• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

January 24, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

by ಪ್ರಜಾಧ್ವನಿ ನ್ಯೂಸ್
January 24, 2025
in ಅಂತರರಾಜ್ಯ
0
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ
75
SHARES
213
VIEWS
ShareShareShare

ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಇಲ್ಲಿ ವಿವಿಧ ಧರ್ಮದ ಜನರು, ವಿವಿಧ ಭಾಷೆ ಮಾತನಾಡುವವರು, ವಿವಿಧ ಸಂಸ್ಕೃತಿಯ ಹಿನ್ನಲೆಯನ್ನು ಹೊಂದಿರುವ ಒಂದೇ ತಾಯಿಯ ಮಕ್ಕಳು ಎನ್ನುವಂತೆ ಬದುಕುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ, ಮುಸ್ಲಿಂ, ಕಿಶ್ಚಿಯನ್, ಜೈನ್, ಬೌದ್ಧ ಸೇರಿದಂತೆ ವಿವಿಧ ಧರ್ಮದ ಜನರನ್ನು ಕಾಣಬಹುದು.

ಆದರೆ ಭಾರತವು ವಿಶ್ವದಲ್ಲಿ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶ ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ, ಭಾರತದಲ್ಲಿ ಈ ರಾಜ್ಯದಲ್ಲಿ ಮುಸ್ಲಿಮರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಬಹುತೇಕರಿಗೆ ತಿಳಿದಿಲ್ಲ. ಭಾರತದಲ್ಲಿ ಪ್ರತಿ 100 ಕ್ಕೆ 97 ಮುಸ್ಲಿಮರು ಇರುವ ರಾಜ್ಯವೊಂದಿದೆ.

ಜನಸಂಖ್ಯೆಯ ದೃಷ್ಟಿಯಿಂದ ದೇಶದ ಅತಿ ದೊಡ್ಡ ರಾಜ್ಯವೆಂದರೆ ಅದುವೇ ಉತ್ತರ ಪ್ರದೇಶ. ಈ ರಾಜ್ಯದ ಒಟ್ಟು ಜನಸಂಖ್ಯೆ 25 ಕೋಟಿಗೂ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಈ ರಾಜ್ಯದ ಜನಸಂಖ್ಯೆಯು ಸುಮಾರು 20 ಕೋಟಿ ಆಗಿತ್ತು. ಆ ಸಮಯದಲ್ಲಿ 20 ಕೋಟಿಯಲ್ಲಿ 3.84 ಕೋಟಿ ಮುಸ್ಲಿಂ ಜನರಿದ್ದರು.ಅಂದರೆ ಒಟ್ಟು ಜನಸಂಖ್ಯೆಯ ಶೇ.19.26. ಮುಸ್ಲಿಂ ಜನಸಂಖ್ಯೆಯ ಹೊಂದಿದ ದೇಶದ ಅತಿದೊಡ್ಡ ರಾಜ್ಯವಾಗಿದೆ.

ಅದಲ್ಲದೇ, ಭಾರತದಲ್ಲಿ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತಿ 100 ಕ್ಕೆ 97 ಜನರು ಇಸ್ಲಾಂ ಧರ್ಮವನ್ನು ಅನುಸರಿಸುತ್ತಿದ್ದಾರೆ. ಆ ಈ ಕೇಂದ್ರಾಡಳಿತ ಪ್ರದೇಶವೇ ಲಕ್ಷದ್ವೀಪ. ಈ ಪ್ರದೇಶವು ಚಿಕ್ಕದಾಗಿದ್ದರೂ 2011 ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆಯೂ 64,473 ರಷ್ಟು ಇತ್ತು. ಈ ಜನಸಂಖ್ಯೆಯಲ್ಲಿ 62,268 ಜನರು ಮುಸ್ಲಿಮರಾಗಿದ್ದು , ಜನಸಂಖ್ಯೆಯ 96.58% ರಷ್ಟು ಮುಸ್ಲಿಂ ಇಲ್ಲಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಜನಸಂಖ್ಯೆಯು 1.25 ಕೋಟಿ ಆಗಿತ್ತು. ಅದರಲ್ಲಿ 85.67 ಲಕ್ಷ ಮುಸ್ಲಿಂ ಜನರಿದ್ದರು. ಈ ಪ್ರದೇಶದಲ್ಲಿಯೂ ಶೇ.68.31ರಷ್ಟು ಮುಸ್ಲಿಮರು ವಾಸವಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಅಸ್ಸಾಂ ಶೇ 34.22 ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದುವ ಮೂಲಕ ಮೂರನೇ ಸ್ಥಾನವನ್ನು ಗಳಿಸಿಕೊಂಡಿದೆ. ಪಶ್ಚಿಮ ಬಂಗಾಳ ಶೇ 27.01, ಕೇರಳ ಶೇ 26.56, ಉತ್ತರ ಪ್ರದೇಶ ಶೇ 19.26, ಬಿಹಾರ ಶೇ 16.87, ಜಾರ್ಖಂಡ್ ಶೇ 14.53, ಉತ್ತರಾಖಂಡ ಶೇ 13.95, ಕರ್ನಾಟಕ ಶೇ 12.92, ದೆಹಲಿ ಶೇ 12.86 ಹಾಗೂ ಮಹಾರಾಷ್ಟ್ರ ಶೇ 11.54 ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ. ಉಳಿದ ರಾಜ್ಯಗಳಲ್ಲಿ ಮುಸ್ಲಿಂ ಜನಸಂಖ್ಯೆ ಶೇ.10ಕ್ಕಿಂತ ಕಡಿಮೆ ಇದೆ.

ಶೇಕಡಾ 10 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮೊದಲನೇಯದಾಗಿ ಗುಜರಾತ್ ಇದ್ದು, ಇಲ್ಲಿ ಶೇ 9.67 ರಷ್ಟು ಮುಸ್ಲಿಮರು ವಾಸವಿದ್ದಾರೆ. ಆಂಧ್ರ ಪ್ರದೇಶ ಶೇ 9.56, ರಾಜಸ್ಥಾನ ಶೇ 9.07, ತ್ರಿಪುರ ಶೇ 8.60, ಅಂಡಮಾನ್ ನಿಕೋಬಾರ್ ಶೇ 8.52, ಮಣಿಪುರ ಶೇ 8.40, ಗೋವಾ ಶೇ 8.33, ದಮನ್ ಮತ್ತು ದಿಯು ಶೇ 7.92, ಹರಿಯಾಣ ಶೇ 7.03, ಮಧ್ಯಪ್ರದೇಶ ಶೇ 6.57, ಪುದುಚೇರಿ ಶೇ 6.05 ಮತ್ತು ತಮಿಳುನಾಡು ಶೇ 5.86 ರಷ್ಟು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ.

ಅದಲ್ಲದೇ, ಶೇಕಡಾ 5 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಜ್ಯಗಳ ಪೈಕಿ ಚಂಡೀಗಢವು ಮೊದಲ ಸ್ಥಾನದಲ್ಲಿದ್ದು, ಶೇ 4.87 ರಷ್ಟು ಮುಸ್ಲಿಮರು ಇಲ್ಲಿ ವಾಸವಿದ್ದಾರೆ. ಇನ್ನು ಉಳಿದಂತೆ ಮೇಘಾಲಯ ಶೇ 4.40, ದಾದ್ರಾ ಹಾಗೂ ನಗರ ಹವೇಲಿ ಶೇ 3.67, ನಾಗಾಲ್ಯಾಂಡ್ ಶೇ2.47, ಹಿಮಾಚಲ ಪ್ರದೇಶ ಶೇ 2.18, ಒಡಿಶಾ ಶೇಕಡಾ 2.17, ಛತ್ತೀಸ್‌ಗಢ ಶೇ 2.02 ಹಾಗೂ ಅರುಣಾಚಲ ಪ್ರದೇಶ ಶೇ 1.95 ರಷ್ಟು ಜನಸಂಖ್ಯೆಯನ್ನು ಹೊಂದಿದ್ದಾರೆ. ಅತೀ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳ ಪೈಕಿ ಮೊದಲ ಸ್ಥಾನದಲ್ಲಿ ಮಿಜೋರಾಂನಿಂದ ಸೇರಿದ್ದು, ಇಲ್ಲಿ ಶೇ 1.35 ರಷ್ಟು ಮುಸ್ಲಿಂ ಜನರು ವಾಸವಿದ್ದಾರೆ. ಸಿಕ್ಕಿಂ ಶೇ 1.62, ಪಂಜಾಬ್ ನಲ್ಲಿ ಶೇ.1.93ರಷ್ಟು ಮುಸ್ಲಿಮರು ವಾಸವಿದ್ದಾರೆ.

SendShare30Share
Previous Post

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

Next Post

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..