• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

January 10, 2025
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
January 10, 2025
in ಕ್ರೀಡೆ, ಪುತ್ತೂರು, ಪ್ರಾದೇಶಿಕ
0
ಮುಂಡೂರು ಗ್ರಾಮದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣ: 20 ಕೋಟಿ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ
10
SHARES
28
VIEWS
ShareShareShare

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದಲ್ಲಿ ಸುಮಾರು 15 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದ್ದು ಇದರ ಅಭಿವೃದ್ದಿಗೆ ಖೇಲೋಇಂಡಿಯಾಗೆ 20 ಕೋಟಿ ರೂ ಅನುದಾನವನ್ನು ನೀಡುವಲ್ಲಿ ಪಸ್ತಾವನೆ ಸಲ್ಲಿಸುವಂತೆ ಶಾಸಕರಾದ ಅಶೋಕ್ ರೈ ಅವರು ಯುವಜನ ಸೇವೆ ಮತ್ತು ಕ್ರೀಡೆ ಇಲಾಖೆ ಮುಖ್ಯ ಕಾರ್ಯದರ್ಶಿ ಡಾ.ರಣದೀಪ್ ರವರಿಗೆ ಮನವಿ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯು ಕನಾಟಕದ ಕರಾವಳಿ ಜಿಲ್ಲೆಯಾಗಿದ್ದು, ಪುತ್ತೂರು ತಾಲೂಕು ಜಿಲ್ಲೆಯಲ್ಲಿ ಅತೀ ದೊಡ್ಡ ತಾಲೂಕಾಗಿರುತ್ತದೆ. ನನ್ನ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಲವಾರು ಗ್ರಾಮೀಣ ಕ್ರೀಡಾಪಟುಗಳು ಪ್ರತಿಭೆಗಳು ರಾಜ್ಯ, ರಾಷ್ಟ್ರೀಯ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಶಾಲಿಯಾಗಿರುತ್ತಾರೆ. ತಾಲೂಕಿನ ಸುತ್ತಮುತ್ತ ಇರುವ ಎಲ್ಲಾ ಗ್ರಾಮದ ಯುವ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅನುಕೂಲವಾಗುವಂತೆ ಕ್ರೀಡಾಂಗಣ ನಿರ್ಮಾಣ ಮಾಡುವ ಅತೀ ಅವಶ್ಯವಿರುತ್ತದೆ.

Muliya

ಜಾಹೀರಾತು

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ಈಗಾಗಲೇ ಕ್ರೀಡಾಂಗಣ ರಚನೆ ಮಾಡುವ ಬಗ್ಗೆ 15.00 ಎಕ್ರೆ ಜಮೀನನ್ನು ಕ್ರೀಡಾಂಗಣದ ಉದ್ದೇಶಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಹೆಸರಲ್ಲಿ ಕಾಯ್ದಿರಿಸಲಾಗಿದೆ ಹಾಗೂ ವಿವಿಧೋದ್ದೇಶ ಕ್ರೀಡಾಂಗಣ ನಿರ್ಮಾಣ ಮಾಡಲು ಹಾಗೂ ಈಜುಕೊಳ(50 ಮಿ.25 ಮಿ) ನಿರ್ಮಾಣ ಮಾಡಲು 20.00 ಕೋಟಿಗೆ ವಿವರವಾದ ಯೋಜನಾ ವರದಿ ತಯಾರಿಸಲಾಗಿದೆ. ಆದ್ದರಿಂದ ತಾಲೂಕಿನಲ್ಲಿ ಸುಸ್ಥಿತವಾದ ಕ್ರೀಡಾಂಗಣ ನಿರ್ಮಾಣ ಮಾಡಲು ಕೇಂದ್ರ ಸರಕಾರದ “ಖೇಲೋ ಇಂಡಿಯಾ” ಯೋಜನೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಮಂಡಿಸಿ ಅನುದಾನ ಒದಗಿಸುವಲ್ಲಿ ರಾಜ್ಯ ಸರಕಾರ ಪ್ತಸ್ತಾವನೆ ಸಲ್ಲಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare4Share
Previous Post

ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

Next Post

ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..