• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

January 17, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ

by ಪ್ರಜಾಧ್ವನಿ ನ್ಯೂಸ್
January 17, 2025
in ಬೆಂಗಳೂರು, ರಾಜ್ಯ
0
ಅಮೇರಿಕಾ ವೀಸಾಕ್ಕಾಗಿ ದೂರದ ನಗರಗಳಿಗೆ ಪ್ರಯಾಣಿಸುವ ಅಗತ್ಯವಿಲ್ಲ:ಬೆಂಗಳೂರಿನಲ್ಲಿ ಆರಂಭವಾಯ್ತು ಅಮೆರಿಕ ದೂತಾವಾಸ ಕಚೇರಿ
5
SHARES
15
VIEWS
ShareShareShare

ಬೆಂಗಳೂರು: ಕರ್ನಾಟಕ ಜನತೆಯ ಹಲವು ದಿನಗಳ ಕನಸು ನನಸಾಗಿದೆ. ಬೆಂಗಳೂರಲ್ಲಿ  ಅಮೆರಿಕಾ ದೂತಾವಾಸ ಕಚೇರಿ  ಉದ್ಘಾಟನೆಯಾಗಿದೆ. ಆದರೆ, ವೀಸಾ ಸೇವೆ ಇನ್ನೂ ವಿಳಂಬವಾಗಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ‌ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು.

ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದೇನೆ. ಅಲ್ಲಿನ ಹೊಸ ಸರ್ಕಾರದ ಜೊತೆ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತಾಗಿ ಚರ್ಚಿಸಲಿದ್ದೇನೆ. ಶೀಘ್ರದಲ್ಲೇ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ಸೇವೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

8722552464 Astrloger

ಜಾಹೀರಾತು

ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಹೆಚ್ಚಿನ‌ ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

2023ರಲ್ಲಿ ಮೋದಿಯವರು ಬೆಂಗಳೂರು ಕಾನ್ಸುಲೇಟ್ ಆರಂಭದ ಅಗತ್ಯವಿದೆ‌ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅಮೆರಿಕಾ ದೂತವಾಸ ಕಚೇರಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಬರುತ್ತಿತ್ತು.‌ ನನಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದೆ. ನಾನು ಬೆಂಗಳೂರಿನಲ್ಲಿ‌ ಶಿಕ್ಷಣ ಪಡೆದಿದ್ದೆ. ಬೆಳಗಾವಿ ಜಿಲ್ಲೆಯ‌ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ. ಹೀಗಾಗಿ ಒಂದು ವಿಶೇಷ ಆಸಕ್ತಿ ಇತ್ತು ಎಂದು ತಿಳಿಸಿದರು.

Muliya

ಜಾಹೀರಾತು

ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ಯೋಜನಾ ಬದ್ಧವಾದ ನಗರ ಅಲ್ಲದ ಕಾರಣ ಒಂದಷ್ಟು ಸಮಸ್ಯೆ ಇರಬಹುದು, ಅದನ್ನು ಪರಿಹರಿಸಲು ಪ್ರಯತ್ನ ನಡೆಸಲಾಗಿದೆ ಎಂದರು.

SendShare2Share
Previous Post

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

Next Post

ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ : ಫೆಬ್ರವರಿಯಿಂದ ನೋಂದಣಿ ಶುಲ್ಕ ಹೆಚ್ಚಳ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..