• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

January 12, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

by ಪ್ರಜಾಧ್ವನಿ ನ್ಯೂಸ್
January 12, 2025
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ
0
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:
133
SHARES
380
VIEWS
ShareShareShare

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ.

ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಜಾರಿ ಎಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿ ಅವರನ್ನು ತರಾಟೆಗೆ ಎತ್ಗಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.

ಅಧಿಕಾರಿ ಹೇಳಿದ ಕಾರಣ..
ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ‌ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು‌ಶಾಸಕರಲ್ಲಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿಯು ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ ಆದರೆ ಅಧಿಕಾರಿ ಈ ವಿಚಾರದಲ್ಲಜ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಶಾಸಕರು ಹೇಳಿದರು.

8722552464 Astrloger

ಜಾಹೀರಾತು

ಎಷ್ಟು ತಗೊಂಡಿದ್ದೀರಿ?
ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ‌ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನು‌ತರಾಟೆಗೆ ಎತ್ತಿಕೊಂಡರು.

ನಿಮ್ಮ‌ಮೇಲೆ ದೂರು ಮೊದಲೇ ಇತ್ತು
ನಿಮ್ಮ‌ಮೇಲೆ‌ಮೊದಲೇ ನನಗೆ ದೂರು ಬಂದಿತ್ತು, ಸುದಾರಿಸಬಹುದು ಎಂದು ಸುಮ್ಮನಿದ್ದೆ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯ ಎಚ್ಚರಿಸಿದರು.

ನಮ್ಮ ನಾಮಪತ್ರ ಸರಿ ಇದೆ
ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು.

ಸಸ್ಪೆಂಡ್ ಮಾಡ್ತೇನೆ
ಲಂಚ ತಗೊಂಡು‌,ಅನ್ಯಾಯ‌ ಮಾಡಿದ‌ ನಿಮ್ಮ‌ನ್ನು‌ ಸಸ್ಪೆಂಡ್ ಮಾಡಿಸ್ತೇನೆ.‌ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು‌ಎಚ್ಚರಿಸಿದರು.

Muliya

ಜಾಹೀರಾತು

SendShare53Share
Previous Post

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

Next Post

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ” ಶ್ರೀ ಬೈದೇರುಗಳ  ನೇಮೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:  ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ”  ಶ್ರೀ ಬೈದೇರುಗಳ  ನೇಮೋತ್ಸವ.

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು "ಆರಿಗೋ" ಶ್ರೀ ಬೈದೇರುಗಳ  ನೇಮೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..