• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

December 27, 2024
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

May 16, 2025
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!

Onpassive ಸಂಸ್ಥೆ 2018 ರಲ್ಲಿ ಆರಂಭವಾದ ಅಧಿಕೃತವೋ ಗೊತ್ತಿಲ್ಲ

by ಪ್ರಜಾಧ್ವನಿ ನ್ಯೂಸ್
December 27, 2024
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು
0
“RPC” ಅನ್ ಲೈನ್ ಹಗರಣ ಬಾಗಿಲು ಮುಚ್ಚಿದ ಅನಧಿಕೃತ ಸಂಸ್ಥೆ! ಮೊದಲ ಬಲಿ..? ಕಾಣೆಯಾಗಿದ್ದ ಮೂಡುಶೆಡ್ಡೆಯ ಯುವಕನ ಶವವಾಗಿ ಪತ್ತೆ..!
911
SHARES
2.6k
VIEWS
ShareShareShare

ಮಂಗಳೂರು: ಈ ಡಿಜಿಟಲ್ ಯುಗದಲ್ಲಿ ಆನ್ಲೈನ್ ಆಟಗಳು ಸ್ಕ್ಯಾಮ್ ಗಳು ನಡೆಯುವುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗೂ ಅದರಲ್ಲಿ ಹಣ ಕಳೆದುಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಪ್ರತಿನಿತ್ಯ ಪತ್ರಿಕ ಮಾಧ್ಯಮದಲ್ಲಿ ಡಿಜಿಟಲ್ ಮಾಧ್ಯಮಗಳಲ್ಲಿ ದಿನಕ್ಕೆ ಹಲವಾರು ಸುದ್ದಿಗಳು ಬರುತ್ತಿತ್ತು, ಆದರೂ ಕೂಡ ಜನರು ಕ್ಷಣಾರ್ಧದಲ್ಲಿ ದುಡ್ಡು ಸಂಪಾದಿಸಲು ಇಂತಹ ಮೋಸದ ಜಾಲಗಳಿಗೆ ಒಳಗಾಗುತ್ತಿರುವುದು ದುರದೃಷ್ಟಕರ.

ಇತ್ತೀಚೆಗೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಯುವಕರು “RPC” ಎಂಬುವ ಆಪ್ ನಲ್ಲಿ ಕೇವಲ ವಿಡಿಯೋಗಳನ್ನು ನೋಡುವ ಮೂಲಕ ಹಣ ಸಂಪಾದಿಸಬಹುದು ಎನ್ನುವ ಯೋಜನೆಯನ್ನು ಕೆಲ ತಿಂಗಳಿಂದ ತಂದಿದ್ದು ಬೆಳ್ತಂಗಡಿ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಹೂಡಿಕೆ ಆಪ್ ಆರ್.ಪಿ.ಸಿ ಹಲವರು ಈ ಜಾಲಕ್ಕೆ ಒಳಗಾಗಿ ತಮ್ಮ ಹಣವನ್ನು ಹೂಡಿ ಮೊದಲಿಗೆ ಲಾಭ ಮಾಡಿಕೊಂಡಿದ್ದು ತದನಂತರ ಇದೊಂದು ತಂಡವಾಗಿ ಬೆಳೆದಿದ್ದು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಹಾಗೂ ನಂಬಿಕೆ ಬರುವಂತಹ ಬಣ್ಣದ ಮಾತುಗಳಿಗೆ ಒಳಗಾಗಿ ಲಕ್ಷ ಲಕ್ಷಗಟ್ಟಲೆ ಈ ಸಂಸ್ಥೆಗೆ ಹಣವನ್ನು ಹೂಡಿ ಮೊನ್ನೆ ಡಿಸೆಂಬರ್ 24 ತಾರೀಕಿನಂದು, ಈ ಆಪ್ ಎಲ್ಲರಿಗೂ ಕೈ ಎತ್ತಿ ಬಿಟ್ಟಿದೆ

ಮೊನ್ನೆ ಡಿಸೆಂಬರ್ 24ರಂದು ಕಾಣೆಯಾದ ಮೂಡುಶೆಡ್ಡೆಯ ಯುವಕ ಸೂರ್ಯ (24) ಇವನ ಶವವು ಮರವೂರು ಸೇತುವೆಯ ನದಿಯಲ್ಲಿ ನಿನ್ನೆ ಪತ್ತೆಯಾಗಿದ್ದು ಮೂಲಗಳ ಪ್ರಕಾರ ಈತನು ಕೂಡ RPC ಕಂಪನಿಗೆ ಸುಮಾರು 70 ಸಾವಿರಕ್ಕೂ ಹೆಚ್ಚು ಹೂಡಿಕೆ ಮಾಡಿದ್ದು ಕಂಪನಿಯ ಆಪ್ ಕೆಲಸ ಮಾಡಿದ ಕಾರಣ ಈ ಕಂಪನಿ ಫ್ರಾಡ್ ಎಂದು ತಿಳಿದಾಗ ಸಾಲದ ಸುಳಿಗೆ ಬಿದ್ದಿರುವುದನ್ನು ಅರಿತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Padmashree 9980546864

ಜಾಹೀರಾತು

ಇತ್ತೀಚಿನ ದಿನಗಳಲ್ಲಿ ಸೈಬರ್‌ ಖದೀಮರು ಕೂಡಾ ಇಂತಹ ಚೈನ್ ಲಿಂಕ್ ಮಾದರಿಯ ಗ್ಯಾಂಬ್ಲಿಂಗ್ ಬಳಸುತ್ತಿದ್ದಾರೆ. RPC ಕೂಡಾ ಅಂತಹದ್ದೇ ಮಾದರಿ ಅನುಸರಿಸುತ್ತಿದೆಯಾ ಅನ್ನೋ ಶಂಕೆ ಶುರುವಾಗಿದೆ. ಗ್ರಾಹಕರ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಸಾಧ್ಯತೆ ಬಗ್ಗೆ ಈಗ ಗ್ರಾಹಕರು ಚಿಂತಿತರಾಗಿದ್ದಾರೆ.

RPC ಜಿಲ್ಲೆಯ ಸಾವಿರಾರು ಮಂದಿ ಜನರು ಆರ್‌ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು‌. ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು. ಉಳಿದಂತೆ ಬೇರೆ ಗ್ರಾಹಕರಿಗೆ ಇಂದಿನಿಂದ ಮೂರು ದಿನಗಳ ಕಾಲ ವಿತ್ ಡ್ರಾ ಅವಕಾಶ ನೀಡಿದ ಆರ್‌ಪಿಸಿ ಸಂಸ್ಥೆಯ ವಿತ್ ಡ್ರಾ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಎನ್ನಲಾಗುತ್ತಿದೆ. ಅದಲ್ಲದೇ ತಮ್ಮ ಸಂಸ್ಥೆ 50 ವರ್ಷಗಳು ಪೂರೈಸಿದ್ದು, ಬಂಪರ್ ಆಫರ್ ಹೆಸರಲ್ಲಿ ಗ್ರಾಹಕರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಆದರೆ ಅನಧಿಕೃತ ಆರ್‌ಪಿಸಿ ಆಪ್ ಇದೀಗ ಬಹುತೇಕ ಮಕಾಡೆ ಮಲಗಿದ್ದು ಖಾತ್ರಿಯಾಗಿದ್ದು ಗ್ರಾಹಕರು ಕಂಗಾಲಾಗಿದ್ದಾರೆ.

Onpassive ಸಂಸ್ಥೆ 2018 ರಲ್ಲಿ ಆರಂಭವಾದ ಅಧಿಕೃತವೋ ಗೊತ್ತಿಲ್ಲ ಆದ್ರೆ ಒಬ್ಬ ಸದಸ್ಯ ನಿಂದ 22000ರೂ ಅಂತೆ ಸಂಗ್ರಹಣೆ ಮಾಡಿದ್ದೂ ಇದರ ಬಗ್ಗೆ ಕೂಡ ತನಿಖೆ ಮಾಡಬೇಕಾಗಿದೆ 16 ಲಕ್ಷ ದಿಂದ 18 ಲಕ್ಷ ಸದಸ್ಯರು ಇದ್ದಾರೆ. ಮೋಸ ಹೋಗುವ ಜನರು ಇರುವಾಗ ಮೋಸ ಮಾಡುವ ಜನರು ಇರುತಾರೆ. Onpassive ಸಂಸ್ಥೆ 4 5 ವರ್ಷ ದಿಂದ ಸದಸ್ಯರಿಗೆ ದಿನದ 3000 ಡಾಲರ್ ನಾ ಕನಸು ಕಾಣಿಸಲಾಗಿದೆ. ಆರಂಭ ದ ದಿನ ವನ್ನು ಮುಂದೂಡಲಾಗಿ ಇಂದಿಗೂ ಅವರ ಆಶ್ವಾಸನೆ ಕೊಟ್ಟ ಹಣ ತಲುಪಲಿಲ್ಲ. ಇದರಲ್ಲಿ ಕೆಲವರು ಸ್ಥಳೀಯ ಸದಸ್ಯರು ಎಜೇಂಟ್ ಗಳಿದರೆ. ಪುತ್ತೂರು ಸುಳ್ಯ ಪಂಜ ಈಭಾಗದ ಎಜೇಂಟ್ ಗಳು ಈದ್ದು ಕೆಲವು ಹೆಂಗಸರನ್ನು ಇದೆ ಎಜೇಂಟ್ ಗಳು ಫೇಸಬುಕ್ ಗಳಲ್ಲಿ ವಾಟ್ಸಪ್ಪ್ ಗ್ರೂಪ್ ಗಳಲ್ಲಿ ಗಾಲ ಹಾಕಿ ಕೆಲವು ಏಜೆಂಟ್ ಇದರ ಬಲೆಗೆ ಹಾಕಿದಳಲ್ಲದೆ ಹೆಂಗಸರ ಪತಿಗೆ ಗೊತ್ತಿಲ್ಲದೇ ಬೇರೆ ರೀತಿಯ ಕಾಂಟಾಕ್ಟ್ ಗಳು ಇದ್ದು ಅದನ್ನ ಬಯಲು ಮಾಡಲಿದ್ದೇವೆ

ಜಾಹೀರಾತು

 

 

Friends Beke

ಜಾಹೀರಾತು

SendShare364Share
Previous Post

ಪೆರ್ನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು- ಪೆರ್ನೆ- ವಾರ್ಷಿಕ ಜಾತ್ರೋತ್ಸವ,ಹೊರೆಕಾಣಿಕೆ ಸಮರ್ಪಣೆ

Next Post

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ ಹರಿದು ಬರುತ್ತಿದೆ, ಭಕ್ತ ಜನ ಸಾಗರ…

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ  ಹರಿದು ಬರುತ್ತಿದೆ, ಭಕ್ತ ಜನ ಸಾಗರ…

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಧರ್ಮಸಂಗಮ ಜಾತ್ರೆಯಂತೆ ತುಂಬಿ ತುಳುಕಿದ ದೇವರಮಾರು ಗದ್ದೆ ಹರಿದು ಬರುತ್ತಿದೆ, ಭಕ್ತ ಜನ ಸಾಗರ...

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..