• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಜಾತ್ರೆ ಧ್ವಜಾವರೋಹಣ

ಪುತ್ತೂರು ಜಾತ್ರೆ ಧ್ವಜಾವರೋಹಣ

April 19, 2024
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

January 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಜಾತ್ರೆ ಧ್ವಜಾವರೋಹಣ

by ಪ್ರಜಾಧ್ವನಿ ನ್ಯೂಸ್
April 19, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಜಾತ್ರೆ ಧ್ವಜಾವರೋಹಣ
50
SHARES
142
VIEWS
ShareShareShare
https://prajadhwani.news/wp-content/uploads/2024/04/1Video-2024-04-19-at-1.25.40-PM.mp4
https://prajadhwani.news/wp-content/uploads/2024/04/1-Video-2024-04-19-at-1.24.54-PM.mp4

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಎ.19 ರಂದು ಬೆಳಿಗ್ಗೆ 10.26 ಕ್ಕೆ ಧ್ವಜಾವರೋಹಣದ ಮೂಲಕ ಸಂಪನ್ನಗೊಂಡಿತು.

camera center ad

ಜಾಹೀರಾತು

Muliya

ಜಾಹೀರಾತು

ಎ.17ರಂದು ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ ಶ್ರೀ ದೇವರು ದಾರಿಯುದ್ಧಕ್ಕೂ 57 ಕಡೆಗಳಲ್ಲಿ ಕಟ್ಟೆ ಪೂಜೆ ಮತ್ತು ಅಂಗಡಿ, ಮನೆಗಳಿಂದ ಆರತಿ ಸ್ವೀಕರಿಸಿ ಎ.19ರಂದು ಬೆಳಿಗ್ಗೆ 6.15ಕ್ಕೆ ವೀರಮಂಗಲ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತಲುಪಿ ಅಲ್ಲಿ ಕಟ್ಟೆ ಪೂಜೆ ಸ್ವೀಕರಿಸಿ, ಬಳಿಕ ಕುಮಾರಧಾರ ಹೊಳೆಯ ತಟದಲ್ಲಿರುವ ಕಟ್ಟೆಯಲ್ಲಿ ಪುಷ್ಪಕನ್ನಡಿ ತೆರವು ಮಾಡಿ 6.45 ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನಕ್ಕೆ ಇಳಿದರು. ವಿವಿಧ ಸುಗಂಧ ದ್ರವ್ಯಗಳಿಂದ ಶ್ರೀ ದೇವರಿಗೆ ಬ್ರಹ್ಮಶ್ರೀ ಕುಂಟಾರು ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ದೇವಳದ ಪ್ರಧಾನ ಅರ್ಚಕರು, ವೈದಿಕರಿಂದ ಮಂತ್ರ ಘೋಷದೊಂದಿಗೆ ಅಭಿಷೇಕಾದಿ ಸ್ನಾನ ಮುಗಿಸಿ ಅಲ್ಲಿಂದ ನೇರ ದೇವಳಕ್ಕೆ ಆಗಮಿಸಿ ಧ್ವಜಾವರೋಹಣ ಮೂಲಕ‌ ಜಾತ್ರೆ ಸಂಪನ್ನಗೊಂಡಿತು. ಈ ವೇಳೆ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ಜೊತೆಯಲ್ಲಿದ್ದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare20Share
Previous Post

ವೀರಮಂಗಲದಲ್ಲಿ ‘ಹತ್ತೂರ ಒಡೆಯನ’ ಅವಭೃತ ಸ್ನಾನ

Next Post

ಬಪ್ಪಳಿಗೆ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಯ ಸಂಪರ್ಕ ರಸ್ತೆಗಾಗಿ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಬಪ್ಪಳಿಗೆ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಯ ಸಂಪರ್ಕ ರಸ್ತೆಗಾಗಿ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕರಿಗೆ ಮನವಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..