• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ.

ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ.

January 23, 2025
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ.

by ಪ್ರಜಾಧ್ವನಿ ನ್ಯೂಸ್
January 23, 2025
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ.
125
SHARES
357
VIEWS
ShareShareShare

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ. ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿಬಂದಿದೆ.

ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿದ್ದು ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ರಾಮಸೇನಾ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿದ್ದು ಮಂಗಳೂರು ನಗರದಾದ್ಯಂತ ಇರೋ‌ ಮಸಾಜ್ ಸೆಂಟರ್ ಗಳ‌ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ .

camera center ad

ಜಾಹೀರಾತು

ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸುವಂತೆ ಜಿ.ಪರಮೇಶ್ವರ್ ಸೂಚನೆ

ಘಟನೆ ಬಗ್ಗೆ ಉಡುಪಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ಜಯರಾಮ ಅಂಬೆಕಲ್ಲು ಸ್ಪಷ್ಟನೆ

ಘಟನೆ ಕುರಿತಾಗಿ ಶ್ರೀರಾಮಸೇನೆ ಸಂಘಟನೆ ಅಧ್ಯಕ್ಷ ಜಯರಾಮ ಅಂಬೆಕಲ್ಲು ಮಾತನಾಡಿದ್ದು, ಆ ದಾಳಿಗೂ ಶ್ರೀರಾಮಸೇನೆ ಸಂಘಟನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ.

ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಪ್ರತಿಕ್ರಿಯಿಸಿದ್ದು, ನಮ್ಮ ರಾಮಸೇನೆ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ‘ಮಸಾಜ್​ ಸೆಂಟರ್​ನಲ್ಲಿ ಡ್ರಗ್ಸ್ ನೀಡಿ ವೇಶ್ಯಾವಾಟಿಕೆ ನಡೆಸುತ್ತಿದ್ದರು’ 16, 17 ವರ್ಷದ ಹೆಣ್ಣುಮಕ್ಕಳನ್ನು ಬಳಸಿಕೊಳ್ತಿದ್ದರೆಂದು ಆರೋಪ ಮಾಡಿದ್ದಾರೆ. ನಮ್ಮ ಕಾರ್ಯಕರ್ತನ ಸಂಬಂಧಿ ಯುವತಿ ಇದರಲ್ಲಿ ಸಿಲುಕಿದ್ದಾಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ

Muliya

ಜಾಹೀರಾತು

 

Poorna squash

ಜಾಹೀರಾತು

 

ashwinistudioputtur

ಜಾಹೀರಾತು

vishnu studio

ಜಾಹೀರಾತು

SendShare50Share
Previous Post

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

Next Post

ಮಂಗಳೂರು : ಮಸಾಜ್ ಸೆಂಟರ್ ದಾಳಿ ಪ್ರಕರಣ : ಪ್ರಸಾದ್ ಅತ್ತಾವರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು : ಮಸಾಜ್ ಸೆಂಟರ್ ದಾಳಿ ಪ್ರಕರಣ : ಪ್ರಸಾದ್ ಅತ್ತಾವರ ಬಂಧನ

ಮಂಗಳೂರು : ಮಸಾಜ್ ಸೆಂಟರ್ ದಾಳಿ ಪ್ರಕರಣ : ಪ್ರಸಾದ್ ಅತ್ತಾವರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..