• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

January 11, 2025
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

by ಪ್ರಜಾಧ್ವನಿ ನ್ಯೂಸ್
January 11, 2025
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ.  ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.
34
SHARES
96
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊಡ್ಡ ನಗರಗಳನ್ನು ಮೀರಿ ಇಂಧನ ಭದ್ರತಾ ಶೃಂಗಸಭೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯ ಬಗ್ಗೆ ಲೇಖಕಿ ಹರ್ಷ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಈ ಭರವಸೆ ನೀಡಿದ್ದಾರೆ.

vishnu studio

ಜಾಹೀರಾತು

Keshari Durga

ಜಾಹೀರಾತು

” ಮಂಗಳೂರಿನಂತಹ ನಗರದಲ್ಲಿ ಖಂಡಿತವಾಗಿಯೂ ಇಂಧನ ಭದ್ರತಾ ಸಮಿಟ್ ಮಾಡಬಹುದು. ನನ್ನ ಸ್ನೇಹಿತ ಮತ್ತು ಸಂಸದರಾದ ಕ್ಯಾ. ಚೌಟ ಅವರು ನಿನ್ನೆ ಈ ಭಾಗದ ಎಲ್ಲಾ ತೈಲ ಮಾರಾಟ ಕಂಪನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ಈ ತೈಲ ಕಂಪನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸುವುದರಿಂದ ಹೆಚ್ಚಿನ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

camera center ad

ಜಾಹೀರಾತು

“ಇಂಧನ ಸಪ್ತಾಹಕ್ಕೆ ಆಹ್ವಾನ”

ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು ಬಳಿಕ ಗೋವಾದಲ್ಲಿ ನಡೆಸಿದ್ದೆವು. ನಂತರ ಗೋವಾವನ್ನು ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಗಾಗಿ ಶಾಶ್ವತ ಸ್ಥಳವಾಗಿ ಆಯ್ಕೆ ಮಾಡಿ ಅಲ್ಲಿ ಸವಲತ್ತುಗಳನ್ನು ಒದಗಿಸುತ್ತಿದ್ದೇವೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್‌ (ಒಎನ್‌ಜಿಸಿ) ಗೋವಾದಲ್ಲಿ 240 ಎಕರೆ ಭೂಮಿಯನ್ನು ಹೊಂದಿದ್ದು, ದೆಹಲಿಯಲ್ಲಿರುವ ಭಾರತ್ ಮಂಗಳಂ ಅಥವಾ ಯಶೋ ಭೂಮಿಯಂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದರೆ ಮುಂದೆ ಜಾಗತಿಕ ಮಟ್ಟದ ಸಂಸ್ಥೆಗಳು ಇಲ್ಲಿ ತಮ್ಮ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಲು ಸಾಧ್ಯವಾಗಲಿದೆ “ಎಂದರು.

Poorna squash

ಜಾಹೀರಾತು

ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಆಯೋಜಿಸಿದ್ದ ವೇಳೆ ಈ ರೀತಿಯ ವಸ್ತುಪ್ರದರ್ಶನವನ್ನು ಯುವಜನತೆ ನೋಡಬೇಕು ಎನ್ನುವ ಸಲಹೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದರು. ಹೀಗಾಗಿ, ಮೋದಿ ಅವರ ಸಲಹೆಯಂತೆ ಈ ಬಾರಿಯ ಇಂಡಿಯಾ ಎನರ್ಜಿ ವೀಕ್ ನಲ್ಲಿ ಪ್ರತಿದಿನವೂ ಯುವ ಸಮುದಾಯ ಸೇರಿದಂತೆ ಎಲ್ಲ ಸಾರ್ವಜನಿಕರು ಕೂಡ ಮುಕ್ತವಾಗಿ ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗುವುದು. ಒಂದು ತಿಂಗಳ ಕಾಲ ನಡೆಯುವ ಈ ಇಂಡಿಯಾ ಎನರ್ಜಿ ವೀಕ್ ಶೀಘ್ರದಲ್ಲೇ ಶುರುವಾಗಲಿದೆ ಎಂದು ಸಚಿವರು ತಿಳಿಸಿದರು.

ದೇಶದಲ್ಲಿ ಮೂರು ವರ್ಷಗಳ ಹಿಂದೆಯಷ್ಟೇ ಇಂಡಿಯಾ ಇಂಧನ ಸಪ್ತಾಹ ಪಾರಂಭಿಸಲಾಗಿದೆ. ಆದರೆ, ಪ್ರಸ್ತುತ ಇದು ವಿಶ್ವದಲ್ಲೇ ಅತಿದೊಡ್ಡ ಇಂಧನ ವಸ್ತು ಪ್ರದರ್ಶನವಾಗಿ ಬದಲಾಗಿದೆ. ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ತಂತ್ರಜ್ಞಾನ, ಸಲಕರಣೆಗಳು ಈ ಇಂಡಿಯಾ ಇಂಧನ ವೀಕ್ ನಲ್ಲಿ ಪ್ರದರ್ಶನಗೊಳ್ಳಲಿದ್ದು, ಸ್ಟಾರ್ಟಪ್ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ, ಮಾರ್ಗದರ್ಶನ ಪಡೆಯುವುದಕ್ಕೆ ಉತ್ತಮ ವೇದಿಕೆಯಾಗಿದೆ. ಹೀಗಾಗಿ, ಎಲ್ಲ ಯುವಜನರು ಕೂಡ ಈ ಇಂಡಿಯಾ ಎನರ್ಜಿ ವೀಕ್ ಗೆ ಭೇಟಿ ನೀಡಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare14Share
Previous Post

ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಉಚ್ಚಾಟನೆಯಾಗ್ತಾರಾ??

Next Post

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..