• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

January 17, 2025
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ

by ಪ್ರಜಾಧ್ವನಿ ನ್ಯೂಸ್
January 17, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆ
38
SHARES
108
VIEWS
ShareShareShare

ಪುತ್ತೂರು:ದಕ್ಷಿಣ ಕನ್ನಡ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸಹಿತ ನಾಲ್ಕು ಸ್ಥಾನಗಳ ಅಭ್ಯರ್ಥಿಗಳು ಸಮಾನ ಮತ ಪಡೆದ ಪರಿಣಾಮ ನಡೆದ ಚೀಟಿ ಎತ್ತುವಿಕೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟ ಶಾಲಿಗಳಾಗಿ ಆಯ್ಕೆಯಾಗಿದ್ದಾರೆ.ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ashwinistudioputtur

ಜಾಹೀರಾತು

ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವ ವಿಜಯ ಕುಮಾರ್ ರೈ ಕೋರಂಗ ಜಿಲ್ಲಾಧ್ಯಕ್ಷರಾಗಿ, ಚಂದ್ರ ಕೋಲ್ಚಾರ್ ಉಪಾಧ್ಯಕ್ಷರಾಗಿ, ರಾಕೇಶ್ ರೈ ಕೆಡೆಂಜಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಎ.ಟಿ.ಕುಸುಮಾಧರ ಅವರು ಖಜಾಂಜಿಯಾಗಿ ಚುನಾಯಿತರಾದರು.ರಾಜ್ಯ ಪ್ರತಿನಿಧಿಯಾಗಿ ಕಾಂಗ್ರೆಸ್ ಬೆಂಬಲಿತ ಪದ್ಮನಾಭ ರೈ ಕಲ್ಲಡ್ಕ ಅವರು ಮರು ಆಯ್ಕೆಯಾದರು.

ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ 2025-26ರಿಂದ 2029-30ರ ತನಕದ 5 ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆಗೆ, ಬೈಲಾ ನಿಬಂಧನೆಯ ಅನ್ವಯ ಜ.16ರಂದು ಮಂಗಳೂರು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಚುನಾವಣೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸಂಪತ್ ಸಾಮ್ರಾಜ್ಯ ಹಾಗೂ ಸಹಕಾರ ಭಾರತಿಯ ವಿಜಯ ಕುಮಾರ್ ರೈ ಕೋರಂಗ, ಉಪಾಧ್ಯಕ್ಷ ಸ್ಥಾನಕ್ಕೆ ಸಹಕಾರ ಭಾರತಿಯ ಚಂದ್ರ ಕೋಲ್ಚಾರು ಹಾಗೂ ಕಾಂಗ್ರೆಸ್ ಬೆಂಬಲಿತ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಹಕಾರ ಭಾರತಿಯ ರಾಕೇಶ್ ರೈ ಕೆಡೆಂಜಿ ಹಾಗೂ ಕಾಂಗ್ರೆಸ್ ಬೆಂಬಲಿತ ಕೆ.ದೇವದಾಸ ಭಂಡಾರಿ ಮತ್ತು ಖಜಾಂಚಿ ಸ್ಥಾನಕ್ಕೆ ಸಹಕಾರ ಭಾರತಿಯ ಎ.ಟಿ.ಕುಸುಮಾಧರ ಮತ್ತು ಕಾಂಗ್ರೆಸ್ ಬೆಂಬಲಿತ ಪದ್ಮರಾಜ್ ಬಲ್ಲಾಳ್ ಸ್ಪರ್ಧಿಗಳಾಗಿದ್ದರು.ನಾಲ್ಕು ಸ್ಥಾನದ 8 ಅಭ್ಯರ್ಥಿಗಳೂ ತಲಾ 7 ಮತಗಳನ್ನು ಪಡೆದು ಸಮಬಲ ಸಾಧಿಸಿದ್ದರು.ಇದರಿಂದಾಗಿ ವಿಜೇತರ ಆಯ್ಕೆಗಾಗಿ ಚೀಟಿ ಎತ್ತುವಿಕೆ ಪ್ರಕ್ರಿಯೆ ನಡೆಸಲಾಯಿತು.ಇದರಲ್ಲಿ ನಾಲ್ಕು ಸ್ಥಾನಗಳಿಗೂ ಸಹಕಾರ ಭಾರತಿ ಅಭ್ಯರ್ಥಿಗಳು ಅದೃಷ್ಟಶಾಲಿಗಳಾಗಿ ಆಯ್ಕೆಯಾದರು.

Muliya

ಜಾಹೀರಾತು

Poorna squash

ಜಾಹೀರಾತು

ರಾಜ್ಯ ಪ್ರತಿನಿಧಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪದ್ಮನಾಭ ರೈಯವರು 8 ಮತಗಳನ್ನು ಪಡೆದುಕೊಂಡು ಚುನಾಯಿತರಾದರು.ಸಹಕಾರ ಭಾರತಿಯ ಕೆ.ಕೃಷ್ಣರಾಜ ಹೆಗ್ಡೆ ಅವರು 6 ಮತಗಳನ್ನು ಪಡೆದುಕೊಂಡು ಪರಾಜಿತರಾದರು.ತಾಲೂಕಿನಿಂದ ಜಿಲ್ಲಾ ಪ್ರತಿನಿಧಿಗಳಾಗಿ ಆಯ್ಕೆಯಾಗಿರುವವರ ಸಹಿತ 14 ಮಂದಿ ಮತದಾರರಾಗಿದ್ದರು.ಪುತ್ತೂರು ತಾಲೂಕುನಿಂದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಕಡಬ ತಾಲೂಕಿನಿಂದ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದ ನ್ಯಾಯವಾದಿ ಮಹೇಶ್ ಕೆ ಸವಣೂರು ಸಹಿತ 14 ಮಂದಿಯೂ ಮತದಾನದಲ್ಲಿ ಪಾಲ್ಗೊಂಡಿದ್ದರು.

camera center ad

ಜಾಹೀರಾತು

ದಕ್ಷಿಣ ಕನ್ನಡ ಕೃಷಿಕ ಸಮಾಜದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ನಾಲ್ಕು ಮಂದಿ ಪದಾಧಿಕಾರಿಗಳಾಗಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಾಣವಾಗಿದೆ.ಸ್ವಾತಂತ್ರ್ಯ ಬಂದು 77 ವರ್ಷಗಳಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರೇ ಪಡೆದುಕೊಂಡು ಆಡಳಿತ ಮಾಡುತ್ತಿದ್ದರು.ಆದರೆ ಇವತ್ತು ಬಿಜೆಪಿ ಕಾರ್ಯಕರ್ತ,ಪುತ್ತೂರು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರೂ ಆಗಿರುವ ವಿಜಯ ಕುಮಾರ್ ರೈ ಕೋರಂಗ ಅವರು ಜಿಲ್ಲಾಧ್ಯಕ್ಷರಾಗುವ ಮೂಲಕ ಒಂದು ಇತಿಹಾಸ ನಿರ್ಮಾಣ ಮಾಡಿದ್ದಾರೆ.ಅದರ ಜೊತೆಯಲ್ಲಿ ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಚಂದ್ರಕೋಲ್ಚಾರ್ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ಆಯ್ಕೆಗೊಂಡಿದ್ದಾರೆ.ಜಿಲ್ಲಾ ಖಜಾಂಚಿಯಾಗಿ ಎ.ಟಿ.ಕುಸುಮಾಧರ್ ಸುಳ್ಯ ಅವರು ಆಯ್ಕೆಯಾಗಿದ್ದು ಎಲ್ಲಾ ಪದಾಧಿಕಾರಿಗಳು ಮುಂದೆ ಕೃಷಿಕರ ಬೆನ್ನೆಲುಬಾಗಿ ನಿಂತು ಸರಕಾರದ ಹಂತದಲ್ಲಿ ಪರಿಹಾರ ತರಲು ಕಟಿಬದ್ದರಾಗಿದ್ದಾರೆ-

SendShare15Share
Previous Post

“ಗುಬ್ಬಚ್ಚಿ ಗೂಡು ಅಭಿಯಾನ” 302 ನೇ ಕಾರ್ಯಕ್ರಮ ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ. ನಿತ್ಯಾನಂದ ಶೆಟ್ಟಿ

Next Post

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..