• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ ಬೋಳಂತೂರಿನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ವಿಟ್ಲ ಬೋಳಂತೂರಿನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

January 7, 2025
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಿಟ್ಲ ಬೋಳಂತೂರಿನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

by ಪ್ರಜಾಧ್ವನಿ ನ್ಯೂಸ್
January 7, 2025
in ಕ್ರೈಮ್, ವಿಟ್ಲ
0
ವಿಟ್ಲ ಬೋಳಂತೂರಿನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?
57
SHARES
163
VIEWS
ShareShareShare

ವಿಟ್ಲ: ಬೋಳಂತೂರಿನ ನಾರ್ಶದ ಉದ್ಯಮಿಯ ಮನೆಯಿಂದ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಪ್ರಕರಣದ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಪೊಲೀಸರು ವಿವಿಧ ಮಾರ್ಗಗಳಲ್ಲಿ ನಿರಂತರವಾಗಿ ಸಿಸಿಕೆಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲವಾದರೂ, ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ಡಿವೈಎಸ್‌ಪಿ ಎಸ್‌.ವಿಜಯಪ್ರಸಾದ್‌ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಹಾಗೂ ಪಿಎಸ್‌ಐಗಳ ತಂಡಗಳು ತನಿಖೆ ಕಾರ್ಯ ನಡೆಸುತ್ತಿದ್ದು, ಒಂದು ತಂಡ ಕಾಸರಗೋಡು ಭಾಗದಲ್ಲಿ ತನಿಖೆ ನಡೆಸುತ್ತಿದೆ. ಆ ತಂಡವೂ ಸಿಸಿಕೆಮರಾಗಳನ್ನೇ ಪರಿಶೀಲಿಸುತ್ತಿದೆ.ಈ ಹಿಂದೆ ಹಲವು ಪ್ರಕರಣಗಳನ್ನು ಭೇದಿಸಿದ ತಂಡದಲ್ಲಿದ್ದ ಪರಿಣಿತರನ್ನೇ ಈ ತಂಡಗಳಿಗೂ ಆಯ್ಕೆ ಮಾಡಲಾಗಿದೆ.

2024ರ ಜೂನ್‌ 21ರಂದು ರಾತ್ರಿ ಮಂಗಳೂರಿನ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿಯ ಮನೆಗೆ ದರೋಡೆಕೋರರು ನುಗ್ಗಿ ಹಣವನ್ನು ದೋಚಿದ್ದು, ಆರೋಪಿಗಳು 100ರಿಂದ 300 ಕೋ.ರೂ. ಸಿಗಬಹುದು ಎಂದು ದರೋಡೆಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು. ಹೀಗಾಗಿ ಈ ಪ್ರಕರಣದಲ್ಲೂ ಆರೋಪಿಗಳ ತಂಡ ಕೋಟ್ಯಂತರ ರೂ.ಗಳ ಬೇಟೆಗಾಗಿ ಬಂದಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಆದರೆ ಹಿಂದಿನ ಪ್ರಕರಣದಲ್ಲಿ ಚಿನ್ನಾಭರಣಗಳನ್ನೂ ದೋಚಲಾಗಿತ್ತು. ನಾರ್ಶದಲ್ಲಿ ಮಾತ್ರ ಕೇವಲ ನಗದನ್ನು ಮಾತ್ರ ಕೊಂಡೊಯ್ದಿದ್ದಾರೆ.

Muliya

ಜಾಹೀರಾತು

ಪೆರ್ಮಂಕಿ ಪ್ರಕರಣದಲ್ಲಿ ಉದ್ಯಮಿಯ ಆಪ್ತನೇ ದರೋಡೆಕೋರರಿಗೆ ಮಾಹಿತಿ ನೀಡಿದ್ದು, ಈ ಪ್ರಕರಣದಲ್ಲೂ ದರೋಡೆಯ ತಂಡಕ್ಕೆ ಅದೇ ರೀತಿ ಯಾರಾದರೂ ಮಾಹಿತಿ ನೀಡಿರಬಹುದೇ ಎಂಬ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ.

ದರೋಡೆ ನಡೆಸಿದ ಪ್ರಕರಣಕ್ಕೆ ಬಳಸಿದ ಕಾರನ್ನು ನಿರ್ಜನ ಪ್ರದೇಶದಲ್ಲಿ ಪತ್ತೆಹಚ್ಚಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಗ್ಗೆ ಹರಿದಾಡಿತ್ತಾದರೂ ಅದನ್ನು ಪೊಲೀಸರು ನಿರಾಕರಿಸಿದ್ದಾರೆ. ಕಲ್ಲಡ್ಕದಿಂದ ಮಂಗಳೂರು ಕಡೆಗೆ ಹೋದ ಕಾರು ಟೋಲ್‌ ಗೇಟ್‌ ಮೂಲಕ ಸಾಗಿ ಮತ್ತೆ ವಿಟ್ಲ ಕಡೆಗೆ ಆಗಮಿಸಿ ಪೆರ್ಲ ಬದಿಯಡ್ಕ ರಸ್ತೆಯಲ್ಲಿ ವಾಹನವನ್ನು ಬಿಟ್ಟು ಬೇರೆ ವಾಹನ ಬಳಸಿ ಪರಾರಿಯಾಗಿರಬಹುದು ಎಂದು ಸುದ್ದಿ ಹಬ್ಬಿಸಲಾಗಿತ್ತು. ಆದರೆ ಪೊಲೀಸ್‌ ಇಲಾಖೆ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಕಾರು ಪತ್ತೆಯಾಗಿಲ್ಲ ಎಂದು ಹೇಳಿದೆ.

ashwinistudioputtur

ಜಾಹೀರಾತು

 

camera center ad

ಜಾಹೀರಾತು

Poorna squash

ಜಾಹೀರಾತು

SendShare23Share
Previous Post

ರಾಜ್ಯ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್

Next Post

ಮಂಗಳೂರು : ಆಕಸ್ಮಿಕವಾಗಿ ರಿವಾಲ್ವರ್ ನಿಂದ ಸಿಡಿದ ಗುಂಡಿಗೆ ರೌಡಿಶೀಟರ್ ಸಫ್ವಾನ್ ಗಾಯ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು : ಆಕಸ್ಮಿಕವಾಗಿ ರಿವಾಲ್ವರ್ ನಿಂದ ಸಿಡಿದ ಗುಂಡಿಗೆ ರೌಡಿಶೀಟರ್ ಸಫ್ವಾನ್ ಗಾಯ.

ಮಂಗಳೂರು : ಆಕಸ್ಮಿಕವಾಗಿ ರಿವಾಲ್ವರ್ ನಿಂದ ಸಿಡಿದ ಗುಂಡಿಗೆ ರೌಡಿಶೀಟರ್ ಸಫ್ವಾನ್ ಗಾಯ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..