• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

January 17, 2025

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

December 19, 2025
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

December 17, 2025
ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

December 17, 2025
ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, December 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

by ಪ್ರಜಾಧ್ವನಿ ನ್ಯೂಸ್
January 17, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ
38
SHARES
108
VIEWS
ShareShareShare

ಪುತ್ತೂರು:ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸಹಿತ ನಾಲ್ಕು ಸ್ಥಾನಗಳ ಅಭ್ಯರ್ಥಿಗಳು ಸಮಾನ ಮತ ಪಡೆದ ಪರಿಣಾಮ ನಡೆದ ಚೀಟಿ ಎತ್ತುವಿಕೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆಯಾಗಿದ್ದಾರೆ.ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ashwinistudioputtur

ಜಾಹೀರಾತು

ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವ ವಿಜಯ ಕುಮಾರ್ ರೈ ಕೋರಂಗ ಜಿಲ್ಲಾಧ್ಯಕ್ಷರಾಗಿ, ಚಂದ್ರ ಕೋಲ್ಚಾರ್ ಉಪಾಧ್ಯಕ್ಷರಾಗಿ, ರಾಕೇಶ್ ರೈ ಕೆಡೆಂಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಎ.ಟಿ.ಕುಸುಮಾಧರ ಅವರು ಖಜಾಂಜಿಯಾಗಿ ಚುನಾಯಿತರಾದರು.ರಾಜ್ಯ ಪ್ರತಿನಿಧಿಯಾಗಿ ಕಾಂಗ್ರೆಸ್ ಬೆಂಬಲಿತ ಪದ್ಮನಾಭ ರೈ ಕಲ್ಲಡ್ಕ ಅವರು ಮರು ಆಯ್ಕೆಯಾದರು.

ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ 2025-26ರಿಂದ 2029-30ರ ತನಕದ 5 ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆಗೆ, ಬೈಲಾ ನಿಬಂಧನೆಯ ಅನ್ವಯ ಜ.16ರಂದು ಮಂಗಳೂರು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಚುನಾವಣೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸಂಪತ್ ಸಾಮ್ರಾಜ್ಯ ಹಾಗೂ ಸಹಕಾರ ಭಾರತಿಯ ವಿಜಯ ಕುಮಾರ್ ರೈ ಕೋರಂಗ, ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿಯ ಚಂದ್ರ ಕೋಲ್ಚಾರು ಹಾಗೂ ಕಾಂಗ್ರೆಸ್ ಬೆಂಬಲಿತ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಹಕಾರ ಭಾರತಿಯ ರಾಕೇಶ್ ರೈ ಕೆಡೆಂಜಿ ಹಾಗೂ ಕಾಂಗ್ರೆಸ್ ಬೆಂಬಲಿತ ಕೆ.ದೇವದಾಸ ಭಂಡಾರಿ ಮತ್ತು ಖಜಾಂಚಿ ಸ್ಥಾನಕ್ಕೆ ಸಹಕಾರ ಭಾರತಿಯ ಎ.ಟಿ.ಕುಸುಮಾಧರ ಮತ್ತು ಕಾಂಗ್ರೆಸ್ ಬೆಂಬಲಿತ ಪದ್ಮರಾಜ್ ಬಲ್ಲಾಳ್ ಸ್ಪರ್ಧಿಗಳಾಗಿದ್ದರು.ನಾಲ್ಕು ಸ್ಥಾನದ 8 ಅಭ್ಯರ್ಥಿಗಳೂ ತಲಾ 7 ಮತಗಳನ್ನು ಪಡೆದು ಸಮಬಲ ಸಾಧಿಸಿದ್ದರು.ಇದರಿಂದಾಗಿ ವಿಜೇತರ ಆಯ್ಕೆಗಾಗಿ ಚೀಟಿ ಎತ್ತುವಿಕೆ ಪ್ರಕ್ರಿಯೆ ನಡೆಸಲಾಯಿತು.ಇದರಲ್ಲಿ ನಾಲ್ಕು ಸ್ಥಾನಗಳಿಗೂ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟಶಾಲಿಗಳಾಗಿ ಆಯ್ಕೆಯಾದರು.

camera center

ಜಾಹೀರಾತು

ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪದ್ಮನಾಭ ರೈಯವರು 8 ಮತಗಳನ್ನು ಪಡೆದುಕೊಂಡು ಚುನಾಯಿತರಾದರು.ಸಹಕಾರ ಭಾರತಿಯ ಕೆ.ಕೃಷ್ಣರಾಜ ಹೆಗ್ಡೆ ಅವರು 6 ಮತಗಳನ್ನು ಪಡೆದುಕೊಂಡು ಪರಾಜಿತರಾದರು.ತಾಲೂಕಿನಿಂದ ಜಿಲ್ಲಾ ಪ್ರತಿನಿಧಿಗಳಾಗಿ ಆಯ್ಕೆಯಾಗಿರುವವರ ಸಹಿತ 14 ಮಂದಿ ಮತದಾರರಾಗಿದ್ದರು.ಪುತ್ತೂರು ತಾಲೂಕುನಿಂದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಕಡಬ ತಾಲೂಕಿನಿಂದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ನ್ಯಾಯವಾದಿ ಮಹೇಶ್ ಕೆ ಸವಣೂರು ಸಹಿತ 14 ಮಂದಿಯೂ ಮತದಾನದಲ್ಲಿ ಪಾಲ್ಗೊಂಡಿದ್ದರು.

ದಕ್ಷಿಣ ಕನ್ನಡ ಕೃಷಿಕ ಸಮಾಜದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ನಾಲ್ಕು ಮಂದಿ ಪದಾಧಿಕಾರಿಗಳಾಗಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಾಣವಾಗಿದೆ.ಸ್ವಾತಂತ್ರ್ಯ ಬಂದು 77 ವರ್ಷಗಳಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರೇ ಪಡೆದುಕೊಂಡು ಆಡಳಿತ ಮಾಡುತ್ತಿದ್ದರು.ಆದರೆ ಇವತ್ತು ಬಿಜೆಪಿ ಕಾರ್ಯಕರ್ತ,ಪುತ್ತೂರು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರೂ ಆಗಿರುವ ವಿಜಯ ಕುಮಾರ್ ರೈ ಕೋರಂಗ ಅವರು ಜಿಲ್ಲಾಧ್ಯಕ್ಷರಾಗುವ ಮೂಲಕ ಒಂದು ಇತಿಹಾಸ ನಿರ್ಮಾಣ ಮಾಡಿದ್ದಾರೆ.ಅದರ ಜೊತೆಯಲ್ಲಿ ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಚಂದ್ರಕೋಲ್ಚಾರ್ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಗೊಂಡಿದ್ದಾರೆ.ಜಿಲ್ಲಾ ಖಜಾಂಚಿಯಾಗಿ ಎ.ಟಿ.ಕುಸುಮಾಧರ್ ಸುಳ್ಯ ಅವರು ಆಯ್ಕೆಯಾಗಿದ್ದು ಎಲ್ಲಾ ಪದಾಧಿಕಾರಿಗಳು ಮುಂದೆ ಕೃಷಿಕರ ಬೆನ್ನೆಲುಬಾಗಿ ನಿಂತು ಸರಕಾರದ ಹಂತದಲ್ಲಿ ಪರಿಹಾರ ತರಲು ಕಟಿಬದ್ದರಾಗಿದ್ದಾರೆ-

SendShare15Share
Previous Post

“ಗುಬ್ಬಚ್ಚಿ ಗೂಡು ಅಭಿಯಾನ” 302 ನೇ ಕಾರ್ಯಕ್ರಮ ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ. ನಿತ್ಯಾನಂದ ಶೆಟ್ಟಿ

Next Post

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..