• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

January 16, 2025
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

by ಪ್ರಜಾಧ್ವನಿ ನ್ಯೂಸ್
January 16, 2025
in ಬೆಂಗಳೂರು
0
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ
8
SHARES
24
VIEWS
ShareShareShare

ಬೆಂಗಳೂರು : ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆ ಸೇರಿದಂತೆ 35 ವಿಷಯಗಳನ್ನು ಚರ್ಚೆ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಪ್ರಮುಖ ಅಂಶಗಳು ಹೀಗಿವೆ

  • ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ಮುಂದಿನ ಕ್ಯಾಬಿನೆಟ್​ಗೆ ತರಲು ನಿರ್ಧಾರ. ರಾಜಕೀಯ ಕಾರಣ ಏನೆಂಬುದು ಇಲ್ಲ. ಮುಂದೆ ಹಾಕುವುದು ಸೂಕ್ತ ಎನಿಸಿದ್ದರಿಂದ ಮುಂದಿನ ಕ್ಯಾಬಿನೆಟ್​ಗೆ ತರುತ್ತೇವೆ. ಟ್ರೆಷರಿಯಲ್ಲಿ ಇರುವ ಈ ವರದಿಯನ್ನು ಕ್ಯಾಬಿನೆಟ್​ಗೆ ಮುಂಚಿತವಾಗಿ ತೆರೆಯಬೇಕು.
  • ರೇಷನ್​ ಕಾರ್ಡ್​ ಇರುವವರಿಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಎಂಆರ್​ಐ ಸ್ಕ್ಯಾನ್, ಸಿಟಿ ಸ್ಕ್ಯಾನ್
  • ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ BBMP ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಸ್ತು. 413 ಕೋಟಿ ರೂ. ಅನುಮೋದಿಸಲಾಗಿದೆ. ಮಹಾನಗರ ಪಾಲಿಕೆಯ ಒಟ್ಟು 13 ಹೆರಿಗೆ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸುವುದು.
  • 10 ಮಹಾನಗರ ಪಾಲಿಕೆ, 24 ನಗರಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂ. ವೆಚ್ಚದಂತೆ 126 ಕೋಟಿ ರೂ ವೆಚ್ಚದಲ್ಲಿ ಚಿತಾಗಾರ ನಿರ್ಮಾಣಕ್ಕೆ ನಿರ್ಧಾರ.
  • 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
  • ಡಿಜಿ ಕಂದಾಯ ಯೋಜನೆಯ ಅನುದಾನದಿಂದ ಡಿಜಿ ಸೇವೆಯನ್ನು ನೀಡಲು ಕ್ರೋಮ್ ಬುಕ್ ಅಥವಾ ಲ್ಯಾಪ ಟಾಪ್​​ ಖರೀದಿಗೆ 20 ಕೋಟಿ ರೂ ಅನುಮೋದನೆ.
  • ಆರ್ಥಿಕ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಕೌನ್ಸೆಲಿಂಗ್​ ಮೂಲಕ ವರ್ಗಾವಣೆ ಮಾಡಲು ಅನುಮೋದನೆ.
  • 13.30 ಕೋಟಿ ರೂ. ವೆಚ್ಚದಲ್ಲಿ ಆಶಾಕಿರಣ ಯೋಜನೆ ಜಾರಿಗೆ ಅಸ್ತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ನಿರ್ಧಾರ.
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಇರುವ 450 ಬೆಡ್​​ ಉಳ್ಳ ಆಸ್ಪತ್ರೆಗೆ ಅನುಮೋದನೆ.
  • ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ.
  • ಎಚ್ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಚರ್ಚೆ. ಸುಪ್ರಿಂ ಕೋರ್ಟ್ ನಲ್ಲಿರುವ ಮಧ್ಯಂತರ ಅರ್ಜಿ ಹಿಂಪಡೆಯಬೇಕು ಎಂದು ಕ್ಯಾಬಿನೆಟ್​​ನಲ್ಲಿ ನಿರ್ಣಯಿಸಲಾಗಿದೆ.
  • ಮನ್ರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಇನ್ಶೂರೆನ್ಸ್‌ ಒದಗಿಸಲು ಅನುಮೋದನೆ.
SendShare3Share
Previous Post

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..