• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

January 11, 2025
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

November 7, 2025
ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ  ಪುತ್ರ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ ಪುತ್ರ

November 7, 2025
ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

November 7, 2025
ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

November 7, 2025
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

November 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 8, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

by ಪ್ರಜಾಧ್ವನಿ ನ್ಯೂಸ್
January 11, 2025
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.
32
SHARES
92
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊಡ್ಡ ನಗರಗಳನ್ನು ಮೀರಿ ಇಂಧನ ಭದ್ರತಾ ಶೃಂಗಸಭೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಲೇಖಕಿ ಹರ್ಷ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಭರವಸೆ ನೀಡಿದ್ದಾರೆ.

” ಮಂಗಳೂರಿನಂತಹ ನಗರದಲ್ಲಿ ಖಂಡಿತವಾಗಿಯೂ ಇಂಧನ ಭದ್ರತಾ ಸಮಿಟ್ ಮಾಡಬಹುದು. ನನ್ನ ಸ್ನೇಹಿತ ಮತ್ತು ಸಂಸದರಾದ ಕ್ಯಾ. ಚೌಟ ಅವರು ನಿನ್ನೆ ಈ ಭಾಗದ ಎಲ್ಲಾ ತೈಲ ಮಾರಾಟ ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ಈ ತೈಲ ಕಂಪನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸುವುದರಿಂದ ಹೆಚ್ಚಿನ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇಂಧನ ಸಪ್ತಾಹಕ್ಕೆ ಆಹ್ವಾನ”

ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು ಬಳಿಕ ಗೋವಾದಲ್ಲಿ ನಡೆಸಿದ್ದೆವು. ನಂತರ ಗೋವಾವನ್ನು ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಗಾಗಿ ಶಾಶ್ವತ ಸ್ಥಳವಾಗಿ ಆಯ್ಕೆ ಮಾಡಿ ಅಲ್ಲಿ ಸವಲತ್ತುಗಳನ್ನು ಒದಗಿಸುತ್ತಿದ್ದೇವೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್‌ (ಒಎನ್‌ಜಿಸಿ) ಗೋವಾದಲ್ಲಿ 240 ಎಕರೆ ಭೂಮಿಯನ್ನು ಹೊಂದಿದ್ದು, ದೆಹಲಿಯಲ್ಲಿರುವ ಭಾರತ್ ಮಂಗಳಂ ಅಥವಾ ಯಶೋ ಭೂಮಿಯಂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದರೆ ಮುಂದೆ ಜಾಗತಿಕ ಮಟ್ಟದ ಸಂಸ್ಥೆಗಳು ಇಲ್ಲಿ ತಮ್ಮ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಲಿದೆ “ಎಂದರು.

ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಆಯೋಜಿಸಿದ್ದ ವೇಳೆ ಈ ರೀತಿಯ ವಸ್ತುಪ್ರದರ್ಶನವನ್ನು ಯುವಜನತೆ ನೋಡಬೇಕು ಎನ್ನುವ ಸಲಹೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದರು. ಹೀಗಾಗಿ, ಮೋದಿ ಅವರ ಸಲಹೆಯಂತೆ ಈ ಬಾರಿಯ ಇಂಡಿಯಾ ಎನರ್ಜಿ ವೀಕ್ ನಲ್ಲಿ ಪ್ರತಿದಿನವೂ ಯುವ ಸಮುದಾಯ ಸೇರಿದಂತೆ ಎಲ್ಲ ಸಾರ್ವಜನಿಕರು ಕೂಡ ಮುಕ್ತವಾಗಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ತಿಂಗಳ ಕಾಲ ನಡೆಯುವ ಈ ಇಂಡಿಯಾ ಎನರ್ಜಿ ವೀಕ್ ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ದೇಶದಲ್ಲಿ ಮೂರು ವರ್ಷಗಳ ಹಿಂದೆಯಷ್ಟೇ ಇಂಡಿಯಾ ಇಂಧನ ಸಪ್ತಾಹ ಪಾರಂಭಿಸಲಾಗಿದೆ. ಆದರೆ, ಪ್ರಸ್ತುತ ಇದು ವಿಶ್ವದಲ್ಲೇ ಅತಿದೊಡ್ಡ ಇಂಧನ ವಸ್ತು ಪ್ರದರ್ಶನವಾಗಿ ಬದಲಾಗಿದೆ. ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಂತ್ರಜ್ಞಾನ, ಸಲಕರಣೆಗಳು ಈ ಇಂಡಿಯಾ ಇಂಧನ ವೀಕ್ ನಲ್ಲಿ ಪ್ರದರ್ಶನಗೊಳ್ಳಲಿದ್ದು, ಸ್ಟಾರ್ಟಪ್ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ, ಮಾರ್ಗದರ್ಶನ ಪಡೆಯುವುದಕ್ಕೆ ಉತ್ತಮ ವೇದಿಕೆಯಾಗಿದೆ. ಹೀಗಾಗಿ, ಎಲ್ಲ ಯುವಜನರು ಕೂಡ ಈ ಇಂಡಿಯಾ ಎನರ್ಜಿ ವೀಕ್ ಗೆ ಭೇಟಿ ನೀಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.

SendShare13Share
Previous Post

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

Next Post

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..