಾ ಇಂತಹ ಚೈನ್ ಲಿಂಕ್ ಮಾದರಿಯ ಗ್ಯಾಂಬ್ಲಿಂಗ್ ಬಳಸುತ್ತಿದ್ದಾರೆ. RPC ಕೂಡಾ ಅಂತಹದ್ದೇ ಮಾದರಿ ಅನುಸರಿಸುತ್ತಿದೆಯಾ ಅನ್ನೋ ಶಂಕೆ ಶುರುವಾಗಿದೆ. ಗ್ರಾಹಕರ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಸಾಧ್ಯತೆ ಬಗ್ಗೆ ಈಗ ಗ್ರಾಹಕರು ಚಿಂತಿತರಾಗಿದ್ದಾರೆ.

RPC ಜಿಲ್ಲೆಯ ಸಾವಿರಾರು ಮಂದಿ ಜನರು ಆರ್‌ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು‌. ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು. ಉಳಿದಂತೆ ಬೇರೆ ಗ್ರಾಹಕರಿಗೆ ಇಂದಿನಿಂದ ಮೂರು ದಿನಗಳ ಕಾಲ ವಿತ್ ಡ್ರಾ ಅವಕಾಶ ನೀಡಿದ ಆರ್‌ಪಿಸಿ ಸಂಸ್ಥೆಯ ವಿತ್ ಡ್ರಾ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಎನ್ನಲಾಗುತ್ತಿದೆ. ಅದಲ್ಲದೇ ತಮ್ಮ ಸಂಸ್ಥೆ 50 ವರ್ಷಗಳು ಪೂರೈಸಿದ್ದು, ಬಂಪರ್ ಆಫರ್ ಹೆಸರಲ್ಲಿ ಗ್ರಾಹಕರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಆದರೆ ಅನಧಿಕೃತ ಆರ್‌ಪಿಸಿ ಆಪ್ ಇದೀಗ ಬಹುತೇಕ ಮಕಾಡೆ ಮಲಗಿದ್ದು ಖಾತ್ರಿಯಾಗಿದ್ದು ಗ್ರಾಹಕರು ಕಂಗಾಲಾಗಿದ್ದಾರೆ.

Onpassive ಸಂಸ್ಥೆ 2018 ರಲ್ಲಿ ಆರಂಭವಾದ ಅಧಿಕೃತವೋ ಗೊತ್ತಿಲ್ಲ ಆದ್ರೆ ಒಬ್ಬ ಸದಸ್ಯ ನಿಂದ 22000ರೂ ಅಂತೆ ಸಂಗ್ರಹಣೆ ಮಾಡಿದ್ದೂ ಇದರ ಬಗ್ಗೆ ಕೂಡ ತನಿಖೆ ಮಾಡಬೇಕಾಗಿದೆ 16 ಲಕ್ಷ ದಿಂದ 18 ಲಕ್ಷ ಸದಸ್ಯರು ಇದ್ದಾರೆ. ಮೋಸ ಹೋಗುವ ಜನರು ಇರುವಾಗ ಮೋಸ ಮಾಡುವ ಜನರು ಇರುತಾರೆ. Onpassive ಸಂಸ್ಥೆ 4 5 ವರ್ಷ ದಿಂದ ಸದಸ್ಯರಿಗೆ ದಿನದ 3000 ಡಾಲರ್ ನಾ ಕನಸು ಕಾಣಿಸಲಾಗಿದೆ. ಆರಂಭ ದ ದಿನ ವನ್ನು ಮುಂದೂಡಲಾಗಿ ಇಂದಿಗೂ ಅವರ ಆಶ್ವಾಸನೆ ಕೊಟ್ಟ ಹಣ ತಲುಪಲಿಲ್ಲ. ಇದರಲ್ಲಿ ಕೆಲವರು ಸ್ಥಳೀಯ ಸದಸ್ಯರು ಎಜೇಂಟ್ ಗಳಿದರೆ. ಪುತ್ತೂರು ಸುಳ್ಯ ಪಂಜ ಈಭಾಗದ ಎಜೇಂಟ್ ಗಳು ಈದ್ದು ಕೆಲವು ಹೆಂಗಸರನ್ನು ಇದೆ ಎಜೇಂಟ್ ಗಳು ಫೇಸಬುಕ್ ಗಳಲ್ಲಿ ವಾಟ್ಸಪ್ಪ್ ಗ್ರೂಪ್ ಗಳಲ್ಲಿ ಗಾಲ ಹಾಕಿ ಕೆಲವು ಏಜೆಂಟ್ ಇದರ ಬಲೆಗೆ ಹಾಕಿದಳಲ್ಲದೆ ಹೆಂಗಸರ ಪತಿಗೆ ಗೊತ್ತಿಲ್ಲದೇ ಬೇರೆ ರೀತಿಯ ಕಾಂಟಾಕ್ಟ್ ಗಳು ಇದ್ದು ಅದನ್ನ ಬಯಲು ಮಾಡಲಿದ್ದೇವೆ

 

 

SendShare367Share
Previous Post

ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ- ವಾರ್ಷಿಕ ಜಾತ್ರೋತ್ಸವ,ಹೊರೆಕಾಣಿಕೆ ಸಮರ್ಪಣೆ

Next Post

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ ಹರಿದು ಬರುತ್ತಿದೆ, ಭಕ್ತ ಜನ ಸಾಗರ…

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ  ಹರಿದು ಬರುತ್ತಿದೆ, ಭಕ್ತ ಜನ ಸಾಗರ…

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ ಹರಿದು ಬರುತ್ತಿದೆ, ಭಕ್ತ ಜನ ಸಾಗರ...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..