• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

January 7, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

October 30, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

October 29, 2025
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

October 29, 2025
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

October 29, 2025
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

October 29, 2025
ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

October 28, 2025
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

October 28, 2025
ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

October 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 31, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ

by ಪ್ರಜಾಧ್ವನಿ ನ್ಯೂಸ್
January 7, 2025
in ಪುತ್ತೂರು, ಪ್ರಾದೇಶಿಕ
0
ಶತಮಾನೋತ್ಸವದ ಹೊಸ್ತಿಲಲ್ಲಿರುವ ಹಿ.ಪ್ರಾ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ
7
SHARES
21
VIEWS
ShareShareShare

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್‌ಪಿಎಲ್‌ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು.

ಸಂಜೆ ನಡೆದ ಕಾರ್ಯಕ್ರಮದಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಂಡೂರಿನಲ್ಲಿ ಆರ್‌ಟಿಓ ಎಲೆಕ್ಟ್ರಾನಿಕ್ ಟ್ರಾಕ್‌ಗೆ 5.5ಎಕರೆ ಜಾಗ 9 ಕೋಟಿ ಮಂಜೂರಾಗಿದೆ. ಮುಂದಿನ ದಿನಗಲ್ಲಿ ಲೈಸನ್ಸ್ ಮಾಡಲು ಸುಳ್ಯ, ಬೆಳ್ತಂಗಡಿ, ಪುತ್ತೂರು ವಿಟ್ಲದವರು ಮುಂಡೂರಿಗೆ ಬರಲಿದ್ದು ಇಲ್ಲಿ ಉದ್ಯಮ ಬೆಳೆಯಲಿದೆ. ಮಕ್ಕಳ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಸಹಕಾರಿಯಾಗಲು ಈಜುಕೊಳ, ಸಿಂಥೆಟಿಕ್ ಟ್ರಾಕ್, ಬಾಸ್ಕೆಟ್ ಬಾಲ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ 20 ಎಕರೆ ಜಾಗ ನಿಗಧಿಪಡಿಸಲಾಗಿದೆ. ಪ್ರತಿದಿನ ನೂರಾರು ಮಂದಿ ಮುಂಡೂರಿಗೆ ಆಗಮಿಸಲಿದ್ದು, ರಸ್ತೆ ಅಭಿವೃದ್ಧಿಯಾಗಲಿದ್ದು ಮುಂಡೂರಿನ ಜನತೆ ಭಾಗ್ಯವಂತರು. ರಸ್ತೆ ಅಗಲೀಕರಣವಾಗಲಿದೆ ಎಂದರು.

ಎಲ್‌ಕೆಜಿಗೆ ಸರಕಾರದ ವ್ಯವಸ್ಥೆಗಳನ್ನು ಮಾಡಲಾಗುವುದು. ಹಂತ ಹಂತವಾಗಿ ಎಲ್ಲಾ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಮಾಡಲಾಗುವುದು. ಕ್ರೀಡಾಂಗಣಕ್ಕೆ ಹೆಚ್ಚಿನ ಅನುದಾನಕ್ಕೆ ಪ್ರಯತ್ನಿಸಲಾಗುವುದು. ಶಾಸಕನಾಗಿ ಪುತ್ತೂರಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ ಅವರು ಎಂಆರ್‌ಪಿಎಲ್‌ನ ಹಿರಿಯ ಅಧಿಕಾರಿಗಳಲ್ಲಿ ಚರ್ಚೆ ಮಾಡಿ ನಮ್ಮ ವಿಧಾನ ಸಭಾ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಚರ್ಚೆ ಮಾಡಿದ್ದು ಹೆಚ್ಚಿನ ಅನುದಾನ ನೀಡಿದ್ದಾರೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಹೊಸ ಕಟ್ಟಡ ನಾಮಫಲಕ ಅನಾವರಣಗೊಳಿಸಿ, ಸನ್ಮಾನ ಸ್ವೀಕರಿಸಿದ ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ ಸತೀಶ್ ಮಾತನಾಡಿ, ಹಬ್ಬದ ವಾತಾವರಣವಿದೆ. ಎಂಆರ್‌ಪಿಎಲ್‌ನ ಲಾಭಾಂಶದ ಶೇ.2ರನ್ನು ಸಿಎಸ್‌ಆರ್ ಅನುದಾನದ ಮೂಲಕ ಸಮಾಜದ ಶಿಕ್ಷಣ ಆರೋಗ್ಯ ಮೊದಲಾದ ಆವಶ್ಯಕ ಕ್ಷೇತ್ರಗಳಿಗೆ ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳ ಆವಶ್ಯಕತೆಯ ಪರಿಶೀಲಿಸಿ ಕಟ್ಟಡ, ಛಾವಣಿ, ಫೀಠೋಪಕರಣಗಳಿಗೆ ಅನುದಾನ ನೀಡಲಾಗುತ್ತಿದೆ. ಮುಂಡೂರು ಶಾಲೆಗೆ ನೀಡಿದ ರೂ.40ಲಕ್ಷ ಸಿಎಸ್‌ಆರ್ ಅನುದಾನದಲ್ಲಿ ಭವ್ಯ ಕಟ್ಟಡ ನಿರ್ಮಾಣಗೊಂಡಿದೆ. ಮುಂಡೂರು ಗ್ರಾಮದ ಮಕ್ಕಳು ಇದರ ಪ್ರಯೋಜನೆನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ ಹೆಸರುಗಳಿಸುವಂತಾಗಲಿ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾಧ್ಯಕ್ಷ ಉನೈಝ್ ಮಾತನಾಡಿ, ಕನ್ನಡ ಶಾಲೆಗಳು ಉಳಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯಲು ಸಾಧ್ಯ. ಹೀಗಾಗಿ ಕೊಡಗು ಜಿಲ್ಲೆಯ ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಬಣದಿಂದ ಕನ್ನಡ ಶಾಲೆ ಉಳಿಸಿ ಬೆಳೆಸುವ ಅಭಿಯಾನ ರಾಜ್ಯದ್ಯಂತ ಹಮಿಕೊಳ್ಳಲಾಗುತ್ತಿದ್ದು ಕಲಿಕಾ ಉದ್ಯಾನವನವನ್ನು ಕೊಡುಗೆ ನೀಡಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಮಾತನಾಡಿ, ಪ್ರಾಥಮಿಕ ಹಂತದಿಂದ ಅಭಿವೃದ್ಧಿಯಾಗುವ ಉದ್ದೇಶದಿಂದ ಎಂಆರ್‌ಪಿಎಲ್‌ನಿಂದ ಕೊಡುಗೆ ನೀಡಿದ್ದು ಬೆಳೆಯಲು ಸಹಕಾರಿಯಾಗಲಿದೆ. ಖಾಸಗಿ ಶಾಲೆಗಳಿಗಿಂತ ಮುಂದಿದ್ದು ಸರಕಾರಿ ಶಾಲೆಗಳು ಮುಂದುವರಿದಿದ್ದು ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸುವಂತೆ ವಿನಂತಿಸಿದರು.

ಶಿಕ್ಷಣ ಸಮನ್ವಯಾಧಿಕಾರಿ ನವೀನ್ ಸ್ಟಿಫನ್ ವೇಗಸ್ ಮಾತನಾಡಿ, ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರ ಶ್ರಮದಿಂದ ಅಭಿವೃದ್ಧಿಯಲ್ಲಿ ಮುನ್ನಡೆಯುತ್ತಿದೆ ಎಂದರು. ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕಿ ತನುಜಾ ಮಾತನಾಡಿ, ಶಾಲೆಯ ಕಲಿಕಾ ಉದ್ಯಾನವನಕ್ಕೆ ಆರ್ಥಿಕ ದೇಣಿಗೆ ನೀಡುವುದಾಗಿ ತಿಳಿಸಿದರು. ಪಜಿಮಣ್ಣು ಶ್ರೀನಿವಾಸ ಕಾವೆರಮ್ಮ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಎಂ.ಪಿ ಬಾಲಕೃಷ್ಣ, ಮುಂಡೂರು ಗ್ರಾ.ಪಂ ಸದಸ್ಯರಾದ ಉಮೇಶ್ ಅಂಬಟ, ಕಾವ್ಯ, ಕೊಡುಗೈ ದಾನು ಗುಲಾಬಿ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಯಾಕೂಬ್ ಮುಲಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

SendShare3Share
Previous Post

ಮಂಗಳೂರು : ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್??

Next Post

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ:  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..