• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

January 16, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

by ಪ್ರಜಾಧ್ವನಿ ನ್ಯೂಸ್
January 16, 2025
in ಬೆಂಗಳೂರು
0
ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ
8
SHARES
24
VIEWS
ShareShareShare

ಬೆಂಗಳೂರು : ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

8722552464 Astrloger

ಜಾಹೀರಾತು

ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ ಮಂಡನೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿದ್ದವು. ಆದ್ರೆ, ಈ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವುದಿಲ್ಲ. ಬದಲಾಗಿ ಮುಂದಿನ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ.

Muliya

ಜಾಹೀರಾತು

ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿವಿ ಸ್ಥಾಪನೆ, 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆ ಸೇರಿದಂತೆ 35 ವಿಷಯಗಳನ್ನು ಚರ್ಚೆ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಪ್ರಮುಖ ಅಂಶಗಳು ಹೀಗಿವೆ

  • ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ಮುಂದಿನ ಕ್ಯಾಬಿನೆಟ್​ಗೆ ತರಲು ನಿರ್ಧಾರ. ರಾಜಕೀಯ ಕಾರಣ ಏನೆಂಬುದು ಇಲ್ಲ. ಮುಂದೆ ಹಾಕುವುದು ಸೂಕ್ತ ಎನಿಸಿದ್ದರಿಂದ ಮುಂದಿನ ಕ್ಯಾಬಿನೆಟ್​ಗೆ ತರುತ್ತೇವೆ. ಟ್ರೆಷರಿಯಲ್ಲಿ ಇರುವ ಈ ವರದಿಯನ್ನು ಕ್ಯಾಬಿನೆಟ್​ಗೆ ಮುಂಚಿತವಾಗಿ ತೆರೆಯಬೇಕು.
  • ರೇಷನ್​ ಕಾರ್ಡ್​ ಇರುವವರಿಗೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಎಂಆರ್​ಐ ಸ್ಕ್ಯಾನ್, ಸಿಟಿ ಸ್ಕ್ಯಾನ್
  • ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ BBMP ವ್ಯಾಪ್ತಿಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಸ್ತು. 413 ಕೋಟಿ ರೂ. ಅನುಮೋದಿಸಲಾಗಿದೆ. ಮಹಾನಗರ ಪಾಲಿಕೆಯ ಒಟ್ಟು 13 ಹೆರಿಗೆ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸುವುದು.
  • 10 ಮಹಾನಗರ ಪಾಲಿಕೆ, 24 ನಗರಪಾಲಿಕೆಗಳಲ್ಲಿ ಒಂದು ಚಿತಾಗಾರಕ್ಕೆ 4 ಕೋಟಿ ರೂ. ವೆಚ್ಚದಂತೆ 126 ಕೋಟಿ ರೂ ವೆಚ್ಚದಲ್ಲಿ ಚಿತಾಗಾರ ನಿರ್ಮಾಣಕ್ಕೆ ನಿರ್ಧಾರ.
  • 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
  • ಡಿಜಿ ಕಂದಾಯ ಯೋಜನೆಯ ಅನುದಾನದಿಂದ ಡಿಜಿ ಸೇವೆಯನ್ನು ನೀಡಲು ಕ್ರೋಮ್ ಬುಕ್ ಅಥವಾ ಲ್ಯಾಪ ಟಾಪ್​​ ಖರೀದಿಗೆ 20 ಕೋಟಿ ರೂ ಅನುಮೋದನೆ.
  • ಆರ್ಥಿಕ ಇಲಾಖೆ ಅಧಿಕಾರಿಗಳು, ನೌಕರರ ವರ್ಗಾವಣೆಗೆ ಕೌನ್ಸೆಲಿಂಗ್​ ಮೂಲಕ ವರ್ಗಾವಣೆ ಮಾಡಲು ಅನುಮೋದನೆ.
  • 13.30 ಕೋಟಿ ರೂ. ವೆಚ್ಚದಲ್ಲಿ ಆಶಾಕಿರಣ ಯೋಜನೆ ಜಾರಿಗೆ ಅಸ್ತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ನಿರ್ಧಾರ.
  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಇರುವ 450 ಬೆಡ್​​ ಉಳ್ಳ ಆಸ್ಪತ್ರೆಗೆ ಅನುಮೋದನೆ.
  • ಅಸ್ತಿತ್ವದಲ್ಲಿರುವ ಅಂಗ ಕಸಿ ಜೀವ ಸಾರ್ಥಕತೆ ಯೋಜನೆಗೆ ಶ್ವಾಸಕೋಶ ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರಿಸಿ ಯೋಜನೆ ವಿಸ್ತರಣೆಗೆ ಅನುಮೋದನೆ.
  • ಎಚ್ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಬಗ್ಗೆ ಚರ್ಚೆ. ಸುಪ್ರಿಂ ಕೋರ್ಟ್ ನಲ್ಲಿರುವ ಮಧ್ಯಂತರ ಅರ್ಜಿ ಹಿಂಪಡೆಯಬೇಕು ಎಂದು ಕ್ಯಾಬಿನೆಟ್​​ನಲ್ಲಿ ನಿರ್ಣಯಿಸಲಾಗಿದೆ.
  • ಮನ್ರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ 8 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಇನ್ಶೂರೆನ್ಸ್‌ ಒದಗಿಸಲು ಅನುಮೋದನೆ.
SendShare3Share
Previous Post

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

ಪುತ್ತೂರು: ಮೆಸ್ಕಾಂ ಉದ್ಯೋಗಿ ಸಿಂಗಾಣಿ ನಿವಾಸಿ ಅಶ್ರಫ್ ಮೆಸ್ಕಾಂ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..