• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

January 16, 2025
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

by ಪ್ರಜಾಧ್ವನಿ ನ್ಯೂಸ್
January 16, 2025
in ಬೆಂಗಳೂರು
0
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ
8
SHARES
24
VIEWS
ShareShareShare

ಬೆಂಗಳೂರು : ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

ashwinistudioputtur

ಜಾಹೀರಾತು

ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆ ಸೇರಿದಂತೆ 35 ವಿಷಯಗಳನ್ನು ಚರ್ಚೆ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಪ್ರಮುಖ ಅಂಶಗಳು ಹೀಗಿವೆ

  • ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ಮುಂದಿನ ಕ್ಯಾಬಿನೆಟ್​ಗೆ ತರಲು ನಿರ್ಧಾರ. ರಾಜಕೀಯ ಕಾರಣ ಏನೆಂಬುದು ಇಲ್ಲ. ಮುಂದೆ ಹಾಕುವುದು ಸೂಕ್ತ ಎನಿಸಿದ್ದರಿಂದ ಮುಂದಿನ ಕ್ಯಾಬಿನೆಟ್​ಗೆ ತರುತ್ತೇವೆ. ಟ್ರೆಷರಿಯಲ್ಲಿ ಇರುವ ಈ ವರದಿಯನ್ನು ಕ್ಯಾಬಿನೆಟ್​ಗೆ ಮುಂಚಿತವಾಗಿ ತೆರೆಯಬೇಕು.
  • ರೇಷನ್​ ಕಾರ್ಡ್​ ಇರುವವರಿಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಎಂಆರ್​ಐ ಸ್ಕ್ಯಾನ್, ಸಿಟಿ ಸ್ಕ್ಯಾನ್
  • ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ BBMP ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಸ್ತು. 413 ಕೋಟಿ ರೂ. ಅನುಮೋದಿಸಲಾಗಿದೆ. ಮಹಾನಗರ ಪಾಲಿಕೆಯ ಒಟ್ಟು 13 ಹೆರಿಗೆ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸುವುದು.
  • 10 ಮಹಾನಗರ ಪಾಲಿಕೆ, 24 ನಗರಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂ. ವೆಚ್ಚದಂತೆ 126 ಕೋಟಿ ರೂ ವೆಚ್ಚದಲ್ಲಿ ಚಿತಾಗಾರ ನಿರ್ಮಾಣಕ್ಕೆ ನಿರ್ಧಾರ.
  • 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
  • ಡಿಜಿ ಕಂದಾಯ ಯೋಜನೆಯ ಅನುದಾನದಿಂದ ಡಿಜಿ ಸೇವೆಯನ್ನು ನೀಡಲು ಕ್ರೋಮ್ ಬುಕ್ ಅಥವಾ ಲ್ಯಾಪ ಟಾಪ್​​ ಖರೀದಿಗೆ 20 ಕೋಟಿ ರೂ ಅನುಮೋದನೆ.
  • ಆರ್ಥಿಕ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಕೌನ್ಸೆಲಿಂಗ್​ ಮೂಲಕ ವರ್ಗಾವಣೆ ಮಾಡಲು ಅನುಮೋದನೆ.
  • 13.30 ಕೋಟಿ ರೂ. ವೆಚ್ಚದಲ್ಲಿ ಆಶಾಕಿರಣ ಯೋಜನೆ ಜಾರಿಗೆ ಅಸ್ತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ನಿರ್ಧಾರ.
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಇರುವ 450 ಬೆಡ್​​ ಉಳ್ಳ ಆಸ್ಪತ್ರೆಗೆ ಅನುಮೋದನೆ.
  • ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ.
  • ಎಚ್ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಚರ್ಚೆ. ಸುಪ್ರಿಂ ಕೋರ್ಟ್ ನಲ್ಲಿರುವ ಮಧ್ಯಂತರ ಅರ್ಜಿ ಹಿಂಪಡೆಯಬೇಕು ಎಂದು ಕ್ಯಾಬಿನೆಟ್​​ನಲ್ಲಿ ನಿರ್ಣಯಿಸಲಾಗಿದೆ.
  • ಮನ್ರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಇನ್ಶೂರೆನ್ಸ್‌ ಒದಗಿಸಲು ಅನುಮೋದನೆ.
Muliya

ಜಾಹೀರಾತು

SendShare3Share
Previous Post

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..