• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ

ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ

December 31, 2024
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

November 10, 2025
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

November 10, 2025
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

November 10, 2025
ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

November 10, 2025
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸುಮಾರು 1ಲಕ್ಷದಷ್ಟು ಮಂದಿ ಅನ್ನಪ್ರಸಾದವನ್ನು ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
December 31, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ
31
SHARES
88
VIEWS
ShareShareShare

ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ.

ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಾಧ್ಯಮದ ಜೊತೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮುಂದಿನ ಶ್ರೀನಿವಾಸ ಕಲ್ಯಾಣೋತ್ಸವದ ಒಳಗಡೆ ಪುತ್ತೂರಿನಲ್ಲಿ ದೊಡ್ಡ ಗೋಶಾಲೆಯೊಂದನ್ನು ಮಾಡಬೇಕೆಂದು ಸಂದೇಶ ನೀಡಿದ್ದರು. ಅದಕ್ಕೆ ಪೂರಕವಾಗಿ ಅರುಣ್ ಕುಮಾರ್ ಪುತ್ತಿಲ ಅವರು ಈಗಾಗಲೇ ಸರಕಾರಕ್ಕೆ ಗೋ ಶಾಲೆ ಜಾಗಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗುವುದು. ಬಳಿಕ ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಗೋ ಶಾಲೆ ನಿರ್ಮಾಣ ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಲೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಅನೇಕ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಮಾಡಿರುವ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಲೋಪಗಳು, ಒತ್ತಡಗಳು ಬರುವುದು ನಮಗೆಲ್ಲ ಗೊತ್ತಿದೆ. ಆದರೆ ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವ ಸಂದರ್ಭ ಯಾವುದೇ ರೀತಿಯ ಒತ್ತಡಗಳು ಇರದೆ ಕಾರ್ಯಕ್ರಮ ವೈಭವದಿಂದ ನಡೆಯುವುದಕ್ಕೆ ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ಎಂಬುದನ್ನು ನಾನು ಉಲ್ಲೇಖಿಸುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಯಾವುದೇ ರೀತಿಯ ನ್ಯೂನ್ಯತೆ ಇಲ್ಲದೆ ಕಾರ್ಯಕ್ರಮ ಸುಲಲಿತವಾಗಿ ನಡೆದಿರುವುದು ಪುತ್ತೂರಿನ ಜನರ ಹೃದಯಶ್ರೀಮಂತಿಗೆ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಜೊತೆಯಾಗಿ ಎಲ್ಲವು ತನ್ನ ಮನೆಯ ಕಾರ್ಯಕ್ರಮ ಎಂದು ಕೆಲಸ ಮಾಡಿದ್ದಾರೆ. ಕಾರ್ಯಕರ್ತರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಕಾರ್ಯಕರ್ತರ ಭಾವನೆಗಳಿಗೆ ಪೂರಕವಾಗಿ ಹಿಂದು ಸಮಾಜ ಮತ್ತೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡಬೇಕೆಂಬ ಬೇಡಿಕೆಯ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಎಲ್ಲಾ ಶ್ರೀಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದ ಅವರು ಅಕ್ಷಯ ಕಾಲೇಜಿನ ಮತ್ತು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸಹಕಾರ ನೀಡಿದ್ದಾರೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಾರ್ಯಕ್ರಮದ ಪೂರಕವಾಗಿ ಚಪ್ಪರ ಮುಹೂರ್ತದ ಸಂದರ್ಭ ಅತ್ಯಂತ ಎತ್ತರದ ಭಗವಧ್ವಜ ಹಾರಿಸಲಾಗಿತ್ತು. ಆ ಸಂದರ್ಭ ಗರುಡವೊಂದು ಭಗವಧ್ವಜ ಹಾರಿಸುವ ಸಂದರ್ಭ ಬಂದಿರುವುದು ಮಹಾಲಿಂಗೇಶ್ವರ ದೇವರಿಗೂ ವೆಂಕಟರಮಣ ದೇವರಿಗೂ ಬಹಳ ಹತ್ತಿರ ಸಂಬಂಧ ನಮಗೆಲ್ಲ ರೋಮಾಂಚನವನ್ನು ತಂದು ಕೊಟ್ಟಿದೆ. ಆ ಬಳಿಕ ನಮ್ಮೆಲ್ಲ ಕಾರ್ಯಗಳಾದ ಹೊರೆಕಾಣಿಕೆ, ಆಮಂತ್ರಣ ಪತ್ರ ವಿತರಣೆ, ದೇವರನ್ನು ಪುರಪ್ರವೇಶ ಮಾಡುವ ಸಂದರ್ಭದಲ್ಲಿ ಆದ ಬೆಳವಣಿಗೆ ಸ್ಪೂರ್ತಿಯಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸುಮಾರು 75 ಸಾವಿರದಿಂದ 1ಲಕ್ಷದಷ್ಟು ಮಂದಿ ಅನ್ನಪ್ರಸಾದವನ್ನು ಸ್ವೀಕಾರ ಮಾಡಿ ಪುತ್ತೂರಿನ ಜನರು ಧರ್ಮ ಮತ್ತು ಧಾರ್ಮಿಕತೆಗೆ ಇರುವ ಸಂದೇಶ ನೀಡಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಾಮಾನ್ಯ ಭಕ್ತರಂತೆ ಪಾಲ್ಗೊಂಡು ಉತ್ತಮ ಸಹಕಾರ ನೀಡಿದ್ದಾರೆ. ಅದೇ ರೀತಿ ಮೆಸ್ಕಾಂ ಇಲಾಖೆ, ಅರಣ್ಯ, ನಗರಸಭೆ ಪೂರ್ಣ ಸಹಕಾರ ನೀಡಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಮಾದ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಅವರು ಸ್ವಾಗತಿಸಿ ಮಾತನಾಡಿ, ಸಹಸ್ರಾರು ಕಾರ್ಯಕರ್ತರ ಶ್ರಮ ಕೆಲಸ ಮತ್ತು ಭಕ್ತರ ಸಹಕಾರದೊಂದಿಗೆ ಅದ್ಭುತವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಮೂಡಿ ಬಂದಿದೆ ಎಂದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಕಲ್ಯಾಣೋತ್ಸವ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯು ಸಹಕಾರ ಈ ಸಮಾಜದಲ್ಲಿ ಹೊಸವನ್ನು ಮೂಡಿಸಿದೆ. ಧಾರ್ಮಿಕ ಶ್ರದ್ಧಾಕೇಂದ್ರ ವ್ಯಾಪಾರ ಕೇಂದ್ರವಾಗಬಾರದು. ಬದಲಾಗಿ ಧಾರ್ಮಿಕತೆ ಮತ್ತು ಹಿಂದುತ್ವ ಹಾಗು ಧರ್ಮದ ಕೆಲಸಕಾರ್ಯಗಳಿಗೆ ಒಂದಷ್ಟು ಒತ್ತನ್ನು ನೀಡಬೇಕೆಂದು ವ್ಯಾಪಾರಸ್ಥರಿಗೆ ಕನಿಷ್ಟ ಬೆಲೆಯಲ್ಲಿ ಸ್ಟಾಲ್‌ಗಳನ್ನು ನೀಡುವ ಮೂಲಕ ಈ ಬಾರಿಯ ವ್ಯವಸ್ಥಾಪನಾ ಸಮಿತಿ ಮಾದರಿಯಾಗಿದ್ದಾರೆ. ಇದರ ಜೊತೆಗೆ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಸಮಿತಿ ಪೂರ್ಣವಾಗಿ ತೊಡಗಿಸಿಕೊಂಡಿರುವುದು ಅಭಿನಂದನೀಯವಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

SendShare12Share
Previous Post

ಆಂಧ್ರಪ್ರದೇಶ ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಮುಖ್ಯಮಂತ್ರಿ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

Next Post

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..