• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

January 21, 2025
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

by ಪ್ರಜಾಧ್ವನಿ ನ್ಯೂಸ್
January 21, 2025
in ಧಾರ್ಮಿಕ, ವಿಟ್ಲ
0
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್
19
SHARES
55
VIEWS
ShareShareShare

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ನಡೆಯಲಿದೆ. ರಥೋತ್ಸವ ಕಾರ್ಯಕ್ರಮದಲ್ಲಿ ಊರ ಪರವೂರಿನ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.

ಜ.21ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಬರಲಿದೆ. ಬಳಿಕ ಸುಡುಮದ್ದು ಪ್ರದರ್ಶನ ಮಹಾರಥೋತ್ಸವ ನಡೆಯಲಿದೆ. ಬಳಿಕ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಲಿದೆ.

8722552464 Astrloger

ಜಾಹೀರಾತು

ಏಳನೇ ದಿನವಾದ ಜ.20ರಂದು ಬೆಳಿಗ್ಗೆ 5 ಗಂಟೆಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಉತ್ಸವ ನಡೆದು ಬಳಿಕ ಹೂತೇರು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ – ವಿಟ್ಲರವರ ಸಾರಥ್ಯದಲ್ಲಿ ಲಕುಮಿ ತಂಡದ ಕುಸಲ್ದ ಕಲಾವಿದರಿಂದ ಒರಿಯಾಂಡಲಾ ಸರಿಬೋಡು ತುಳು ಹಾಸ್ಯಮಯ ನಾಟಕ ನಡೆಯಿತು.

ಜ.22ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಓಕುಳಿಕಟ್ಟೆಯಲ್ಲಿ ಕಟ್ಟೆಪೂಜೆಯ ನಂತರ ಶ್ರೀದೇವರಿಗೆ ಅಷ್ಟಾವಧಾನ ಸೇವೆ ನಡೆಯಲಿದೆ. ನಂತರ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ದೇವರ ಸವಾರಿ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ.

ವಿಟ್ಲ ರಥೋತ್ಸವದ ಪ್ರಯುಕ್ತ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿವಿಧ ಕಡೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಸಲಾಗಿದೆ ಮಾತ್ರವಲ್ಲದೆ ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ರಥೋತ್ಸವದ ವೇಳೆ ಜನಜಂಗುಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಚಿನ್ನಾಭರಣಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಹಾಗೂ ಮಕ್ಕಳ ಬಗ್ಗೆ ಕೂಡಾ ಜಾಗೃತರಾಗಿರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Muliya

ಜಾಹೀರಾತು

ಈಗಾಗಲೇ ಕೆಲವೆಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ

ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್ ಪೋಸ್ಟನ್ನು ತೆರೆಯಲಾಗಿದೆ. ಜಾತ್ರೋತ್ಸವದ ಗದ್ದೆಯಲ್ಲಿ ಅಥವಾ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಠಾಣೆಯನ್ನು ಅಥವಾ ಪೊಲೀಸ್ ಔಟ್ ಪೋಸ್ಟ್ ಅನ್ನು ಸಂಪರ್ಕಿಸಬಹುದು. ಅದೇ ರೀತಿ ದೇವಸ್ಥಾನಕ್ಕೆ ಬರುವ ವೇಳೆ ಕನಿಷ್ಠ ಒಬ್ಬರಾದರೂ ಮನೆಯಲ್ಲಿ ಇರುವುದು ಒಳಿತು. ದೇವಸ್ಥಾನಕ್ಕೆ ಬರುವ ಸಮಯ ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ.

ರಥೋತ್ಸವದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ನಿರೀಕ್ಷೆ ಇರುವ ನಿಟ್ಟಿನಲ್ಲಿ ಪೊಲೀಸರು ವಾಹನ ಪಾರ್ಕಿಂಗ್ ಗೆ ವಿವಿಧ ಸ್ಥಳಗಳನ್ನು ಗೊತ್ತುಪಡಿಸಿದ್ದು, ಅದೇ ಜಾಗಗಳಲ್ಲಿ ವಾಹನ ಪಾರ್ಕಿಂಗ್ ಮಾಡಬೇಕಾಗಿದೆ. ಪುಣಚ – ಅಡ್ಯನಡ್ಕ- ಕನ್ಯಾನ ಕಡೆಯಿಂದ ಬರುವ ವಾಹನಗಳಿಗೆ ಬಾಕಿಮಾರು ಗದ್ದೆ, ಅಡ್ಡದಬೀದಿ ಗದ್ದೆಯಲ್ಲಿ, ಪುತ್ತೂರು, ಕಬಕ, ಕಂಬಳಬೆಟ್ಟು, ಕುಂಡಡ್ಕ ಕಡೆಯಿಂದ ಬರುವ ವಾಹನಗಳಿಗೆ ಮೇಗಿನ ಪೇಟೆ ಹಾಲ್ ಬಳಿ, ಸಾಲೆತ್ತೂರು – ಕುಡ್ತಮುಗೇರು ಕಡೆಯಿಂದ ಬರುವ ವಾಹನಗಳಿಗೆ ಸೈಂಟ್ ರೀಟಾ ಶಾಲಾ ಮೈದಾನ, ವಿಟ್ಲ – ಅನಂತಾಡಿ ಕಡೆಯಿಂದ ಬರುವ ವಾಹನಗಳಿಗೆ ಸರಕಾರಿ ಹಿ.ಪ್ರಾ. ಶಾಲಾ ಮೈದಾನದಲ್ಲಿ ಪಾರ್ಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ದೇವಸ್ಥಾನದ ಸುತ್ತ ಮುತ್ತಲ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ಗೆ ಅವಕಾಶವಿರುವುದಿಲ್ಲ. ರಸ್ತೆ ಬದಿಯಲ್ಲಿ ಅಥವಾ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದಲ್ಲಿ ಅಂತಹ ವಾಹನ ಚಾಲಕ – ಮಾಲಕರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

SendShare8Share
Previous Post

ಉತ್ತರ ಪ್ರದೇಶ : ಪ್ರಿಯತಮೆಗಾಗಿ ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ವ್ಯಕ್ತಿ.

Next Post

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..