• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

January 7, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, April 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

by ಪ್ರಜಾಧ್ವನಿ ನ್ಯೂಸ್
January 7, 2025
in ಪುತ್ತೂರು, ಪ್ರಾದೇಶಿಕ
0
ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ
10
SHARES
29
VIEWS
ShareShareShare

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್‌ಪಿಎಲ್‌ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು.

ಸಂಜೆ ನಡೆದ ಕಾರ್ಯಕ್ರಮದಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಂಡೂರಿನಲ್ಲಿ ಆರ್‌ಟಿಓ ಎಲೆಕ್ಟ್ರಾನಿಕ್ ಟ್ರಾಕ್‌ಗೆ 5.5ಎಕರೆ ಜಾಗ 9 ಕೋಟಿ ಮಂಜೂರಾಗಿದೆ. ಮುಂದಿನ ದಿನಗಲ್ಲಿ ಲೈಸನ್ಸ್ ಮಾಡಲು ಸುಳ್ಯ, ಬೆಳ್ತಂಗಡಿ, ಪುತ್ತೂರು ವಿಟ್ಲದವರು ಮುಂಡೂರಿಗೆ ಬರಲಿದ್ದು ಇಲ್ಲಿ ಉದ್ಯಮ ಬೆಳೆಯಲಿದೆ. ಮಕ್ಕಳ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಸಹಕಾರಿಯಾಗಲು ಈಜುಕೊಳ, ಸಿಂಥೆಟಿಕ್ ಟ್ರಾಕ್, ಬಾಸ್ಕೆಟ್ ಬಾಲ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ 20 ಎಕರೆ ಜಾಗ ನಿಗಧಿಪಡಿಸಲಾಗಿದೆ. ಪ್ರತಿದಿನ ನೂರಾರು ಮಂದಿ ಮುಂಡೂರಿಗೆ ಆಗಮಿಸಲಿದ್ದು, ರಸ್ತೆ ಅಭಿವೃದ್ಧಿಯಾಗಲಿದ್ದು ಮುಂಡೂರಿನ ಜನತೆ ಭಾಗ್ಯವಂತರು. ರಸ್ತೆ ಅಗಲೀಕರಣವಾಗಲಿದೆ ಎಂದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಎಲ್‌ಕೆಜಿಗೆ ಸರಕಾರದ ವ್ಯವಸ್ಥೆಗಳನ್ನು ಮಾಡಲಾಗುವುದು. ಹಂತ ಹಂತವಾಗಿ ಎಲ್ಲಾ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಮಾಡಲಾಗುವುದು. ಕ್ರೀಡಾಂಗಣಕ್ಕೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನಿಸಲಾಗುವುದು. ಶಾಸಕನಾಗಿ ಪುತ್ತೂರಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ ಅವರು ಎಂಆರ್‌ಪಿಎಲ್‌ನ ಹಿರಿಯ ಅಧಿಕಾರಿಗಳಲ್ಲಿ ಚರ್ಚೆ ಮಾಡಿ ನಮ್ಮ ವಿಧಾನ ಸಭಾ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಚರ್ಚೆ ಮಾಡಿದ್ದು ಹೆಚ್ಚಿನ ಅನುದಾನ ನೀಡಿದ್ದಾರೆ ಎಂದರು.

vishnu studio

ಜಾಹೀರಾತು

Keshari Durga

ಜಾಹೀರಾತು

ಹೊಸ ಕಟ್ಟಡ ನಾಮಫಲಕ ಅನಾವರಣಗೊಳಿಸಿ, ಸನ್ಮಾನ ಸ್ವೀಕರಿಸಿದ ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ ಸತೀಶ್ ಮಾತನಾಡಿ, ಹಬ್ಬದ ವಾತಾವರಣವಿದೆ. ಎಂಆರ್‌ಪಿಎಲ್‌ನ ಲಾಭಾಂಶದ ಶೇ.2ರನ್ನು ಸಿಎಸ್‌ಆರ್ ಅನುದಾನದ ಮೂಲಕ ಸಮಾಜದ ಶಿಕ್ಷಣ ಆರೋಗ್ಯ ಮೊದಲಾದ ಆವಶ್ಯಕ ಕ್ಷೇತ್ರಗಳಿಗೆ ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳ ಆವಶ್ಯಕತೆಯ ಪರಿಶೀಲಿಸಿ ಕಟ್ಟಡ, ಛಾವಣಿ, ಫೀಠೋಪಕರಣಗಳಿಗೆ ಅನುದಾನ ನೀಡಲಾಗುತ್ತಿದೆ. ಮುಂಡೂರು ಶಾಲೆಗೆ ನೀಡಿದ ರೂ.40ಲಕ್ಷ ಸಿಎಸ್‌ಆರ್ ಅನುದಾನದಲ್ಲಿ ಭವ್ಯ ಕಟ್ಟಡ ನಿರ್ಮಾಣಗೊಂಡಿದೆ. ಮುಂಡೂರು ಗ್ರಾಮದ ಮಕ್ಕಳು ಇದರ ಪ್ರಯೋಜನೆನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ ಹೆಸರುಗಳಿಸುವಂತಾಗಲಿ ಎಂದರು.

camera center ad

ಜಾಹೀರಾತು

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾಧ್ಯಕ್ಷ ಉನೈಝ್ ಮಾತನಾಡಿ, ಕನ್ನಡ ಶಾಲೆಗಳು ಉಳಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯಲು ಸಾಧ್ಯ. ಹೀಗಾಗಿ ಕೊಡಗು ಜಿಲ್ಲೆಯ ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಬಣದಿಂದ ಕನ್ನಡ ಶಾಲೆ ಉಳಿಸಿ ಬೆಳೆಸುವ ಅಭಿಯಾನ ರಾಜ್ಯದ್ಯಂತ ಹಮಿಕೊಳ್ಳಲಾಗುತ್ತಿದ್ದು ಕಲಿಕಾ ಉದ್ಯಾನವನವನ್ನು ಕೊಡುಗೆ ನೀಡಲಾಗುತ್ತಿದೆ ಎಂದರು.

Muliya

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಮಾತನಾಡಿ, ಪ್ರಾಥಮಿಕ ಹಂತದಿಂದ ಅಭಿವೃದ್ಧಿಯಾಗುವ ಉದ್ದೇಶದಿಂದ ಎಂಆರ್‌ಪಿಎಲ್‌ನಿಂದ ಕೊಡುಗೆ ನೀಡಿದ್ದು ಬೆಳೆಯಲು ಸಹಕಾರಿಯಾಗಲಿದೆ. ಖಾಸಗಿ ಶಾಲೆಗಳಿಗಿಂತ ಮುಂದಿದ್ದು ಸರಕಾರಿ ಶಾಲೆಗಳು ಮುಂದುವರಿದಿದ್ದು ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸುವಂತೆ ವಿನಂತಿಸಿದರು.

ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟಿಫನ್ ವೇಗಸ್ ಮಾತನಾಡಿ, ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರ ಶ್ರಮದಿಂದ ಅಭಿವೃದ್ಧಿಯಲ್ಲಿ ಮುನ್ನಡೆಯುತ್ತಿದೆ ಎಂದರು. ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕಿ ತನುಜಾ ಮಾತನಾಡಿ, ಶಾಲೆಯ ಕಲಿಕಾ ಉದ್ಯಾನವನಕ್ಕೆ ಆರ್ಥಿಕ ದೇಣಿಗೆ ನೀಡುವುದಾಗಿ ತಿಳಿಸಿದರು. ಪಜಿಮಣ್ಣು ಶ್ರೀನಿವಾಸ ಕಾವೆರಮ್ಮ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಎಂ.ಪಿ ಬಾಲಕೃಷ್ಣ, ಮುಂಡೂರು ಗ್ರಾ.ಪಂ ಸದಸ್ಯರಾದ ಉಮೇಶ್ ಅಂಬಟ, ಕಾವ್ಯ, ಕೊಡುಗೈ ದಾನು ಗುಲಾಬಿ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಯಾಕೂಬ್ ಮುಲಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

SendShare4Share
Previous Post

ಮಂಗಳೂರು : ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್??

Next Post

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ:  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..