• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

April 18, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

June 13, 2026
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

June 13, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

June 13, 2026
ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

June 13, 2026
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

June 13, 2026
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

June 12, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 18, 2024
in ಪ್ರಾದೇಶಿಕ, ಮಂಗಳೂರು
0
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
7
SHARES
20
VIEWS
ShareShareShare

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500 ವರ್ಷಗಳ ಬಳಿಕ ನಾವು ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸುವ ಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. 2014ರ ಹಿಂದಿನ ಪತ್ರಿಕೆ ನೋಡಿದರೆ ಪ್ರತಿ ದಿನವೂ ಭ್ರಷ್ಟಾಚಾರವೇ ದೊಡ್ಡ ಸುದ್ದಿಯಾಗಿರುತ್ತಿತ್ತು. ಹತ್ತು ವರ್ಷಗಳ ಸಾಧನೆ ಏನಂದ್ರೆ ಭ್ರಷ್ಟಾಚಾರ ರಹಿತ ಆಡಳಿತ. ಹತ್ತು ವರ್ಷಗಳಲ್ಲಿ ಯಾವುದೇ ಭಯೋತ್ಪಾದನೆ, ವಿಧ್ವಂಸಕ ಕೃತ್ಯದ ಭಯ ಇಲ್ಲದೆ ಜನರು ಜೀವನ ಮಾಡುವಂತಾಗಿದ್ದು ಸಾಧನೆ. ಹಿಂದುಗಳಿಗೆ ತಲೆಯೆತ್ತಿ ನಿಲ್ಲುವ ಸ್ಥಾನಮಾನವನ್ನು ಮೋದಿ ಕೊಡಿಸಿದ್ದಾರೆ.

ಸೇನೆಯಲ್ಲಿದ್ದಾಗ ಕಾಶ್ಮೀರದಲ್ಲಿ ಕೆಲಸ ಮಾಡಿ ಬಂದವನು ನಾನು. 370ನೇ ವಿಧಿ ರದ್ದುಪಡಿಸಿದ ವಿಚಾರದಲ್ಲಿ ಅಲ್ಲಿನ ಜನರಲ್ಲಿ ಮಾತನಾಡಿದ್ದೇನೆ. ಈ ದೇಶದಲ್ಲಿ ಎರಡು ಕಾನೂನು 70 ವರ್ಷಗಳ ಕಾಲ ಇತ್ತು ಎನ್ನುವುದೇ ನಮ್ಮ ದುರಂತ. ಅದರಿಂದ ನೆಹರು ಮತ್ತು ಶೇಖ್ ಅಬ್ದುಲ್ಲಾ ಕುಟುಂಬಕ್ಕೆ ಮಾತ್ರ ಲಾಭ ಆಗಿದ್ದು ಬಿಟ್ಟರೆ ದೇಶಕ್ಕೆ ಆಗಿಲ್ಲ. ಇವರ ಸ್ವಾರ್ಥಕ್ಕಾಗಿ ದೇಶವನ್ನು ಬಲಿಕೊಡಲು ಹೇಸದವರು ಕಾಂಗ್ರೆಸಿಗರು. 370 ವಿಧಿಯನ್ನು ರದ್ದುಪಡಿಸಿದ್ದರಿಂದ ಯಾವ ರೀತಿಯ ಬದಲಾವಣೆ ಆಗಿದೆ ಅನ್ನುವುದನ್ನು ಅಲ್ಲಿ ಹೋಗಿಯೇ ನೋಡಬೇಕು.

ಈ ಸಲ ಮೋದಿಯವರು 400 ಸ್ಥಾನ ಕೇಳುತ್ತಿದ್ದಾರೆ. ಇದು ಮೋದಿಯವರ ಸ್ವಾರ್ಥಕ್ಕಾಗಿ ಅಲ್ಲ. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಸಮಾನತೆ ಆಗಬೇಕು ಅನ್ನುವ ಕಾರಣಕ್ಕಾಗಿ 400 ಸ್ಥಾನ ಬೇಕು. ಮುಂದೆಂದೂ ತುಷ್ಟೀಕರಣಕ್ಕಾಗಿ ಧ್ವನಿ ಎತ್ತುವ ಧೈರ್ಯವೂ ಕಾಂಗ್ರೆಸಿಗರಿಗೆ ಬರಬಾರದು. ಇನ್ನಿರುವುದು ಎಂಟು ದಿನ. ಪ್ರತಿ ಬೀದಿಯಲ್ಲೂ ಮೋದಿಯವರು ಈ ದೇಶಕ್ಕೆ ಯಾಕೆ ಬೇಕು ಅನ್ನುವುದು ಪ್ರತಿ ಜನರ ಮಾತಾಗಬೇಕು.

ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಪಿಎಫ್ಐ ಮೇಲಿದ್ದ ಕೇಸುಗಳನ್ನು ಹಿಂಪಡೆದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐನವರು ಎಷ್ಟೆಲ್ಲಾ ಕೊಲೆಗಳನ್ನು ಮಾಡಿದರು ಅಂತ ನಾವು ನೋಡಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಮ್ಮ ಸಂಸದರು, ಶಾಸಕರ ಅಹವಾಲಿಗೆ ಸ್ಪಂದಿಸಿ, ಗೃಹ ಸಚಿವ ಅಮಿತ್ ಷಾ ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದ್ದಾರೆ. ಆದರೆ ಇಂದು ಈ ಜಿಲ್ಲೆಯ ಕಾಂಗ್ರೆಸಿಗರು ಪ್ರವೀಣ್ ನೆಟ್ಟಾರು ಅವರನ್ನು ಕೊಂದ ಎಸ್ಡಿಪಿಐ ಜೊತೆ ಸೇರಿದ್ದಾರೆ. ನಮ್ಮ ಜನರು ಓಟು ಕೇಳಲು ಬರುವ ಕಾಂಗ್ರೆಸಿಗರಲ್ಲಿ ನೀವು ಮಾಡಿದ್ದು ಸರೀನಾ ಎಂದು ಪ್ರಶ್ನೆ ಮಾಡಬೇಕಾಗಿದೆ.

Keshari Durga

ಜಾಹೀರಾತು

ವಿಧಾನಸೌಧದಲ್ಲಿ ಕಾಂಗ್ರೆಸಿಗನ್ಯಾರೋ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದನ್ನು ನಾವು ನೋಡಿದ್ದೇವೆ. ಆದರೆ, ದೇಶ ವಿರೋಧಿ ಘೋಷಣೆ ಕೂಗಿದ ಘಟನೆಯನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ ಅಂದ್ರೆ ನಾವು ಏನನ್ನಬೇಕು. ಮೊನ್ನೆ ಮಾಜಿ ಡಿಸಿಎಂ ಸವದಿಯವರು ಬೆಳಗಾವಿಯ ಕಾಂಗ್ರೆಸ್ ಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹಾಕಲು ಪಕ್ಕದಲ್ಲಿದ್ದ ಮಲ್ಲಿಕಾರ್ಜು ಖರ್ಗೆ ಬಳಿ ಪರ್ಮಿಶನ್ ಕೇಳಬೇಕಾಯಿತು. ಇದೆಂಥಾ ದುರವಸ್ಥೆ ನೋಡಿ. ಕಾಂಗ್ರೆಸ್ ಸರಕಾರ ಬಂದ ಕೂಡಲೇ ಇವರಿಗೆ ಭಂಡ ಧೈರ್ಯ ಏನು ನೋಡಿ. ಇವತ್ತು ಚಿಲಿಂಬಿಯ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಬಿಜೆಪಿಯವರನ್ನು ಅಡ್ಡ ಹಾಕಿದ್ದಾರೆ. ತಮ್ಮ ಸರಕಾರ ಇದೆಯೆಂದು ಹೀಗೆ ಮಾಡಿದ್ದಾರೆ. ಪ್ರಚಾರ ಮಾಡಬೇಕಿದ್ದರೆ ಇವರ ಪರ್ಮಿಶನ್ ಬೇಕಾ ಎಂದು ಬ್ರಿಜೇಶ್ ಚೌಟ ಪ್ರಶ್ನೆ ಮಾಡಿದರು. ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಕಾಸ್ ಪುತ್ತೂರು, ರವಿಶಂಕರ ಮಿಜಾರ್ ಮತ್ತಿತರರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare3Share
Previous Post

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

Next Post

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..