• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

January 21, 2025

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 27, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

by ಪ್ರಜಾಧ್ವನಿ ನ್ಯೂಸ್
January 21, 2025
in ಧಾರ್ಮಿಕ, ವಿಟ್ಲ
0
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್
18
SHARES
52
VIEWS
ShareShareShare

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ನಡೆಯಲಿದೆ. ರಥೋತ್ಸವ ಕಾರ್ಯಕ್ರಮದಲ್ಲಿ ಊರ ಪರವೂರಿನ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.

ಜ.21ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಬರಲಿದೆ. ಬಳಿಕ ಸುಡುಮದ್ದು ಪ್ರದರ್ಶನ ಮಹಾರಥೋತ್ಸವ ನಡೆಯಲಿದೆ. ಬಳಿಕ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಲಿದೆ.

ಏಳನೇ ದಿನವಾದ ಜ.20ರಂದು ಬೆಳಿಗ್ಗೆ 5 ಗಂಟೆಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಉತ್ಸವ ನಡೆದು ಬಳಿಕ ಹೂತೇರು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ – ವಿಟ್ಲರವರ ಸಾರಥ್ಯದಲ್ಲಿ ಲಕುಮಿ ತಂಡದ ಕುಸಲ್ದ ಕಲಾವಿದರಿಂದ ಒರಿಯಾಂಡಲಾ ಸರಿಬೋಡು ತುಳು ಹಾಸ್ಯಮಯ ನಾಟಕ ನಡೆಯಿತು.

ಜ.22ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಓಕುಳಿಕಟ್ಟೆಯಲ್ಲಿ ಕಟ್ಟೆಪೂಜೆಯ ನಂತರ ಶ್ರೀದೇವರಿಗೆ ಅಷ್ಟಾವಧಾನ ಸೇವೆ ನಡೆಯಲಿದೆ. ನಂತರ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ದೇವರ ಸವಾರಿ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ.

ವಿಟ್ಲ ರಥೋತ್ಸವದ ಪ್ರಯುಕ್ತ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿವಿಧ ಕಡೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಸಲಾಗಿದೆ ಮಾತ್ರವಲ್ಲದೆ ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ರಥೋತ್ಸವದ ವೇಳೆ ಜನಜಂಗುಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಚಿನ್ನಾಭರಣಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಹಾಗೂ ಮಕ್ಕಳ ಬಗ್ಗೆ ಕೂಡಾ ಜಾಗೃತರಾಗಿರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈಗಾಗಲೇ ಕೆಲವೆಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ

ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್ ಪೋಸ್ಟನ್ನು ತೆರೆಯಲಾಗಿದೆ. ಜಾತ್ರೋತ್ಸವದ ಗದ್ದೆಯಲ್ಲಿ ಅಥವಾ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಠಾಣೆಯನ್ನು ಅಥವಾ ಪೊಲೀಸ್ ಔಟ್ ಪೋಸ್ಟ್ ಅನ್ನು ಸಂಪರ್ಕಿಸಬಹುದು. ಅದೇ ರೀತಿ ದೇವಸ್ಥಾನಕ್ಕೆ ಬರುವ ವೇಳೆ ಕನಿಷ್ಠ ಒಬ್ಬರಾದರೂ ಮನೆಯಲ್ಲಿ ಇರುವುದು ಒಳಿತು. ದೇವಸ್ಥಾನಕ್ಕೆ ಬರುವ ಸಮಯ ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ.

ರಥೋತ್ಸವದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ನಿರೀಕ್ಷೆ ಇರುವ ನಿಟ್ಟಿನಲ್ಲಿ ಪೊಲೀಸರು ವಾಹನ ಪಾರ್ಕಿಂಗ್ ಗೆ ವಿವಿಧ ಸ್ಥಳಗಳನ್ನು ಗೊತ್ತುಪಡಿಸಿದ್ದು, ಅದೇ ಜಾಗಗಳಲ್ಲಿ ವಾಹನ ಪಾರ್ಕಿಂಗ್ ಮಾಡಬೇಕಾಗಿದೆ. ಪುಣಚ – ಅಡ್ಯನಡ್ಕ- ಕನ್ಯಾನ ಕಡೆಯಿಂದ ಬರುವ ವಾಹನಗಳಿಗೆ ಬಾಕಿಮಾರು ಗದ್ದೆ, ಅಡ್ಡದಬೀದಿ ಗದ್ದೆಯಲ್ಲಿ, ಪುತ್ತೂರು, ಕಬಕ, ಕಂಬಳಬೆಟ್ಟು, ಕುಂಡಡ್ಕ ಕಡೆಯಿಂದ ಬರುವ ವಾಹನಗಳಿಗೆ ಮೇಗಿನ ಪೇಟೆ ಹಾಲ್ ಬಳಿ, ಸಾಲೆತ್ತೂರು – ಕುಡ್ತಮುಗೇರು ಕಡೆಯಿಂದ ಬರುವ ವಾಹನಗಳಿಗೆ ಸೈಂಟ್ ರೀಟಾ ಶಾಲಾ ಮೈದಾನ, ವಿಟ್ಲ – ಅನಂತಾಡಿ ಕಡೆಯಿಂದ ಬರುವ ವಾಹನಗಳಿಗೆ ಸರಕಾರಿ ಹಿ.ಪ್ರಾ. ಶಾಲಾ ಮೈದಾನದಲ್ಲಿ ಪಾರ್ಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ದೇವಸ್ಥಾನದ ಸುತ್ತ ಮುತ್ತಲ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ಗೆ ಅವಕಾಶವಿರುವುದಿಲ್ಲ. ರಸ್ತೆ ಬದಿಯಲ್ಲಿ ಅಥವಾ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದಲ್ಲಿ ಅಂತಹ ವಾಹನ ಚಾಲಕ – ಮಾಲಕರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

SendShare7Share
Previous Post

ಉತ್ತರ ಪ್ರದೇಶ : ಪ್ರಿಯತಮೆಗಾಗಿ ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ವ್ಯಕ್ತಿ.

Next Post

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..