• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

January 12, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

by ಪ್ರಜಾಧ್ವನಿ ನ್ಯೂಸ್
January 12, 2025
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ
0
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:
133
SHARES
380
VIEWS
ShareShareShare

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ.

ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಜಾರಿ ಎಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿ ಅವರನ್ನು ತರಾಟೆಗೆ ಎತ್ಗಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.

ಅಧಿಕಾರಿ ಹೇಳಿದ ಕಾರಣ..
ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ‌ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು‌ಶಾಸಕರಲ್ಲಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿಯು ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ ಆದರೆ ಅಧಿಕಾರಿ ಈ ವಿಚಾರದಲ್ಲಜ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಶಾಸಕರು ಹೇಳಿದರು.

ಎಷ್ಟು ತಗೊಂಡಿದ್ದೀರಿ?
ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ‌ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನು‌ತರಾಟೆಗೆ ಎತ್ತಿಕೊಂಡರು.

ನಿಮ್ಮ‌ಮೇಲೆ ದೂರು ಮೊದಲೇ ಇತ್ತು
ನಿಮ್ಮ‌ಮೇಲೆ‌ಮೊದಲೇ ನನಗೆ ದೂರು ಬಂದಿತ್ತು, ಸುದಾರಿಸಬಹುದು ಎಂದು ಸುಮ್ಮನಿದ್ದೆ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯ ಎಚ್ಚರಿಸಿದರು.

Muliya

ಜಾಹೀರಾತು

ನಮ್ಮ ನಾಮಪತ್ರ ಸರಿ ಇದೆ
ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು.

ಸಸ್ಪೆಂಡ್ ಮಾಡ್ತೇನೆ
ಲಂಚ ತಗೊಂಡು‌,ಅನ್ಯಾಯ‌ ಮಾಡಿದ‌ ನಿಮ್ಮ‌ನ್ನು‌ ಸಸ್ಪೆಂಡ್ ಮಾಡಿಸ್ತೇನೆ.‌ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು‌ಎಚ್ಚರಿಸಿದರು.

ashwinistudioputtur

ಜಾಹೀರಾತು

SendShare53Share
Previous Post

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

Next Post

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ” ಶ್ರೀ ಬೈದೇರುಗಳ  ನೇಮೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:  ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ”  ಶ್ರೀ ಬೈದೇರುಗಳ  ನೇಮೋತ್ಸವ.

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು "ಆರಿಗೋ" ಶ್ರೀ ಬೈದೇರುಗಳ  ನೇಮೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..