• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

January 17, 2025
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

March 11, 2026
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 11, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

by ಪ್ರಜಾಧ್ವನಿ ನ್ಯೂಸ್
January 17, 2025
in ಬೆಂಗಳೂರು, ರಾಜ್ಯ
0
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ
5
SHARES
15
VIEWS
ShareShareShare

ಬೆಂಗಳೂರು: ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದೆ. ಬೆಂಗಳೂರಲ್ಲಿ  ಅಮೆರಿಕಾ ದೂತಾವಾಸ ಕಚೇರಿ  ಉದ್ಘಾಟನೆಯಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ‌ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು.

vishnu studio

ಜಾಹೀರಾತು

ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದೇನೆ. ಅಲ್ಲಿನ ಹೊಸ ಸರ್ಕಾರದ ಜೊತೆ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತಾಗಿ ಚರ್ಚಿಸಲಿದ್ದೇನೆ. ಶೀಘ್ರದಲ್ಲೇ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ಸೇವೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

Muliya

ಜಾಹೀರಾತು

ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಹೆಚ್ಚಿನ‌ ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

Poorna squash

ಜಾಹೀರಾತು

2023ರಲ್ಲಿ ಮೋದಿಯವರು ಬೆಂಗಳೂರು ಕಾನ್ಸುಲೇಟ್ ಆರಂಭದ ಅಗತ್ಯವಿದೆ‌ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅಮೆರಿಕಾ ದೂತವಾಸ ಕಚೇರಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಬರುತ್ತಿತ್ತು.‌ ನನಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದೆ. ನಾನು ಬೆಂಗಳೂರಿನಲ್ಲಿ‌ ಶಿಕ್ಷಣ ಪಡೆದಿದ್ದೆ. ಬೆಳಗಾವಿ ಜಿಲ್ಲೆಯ‌ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ. ಹೀಗಾಗಿ ಒಂದು ವಿಶೇಷ ಆಸಕ್ತಿ ಇತ್ತು ಎಂದು ತಿಳಿಸಿದರು.

ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ಯೋಜನಾ ಬದ್ಧವಾದ ನಗರ ಅಲ್ಲದ ಕಾರಣ ಒಂದಷ್ಟು ಸಮಸ್ಯೆ ಇರಬಹುದು, ಅದನ್ನು ಪರಿಹರಿಸಲು ಪ್ರಯತ್ನ ನಡೆಸಲಾಗಿದೆ ಎಂದರು.

SendShare2Share
Previous Post

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

Next Post

ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..