• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

January 10, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

ಮುಂದಿನ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಹೊಸದಾಗಿ 17 ಕೋಟಿ ಉದ್ಯೋಗಗಳು ಸೃಷ್ಟಿ

by ಪ್ರಜಾಧ್ವನಿ ನ್ಯೂಸ್
January 10, 2025
in ಅಂತರಾಷ್ಟ್ರೀಯ, ಉದ್ಯೋಗ - ಶಿಕ್ಷಣ
0
ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ
5
SHARES
15
VIEWS
ShareShareShare

ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಹೊಸದಾಗಿ 17 ಕೋಟಿ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದರೆ, ಇದೇ ಅವಧಿಯಲ್ಲಿ 9.2 ಕೋಟಿ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಒಟ್ಟಾರೆ ಹೊಸದಾಗಿ 7.8 ಕೋಟಿ ಉದ್ಯೋಗಗಳಷ್ಟೇ ಸೃಷ್ಟಿಯಾದಂತೆ ಆಗುತ್ತದೆ ಎಂದು ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌ ) ವರದಿ ತಿಳಿಸಿದೆ. ದಾವೋಸ್‌ನಲ್ಲಿ ಇದೇ 20ರಿಂದ 25ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಗೂ ಮೊದಲೇ ಬುಧವಾರ ವರದಿ ಬಿಡುಗಡೆಯಾಗಿದೆ.

2030ರ ವೇಳೆಗೆ ವಿಶ್ವದಲ್ಲಿ ಕೃಷಿ ಕಾರ್ಮಿಕರು ಮತ್ತು ಚಾಲಕರ ಹುದ್ದೆಗಳ ನೇಮಕಾತಿ ಪ್ರಮಾಣ ಏರಿಕೆಯಾಗಲಿದೆ. ಆದರೆ, ಇದೇ ಅವಧಿಯಲ್ಲಿ ಕ್ಯಾಷಿಯರ್‌ ಮತ್ತು ಟಿಕೆಟ್‌ ಬುಕಿಂಗ್‌ ಕ್ಷೇತ್ರ ಸೇರಿ ಇತರೆ ವಲಯಗಳಲ್ಲಿ ಉದ್ಯೋಗಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ವಿವರಿಸಿದೆ.

ಜಾಗತಿಕ ಮಟ್ಟದಲ್ಲಿ ಅಗಾಧ ಪ್ರಮಾಣದಲ್ಲಿ ತಂತ್ರಜ್ಞಾನ ಬದಲಾಗುತ್ತಿದೆ. ಜಾಗತಿಕ ಬಿಕ್ಕಟ್ಟು ಉಲ್ಬಣಿಸಿದೆ. ಇದರಿಂದ ಆರ್ಥಿಕ ಬೆಳವಣಿಗೆಯು ಒತ್ತಡಕ್ಕೆ ಸಿಲುಕಿದೆ. ಹಾಗಾಗಿ, ಕೈಗಾರಿಕೆಗಳು ಮತ್ತು ವೃತ್ತಿಪರ ವಲಯಗಳಲ್ಲಿ ಉದ್ಯೋಗಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಹೇಳಿದೆ. ಒಂದು ಸಾವಿರಕ್ಕೂ ಹೆಚ್ಚು ಕಂಪನಿಗಳ ದತ್ತಾಂಶ ಕ್ರೋಢೀಕರಿಸಿ ಈ ವರದಿ ಸಿದ್ಧಪಡಿಸಲಾಗಿದೆ. ವ್ಯಾಪಾರ ವಿನಿಮಯದ ಹಾದಿಯಲ್ಲಿ ಉದ್ಯೋಗಿಗಳಲ್ಲಿ ಕೌಶಲ ಕೊರತೆ ಇರುವುದು ಈ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಹೇಳಿದೆ.

ಕೃತಕ ಬುದ್ಧಿಮತ್ತೆ AI, ದತ್ತಾಂಶ ಸಂಗ್ರಹ ಮತ್ತು ಸೈಬರ್‌ ಭದ್ರತಾ ವಲಯವು ವೇಗವಾಗಿ ಬೆಳವಣಿಗೆ ಸಾಧಿಸಲಿದೆ. ಮಾನವ ಕೌಶಲದಲ್ಲಿನ ಕೊರತೆಯು ಮುಂದುವರಿಯಲಿದೆ. ಆದರೆ, ಉದ್ಯೋಗ ಮಾರುಕಟ್ಟೆಯ ಬದಲಾವಣೆಯಲ್ಲಿ ತಂತ್ರಜ್ಞಾನ ಹಾಗೂ ಮಾನವ ಕೌಶಲವು ನಿರ್ಣಾಯಕವಾಗಿದೆ ಎಂದು ತಿಳಿಸಿದೆ. ಆರೈಕೆ ಮತ್ತು ಶಿಕ್ಷಣ ವಲಯದಲ್ಲಿ ಅತಿ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಕೃತಕ ಬುದ್ಧಿಮತ್ತೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಲಿದೆ ಎಂದು ವರದಿ ತಿಳಿಸಿದೆ.

ashwinistudioputtur

ಜಾಹೀರಾತು

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳು ಕೃತಕ ಬುದ್ಧಿಮತ್ತೆ (ಎಐ), ಇಂಧನ ತಂತ್ರಜ್ಞಾನ, ರೊಬೊಟಿಕ್ಸ್‌ ಮತ್ತು ಅವಲಂಬನೆಯನ್ನು ನಿವಾರಿಸುವ ಸ್ವಾಯತ್ತ ವ್ಯವಸ್ಥೆಗಳ ಮೇಲೆ ಭಾರಿ ಹೂಡಿಕೆ ಮಾಡುತ್ತಿವೆ. ಇದಕ್ಕೆ ಜಾಗತಿಕವಾಗಿ ಹೊಂದಿಕೆಯಾಗುವ ಪ್ರಮಾಣವನ್ನು ಮೀರಿ ಮುನ್ನಡೆಯಲು ಉದ್ಯೋಗದಾತರು ಯೋಜಿಸುತ್ತಿದ್ದಾರೆ ಎಂದು ವಿಶ್ವ ಆರ್ಥಿಕ ವೇದಿಕೆ ವರದಿಯು ಭಾರತದಲ್ಲಿ ಉದ್ಯಮಶೀಲತೆಯ ನಡೆಯನ್ನು ವಿಶ್ಲೇಷಿಸಿದೆ.

ಭಾರತದಲ್ಲಿ ಶೇ. 35ಕ್ಕೂ ಹೆಚ್ಚು ಉದ್ಯೋಗದಾತರು ಸೆಮಿಕಂಡಕ್ಟರ್‌ ಮತ್ತು ಕಂಪ್ಯೂಟಿಂಗ್‌ ತಂತ್ರಜ್ಞಾನದಿಂದ ತಮ್ಮ ನಿತ್ಯದ ಕಾರ್ಯಗಳ ರೀತಿ ಬದಲಾಗುತ್ತದೆ ಎಂದು ದೃಢವಾಗಿ ನಂಬಿದ್ದಾರೆ. ಶೇ. 21ರಷ್ಟು ಉದ್ಯೋಗದಾತರು ಕ್ವಾಂಟಮ್‌, ಮತ್ತು ಗೂಢಲಿಪೀಕರಣ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ತಮ್ಮ ಕಾರ್ಯ ರೀತಿ ರೂಪಾಂತರಗೊಳ್ಳುತ್ತದೆ ಎಂದು ನಂಬಿದ್ದಾರೆ. ಇಂಥ ನಂಬಿಕೆ ಜಾಗತಿಕ ಸರಾಸರಿಗಿಂತಲೂ ಭಾರತದಲ್ಲಿ ಹೆಚ್ಚಿದೆ ಎಂದು ವರದಿ ಹೇಳಿದೆ.

ಪದವಿಗಿಂತಲೂ ಅಭ್ಯರ್ಥಿಗಳ ಕೌಶಲ್ಯಗಳನ್ನು ಆಧರಿಸಿ ನೇಮಕ ಮಾಡಿಕೊಳ್ಳುವ ನಿರೀಕ್ಷೆ ಇದೆ. ಎಐ ಕುಶಲಿಗಳಿಗೆ ಜಾಗತಿಕವಾಗಿ ಬೇಡಿಕೆ ಹೆಚ್ಚಿದೆ. ಈ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಮುಂದಿವೆ. ಭಾರತದಲ್ಲಿ ಕಾರ್ಪೊರೇಟ್‌ ಪ್ರಾಯೋಜಕತ್ವವು ಜೆನ್‌ ಎಐ ತರಬೇತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ವರದಿಯು ತಿಳಿಸಿದೆ.

Muliya

ಜಾಹೀರಾತು

SendShare2Share
Previous Post

ನಾನೇನೂ ದೇವರಲ್ಲ, ನಾನು ಕೂಡ ತಪ್ಪು ಮಾಡಿದ್ದೇನೆ: ಕನ್ನಡಿಗನ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ

Next Post

ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..