• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’  ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

January 11, 2025
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಆಸ್ಪತ್ರೆಗೆ ದಾಖಲಾದ ಅಸ್ವಸ್ಥರನ್ನು ಭೇಟಿ‌ ನೀಡಿದ ಶಾಸಕ ಅಶೋಕ್ ರೈ

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಆಸ್ಪತ್ರೆಗೆ ದಾಖಲಾದ ಅಸ್ವಸ್ಥರನ್ನು ಭೇಟಿ‌ ನೀಡಿದ ಶಾಸಕ ಅಶೋಕ್ ರೈ

October 21, 2025
ಅಶೋಕ ಜನಮನ ಕಾರ್ಯಕ್ರಮ ಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

ಅಶೋಕ ಜನಮನ ಕಾರ್ಯಕ್ರಮ ಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

October 21, 2025
ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

October 20, 2025
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

October 20, 2025
ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

October 20, 2025
‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

October 20, 2025
ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

October 20, 2025
ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

October 20, 2025
ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

October 18, 2025
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

October 18, 2025
ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

October 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಆಸ್ಪತ್ರೆಗೆ ದಾಖಲಾದ ಅಸ್ವಸ್ಥರನ್ನು ಭೇಟಿ‌ ನೀಡಿದ ಶಾಸಕ ಅಶೋಕ್ ರೈ

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಆಸ್ಪತ್ರೆಗೆ ದಾಖಲಾದ ಅಸ್ವಸ್ಥರನ್ನು ಭೇಟಿ‌ ನೀಡಿದ ಶಾಸಕ ಅಶೋಕ್ ರೈ

    ಅಶೋಕ ಜನಮನ ಕಾರ್ಯಕ್ರಮ ಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

    ಅಶೋಕ ಜನಮನ ಕಾರ್ಯಕ್ರಮ ಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

    ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

    ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

    ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

    ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

    ‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

    ‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

    ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

    ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

    ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

    ರಾಜ್ಯದಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

by ಪ್ರಜಾಧ್ವನಿ ನ್ಯೂಸ್
January 11, 2025
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ನಮ್ಮ ಪ್ರವಾಸ, ಬಂಟ್ವಾಳ
0
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’  ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
22
SHARES
64
VIEWS
ShareShareShare

ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಏರ್ಪಡಿಸಿರುವ “ಕರ್ನಾಟಕದ ದರ್ಶನ’ ಎಂಬ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಕಾರ್ಯಕ್ರಮವು ಬಂಟ್ವಾಳ ತಾಲೂಕಿನಿಂದ ಇಂದು ಪೂವಾ೯ಹ್ನ ಹಮ್ಮಿಕೊಳ್ಳಲಾಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ದೇಶ ಸುತ್ತು ಕೋಶ ಓದು ಎಂಬ ಮಾತಿನಂತೆ ತರಗತಿ ಕೋಣೆಗಳಿಂದ ಹೊರಗೆ ಶೈಕ್ಷಣಿಕ ವಿಚಾರವಾಗಿ ಅನುಭವವನ್ನು ಪಡೆಯಲು ರಾಜ್ಯ ಸರ್ಕಾರವು ಹಮ್ಮಿಕೊಂಡಿರುವ ಈ ಮಹತ್ತರವಾದ ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಹಾಗೂ ಶಿಕ್ಷಣಕ್ಕೆ ಪೂರಕವಾದ ಇಂತಹ ಚಟುವಟಿಕೆಗಳು ಹೆಚ್ಚು ಆಸಕ್ತಿಯನ್ನು ತಂದುಕೊಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ಎಮ್ ಜಿ ರವರು ಶುಭ ಹಾರೈಸಿ ಶೈಕ್ಷಣಿಕ ಪ್ರವಾಸದ ಬಸ್ಸಿಗೆ ಹಸಿರು ನಿಶಾ ನೆ ತೋರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಕ್ಕಳಿಗೆ 5 ದಿನದ ಪ್ರವಾಸವಾಗಿದ್ದು ಬೇಲೂರು, ಹಳೇಬೀಡು,ಹಂಪಿ,ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳ ವೀಕ್ಷಣೆ ಮಾಡಲಿರುವರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಪ್ರಸಾದ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇದರ ಅಧೀಕ್ಷಕರಾದ ಪುಷ್ಪರಾಜ್, ಶಿಕ್ಷಣ ಸಂಯೋಜಕರಾದ , ಪ್ರತಿಮಾ ವೈ ಸುಜಾತ, ಸುಧಾ, , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯರಾಮ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್, ಪ್ರಥಮ ದರ್ಜೆ ಸಹಾಯಕರಾದ ಕಿಶೋರ್, ಕಚೇರಿ ಸಿಬ್ಬಂದಿ ಕಾರ್ತಿಕ್,ಸಮೂಹ ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ರಘು, ಹಾಗೂ 75 ವಿದ್ಯಾರ್ಥಿಗಳ ನೊಳಗೊಂಡ ತಂಡದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ .ಶಿಕ್ಷಕಿ ವಿಜಯಲಕ್ಷ್ಮಿ, ಚಿತ್ರಕಲಾ ಶಿಕ್ಷಕರಾದ ಮುರಳಿದರ ಆಚಾರ್ಯ ಹಾಗೂ ಸತ್ಯಶಂಕರ ಉಪಸ್ಥಿತರಿದ್ದರು.

SendShare9Share
Previous Post

ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

Next Post

Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..