• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

January 11, 2025
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!

by ಪ್ರಜಾಧ್ವನಿ ನ್ಯೂಸ್
January 11, 2025
in ಮನೋರಂಜನೆ
0
Bigg BOSS 11 ಕೇವಲ ಎರಡು ವಾರಗಳು ಮಾತ್ರ : ಫೈನಲ್ ಗೆ ಹಳ್ಳಿ ಹೈದ ಹನುಮಂತ ಗ್ರ್ಯಾಂಡ್ ಎಂಟ್ರಿ.!
6
SHARES
17
VIEWS
ShareShareShare

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಫ್ಯಾಮಿಲಿ ವೀಕ್ ನಂತರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭವಾಗಿದೆ. ಫೈನಲ್‌ಗೆ ಹೋಗಲು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕೇವಲ ಎರಡು ವಾರಗಳು ಮಾತ್ರ ಉಳಿದಿರುವುದರಿಂದ ಗೆಲುವು ಯಾರದ್ದಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಬಿಗ್​ಬಾಸ್​ ಸೀಸನ್​ 11 ಸ್ಪರ್ಧಿ ಹನುಮಂತ ಅವರು ಗ್ರ್ಯಾಂಡ್​ ಫಿನಾಲೆಗೆ ಎಂಟ್ರಿ ಕೊಟ್ಟಿದ್ದಾರೆ . ಇನ್ನೇನು ಬಿಗ್​ಬಾಸ್​ ಗ್ರ್ಯಾಂಡ್​ ಫಿನಾಲೆಗೆ ಮೂರು ವಾರಗಳು ಬಾಕಿ ಇರುವ ಹೊತ್ತಲ್ಲೇ ಟಿಕೆಟ್​ ಟು ಫಿನಾಲೆ ಪಾಸ್​ ಅನ್ನು ತಮ್ಮದಾಗಿಸಿಕೊಂಡಿದ್ದಾರೆ ಹಳ್ಳಿ ಹೈದ ಹನುಮಂತ.

ಇಷ್ಟು ದಿನ ಬಿಗ್​ಬಾಸ್​ ಮನೆಯಲ್ಲಿ ಹಾಡು ಹಾಡುತ್ತಲ್ಲೇ ಸ್ಪರ್ಧಿಗಳಿಗೆ ಟಾಂಗ್​ ಕೊಡುತ್ತಿದ್ದ ಹನುಮಂತ ಈಗ ಮಸ್ತ್​ ಆಗಿ ಆಟ ಆಡುವ ಮೂಲಕ ಮತ್ತೆ ದಾಖಲೆ ನಿರ್ಮಿಸಿದ್ದಾರೆ. ವೈಲ್ಡ್ ಕಾರ್ಡ್​ ಸ್ಪರ್ಧಿಯಾಗಿ ಬಿಗ್​ಬಾಸ್​ ಮನೆಗೆ ಬಂದ ಹನುಮಂತ ಉತ್ತಮವಾಗಿ ಆಟ ಆಡುತ್ತಿದ್ದರು. ಹನುಮಂತನ ತುಂಟಾಟ, ಟಾಸ್ಕ್​ ಆಡುವ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ಬಳಿಕ ಬಿಗ್​ಬಾಸ್​ಗೆ ಬರುತ್ತಿದ್ದಂತೆ ಕ್ಯಾಪ್ಟನ್​ ಪಟ್ಟ ಗಿಟ್ಟಿಸಿಕೊಂಡಿದ್ದರು. ಇದೀಗ ಮತ್ತೆ ಫಿನಾಲೆ ವಾರದ ಕೊನೆಯಲ್ಲಿ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ. ವಿಶೇಷ ಹಾಗೂ ಅಚ್ಚರಿ ಎಂದರೆ ಈ ಸೀಸನ್​ನ ಅಲ್ಟಿಮೇಟ್ ಕ್ಯಾಪ್ಟನ್ ಹಾಗೂ ಕೊನೆಯ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ ಹನುಮಂತ.

ಬಿಗ್​ಬಾಸ್​ ಟಿಕೆಟ್​ ಟು ಫಿನಾಲೆ ಟಾಸ್ಕ್​ಗೆ ಭವ್ಯಾ ಗೌಡ, ರಜತ್​, ತ್ರಿವಿಕ್ರಮ್​ ಹಾಗೂ ಹನುಮಂತ ಸೆಲೆಕ್ಟ್​ ಆಗಿದ್ದರು. ಹೀಗಾಗಿ ಈ ನಾಲ್ಕು ಸ್ಪರ್ಧಿಗಳಿಗೆ ಬಿಗ್​ಬಾಸ್ ಟ್ರಂಕ್​ನಲ್ಲಿರುವ ಬಾವುಟ ಇರುವ ಸ್ಟಿಕ್ ತೆಗೆದುಕೊಂಡು ಹಗ್ಗಗಳಿಂದ ಮಾಡಿದ ಬಲೆಯನ್ನು ಹಿಡಿದು ಮೇಲಕ್ಕೆ ಏರಬೇಕಿದೆ. ಬಳಿಕ ಅಲ್ಲಿ ಹೋಗಿ ಬಾವುಟದ ಸ್ಟಿಕ್ ಇಟ್ಟು ಬಿಗ್​ಬಾಸ್ ಎಂದು ಕೂಗಿ ಹೇಳಬೇಕು. ಈ ಟಾಸ್ಕ್ ಅನ್ನು ಸ್ಪರ್ಧಿಗಳು ಅತಿ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕಿತ್ತು. ಹನುಮಂತ 2 ನಿಮಿಷ 27 ಸೆಕೆಂಡ್​ನಲ್ಲಿ ಇದೇ ಟಾಸ್ಕ್​ನಲ್ಲಿ ಗೆದ್ದು ಟಿಕೆಟ್​ ಟು ಫಿನಾಲೆಗೆ ಎಂಟ್ರಿ ಕೊಟ್ಟ ಮೊದಲ ಸ್ಪರ್ಧಿಯಾಗಿದ್ದಾರೆ.

ಜೊತೆಗೆ ಈ ವಾರದ ಕೊನೆಯ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ. ಕೊನೆಯ ಕ್ಷಣದಲ್ಲಿ ಅಂದ್ರೆ ಕೇವಲ 2 ಸೆಕೆಂಡ್​ಗಳಲ್ಲೇ ಟು ಫಿನಾಲೆ ಪಾಸ್​ ಮಿಸ್ ಮಾಡಿಕೊಂಡಿದ್ದಾರೆ ತ್ರಿವಿಕ್ರಮ್​. ಹೌದು, ಮೊದಲು ಈ ಟಾಸ್ಕ್​ ಆಡಲು ಭವ್ಯಾ ಗೌಡ ಹೋಗಿದ್ದರು. ಈ ಟಾಸ್ಕ್​ ಆಡಲು ಭವ್ಯಾ ಗೌಡ ತೆಗೆದುಕೊಂಡ ಸಮಯ 3 ನಿಮಿಷ 22 ಸೆಕೆಂಡುಗಳು. ಇದಾದ ಬಳಿಕ ರಜತ್​ ಟಾಸ್ಕ್​ ಆಡಲು ಹೋಗಿದ್ದರು. ಆಗ ರಜತ್ ತೆಗೆದುಕೊಂಡ ಸಮಯ 3 ನಿಮಿಷ 49 ಸೆಕೆಂಡುಗಳು. ಇನ್ನೂ ಇದಾದ ಬಳಿಕ ತ್ರಿವಿಕ್ರಮ್ ಟಾಸ್ಕ್​ ಆಡಲು ಹೋಗಿ ತೆಗೆದುಕೊಂಡ ಸಮಯ 2 ನಿಮಿಷ 29 ಸೆಕೆಂಡುಗಳು. ಇನ್ನೂ 2 ಸೆಕೆಂಡ್​ಗಳಲ್ಲಿ ಗ್ರ್ಯಾಂಡ್ ಫಿನಾಲೆಗೆ ಹೋಗುವ ಅವಕಾಶವನ್ನು ಮಿಸ್​ ಮಾಡಿಕೊಂಡು ಬೇಸರ ಆಗಿದ್ದಾರೆ.

 

ಜಾಹೀರಾತು

SendShare2Share
Previous Post

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

Next Post

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..