• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ     ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

January 3, 2025
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

June 30, 2026
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

June 30, 2026
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

June 30, 2026
ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ  ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

June 30, 2026
ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

June 30, 2026
ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

June 29, 2026
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

June 29, 2026
ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

June 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

by ಪ್ರಜಾಧ್ವನಿ ನ್ಯೂಸ್
January 3, 2025
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದಿರೆ, ರಾಜ್ಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ     ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ
37
SHARES
105
VIEWS
ShareShareShare

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ

 

ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ ರೂ..2 ಕೋಟಿ ಬೇಡಿಕೆ

ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾದ ಶಾಸಕರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Muliya

ಜಾಹೀರಾತು

ಮುಂಬರುವ ಬಜೆಟ್‌ನಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನ ಮತ್ತು ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಪುತ್ತೂರಿನ ಪ್ರಮುಖ ಬೇಡಿಕೆಯಾದ ಮೆಡಿಕಲ್ ಕಾಲೇಜು ಸೇರಿದಂತೆ ಕೆಲವೊಂದು ಪ್ರಮುಖ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಅರ್ಧ ತಾಸು ಮಾತುಕತೆ ನಡೆಸಿದ್ದಾರೆ. ಶಾಸಕ ಅಶೋಕ್ ರೈ ಅವರ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಭರವಸೆಯನ್ನು ನೀಡಿದ್ದಾರೆ.

ಸಚಿವ ಮಹದೇವಪ್ಪ ಭೇಟಿ

ವಿಟ್ಲದಲ್ಲಿ ಈಗಾಗಲೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಲಾಗಿದೆ. ಇಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಆಗಬೇಕಿದೆ. ಕಳೆದ ಎರಡು ದಿನಗಳ ಹಿಂದೆ ಪಾದಯಾತ್ರೆ ನಡೆಸಿದ ದಲಿತ್‌ಸೇವಾ ಸಮಿತಿ ಸಂಘಟನೆಯವರು ತನ್ನ ಕಚೇರಿಗೆ ಬಂದು ಮನವಿ ಮಾಡಿದ್ದು ಅಂಬೇಡ್ಕರ್ ಭವನಕ್ಕೆ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದು ವಿಳಂಬವಾದಲ್ಲಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಿಟ್ಲ ಅಂಬೇಡ್ಕರ್ ಭವನಕ್ಕೆ ಕೂಡಲೇ 2 ಕೋಟಿ ರೂ ಅನುದಾನವನ್ನು ಬಿಡುಗಡೆಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

 

ಬಹುಗ್ರಾಮ ಕುಡಿಯುವ ನೀರು

 

ಅಧಿಕಾರಿ ಜೊತೆ ಚರ್ಚೆ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾರ್ಯವೈಖರಿಯ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಇಲಾಖೆಯ ಮುಖ್ಯ ಅಧೀಕ್ಷಕರಾದ ಇಜಾಸ್ ಹುಸೇನ್ ರವರ ಜೊತೆ ಶಾಸಕರು ಮಾತುಕತೆ ನಡೆಸಿದರು. ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆದಿದ್ದು ಒಂದು ಹಂತದ ಅನುದಾನವೂ ಬಿಡುಗಡೆಯಗಿದೆ. ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಹೊಸ ಕೊಳವೆ ಬಾವಿ ತೆಗೆಯಲು ಕ್ಷೇತ್ರಕ್ಕೆ ಒಂದೂವರೆ ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಯ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ.

ಬಾಕ್ಸ್

ಗುರುವಾರದಂದು ಸಿ ಎಂ ಸಿದ್ದರಾಮಯ್ಯ , ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಹಾಗೂ ಕೆಲ ಅಧಿಕಾರಿಗಳನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಮಾತುಕತೆ ನಡೆಸಿದ್ದೇನೆ. ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನವನ್ನು ನೀಡುವ ಬಗ್ಗೆ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು , ವಿಟ್ಲದ ಅಂಬೇಡ್ಕರ್ ಭವನಕ್ಕೆ 2 ಕೋಟಿ ಅನುದಾನವನ್ನು ನೀಡುವಂತೆ ಮನವಿ ಮಾಡಿದ್ದೇನೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಅಧಿಕಾರಿ ಬಳಿ ಚರ್ಚೆ ನಡೆಸಿದ್ದೇನೆ. ಚರ್ಚೆಗಳು ಸಕಾರಾತ್ಮಕವಾಗಿ ನಡೆದಿದೆ.

ashwinistudioputtur

ಜಾಹೀರಾತು

SendShare15Share
Previous Post

ಸೇಡಿಯಾಪು ಕಾಪು ಎಂಬಲ್ಲಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂ: ಐವರು ಅಪಾಯದಿಂದ ಪಾರು!

Next Post

ಧರ್ಮಸ್ಥಳದ ಸ್ಥಾನಘಟ್ಟದಲ್ಲಿ ಗೋಮಾಂಸ ಎಸೆದು ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳದ  ಸ್ಥಾನಘಟ್ಟದಲ್ಲಿ  ಗೋಮಾಂಸ ಎಸೆದು ಕ್ಷೇತ್ರದ   ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

ಧರ್ಮಸ್ಥಳದ ಸ್ಥಾನಘಟ್ಟದಲ್ಲಿ ಗೋಮಾಂಸ ಎಸೆದು ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆ : ಕಿಡಿಗೇಡಿಗಳ ಕೃತ್ಯ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..