• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

January 24, 2025
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ

by ಪ್ರಜಾಧ್ವನಿ ನ್ಯೂಸ್
January 24, 2025
in ಅಂತರರಾಜ್ಯ
0
ಭಾರತವು ವಿಶ್ವದಲ್ಲಿ ಎರಡನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ ; ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ? ಇಲ್ಲಿದೆ ಮಾಹಿತಿ
75
SHARES
213
VIEWS
ShareShareShare

ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಇಲ್ಲಿ ವಿವಿಧ ಧರ್ಮದ ಜನರು, ವಿವಿಧ ಭಾಷೆ ಮಾತನಾಡುವವರು, ವಿವಿಧ ಸಂಸ್ಕೃತಿಯ ಹಿನ್ನಲೆಯನ್ನು ಹೊಂದಿರುವ ಒಂದೇ ತಾಯಿಯ ಮಕ್ಕಳು ಎನ್ನುವಂತೆ ಬದುಕುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ, ಮುಸ್ಲಿಂ, ಕಿಶ್ಚಿಯನ್, ಜೈನ್, ಬೌದ್ಧ ಸೇರಿದಂತೆ ವಿವಿಧ ಧರ್ಮದ ಜನರನ್ನು ಕಾಣಬಹುದು.

ಆದರೆ ಭಾರತವು ವಿಶ್ವದಲ್ಲಿ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶ ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ, ಭಾರತದಲ್ಲಿ ಈ ರಾಜ್ಯದಲ್ಲಿ ಮುಸ್ಲಿಮರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಬಹುತೇಕರಿಗೆ ತಿಳಿದಿಲ್ಲ. ಭಾರತದಲ್ಲಿ ಪ್ರತಿ 100 ಕ್ಕೆ 97 ಮುಸ್ಲಿಮರು ಇರುವ ರಾಜ್ಯವೊಂದಿದೆ.

ಜನಸಂಖ್ಯೆಯ ದೃಷ್ಟಿಯಿಂದ ದೇಶದ ಅತಿ ದೊಡ್ಡ ರಾಜ್ಯವೆಂದರೆ ಅದುವೇ ಉತ್ತರ ಪ್ರದೇಶ. ಈ ರಾಜ್ಯದ ಒಟ್ಟು ಜನಸಂಖ್ಯೆ 25 ಕೋಟಿಗೂ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಈ ರಾಜ್ಯದ ಜನಸಂಖ್ಯೆಯು ಸುಮಾರು 20 ಕೋಟಿ ಆಗಿತ್ತು. ಆ ಸಮಯದಲ್ಲಿ 20 ಕೋಟಿಯಲ್ಲಿ 3.84 ಕೋಟಿ ಮುಸ್ಲಿಂ ಜನರಿದ್ದರು.ಅಂದರೆ ಒಟ್ಟು ಜನಸಂಖ್ಯೆಯ ಶೇ.19.26. ಮುಸ್ಲಿಂ ಜನಸಂಖ್ಯೆಯ ಹೊಂದಿದ ದೇಶದ ಅತಿದೊಡ್ಡ ರಾಜ್ಯವಾಗಿದೆ.

ಅದಲ್ಲದೇ, ಭಾರತದಲ್ಲಿ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತಿ 100 ಕ್ಕೆ 97 ಜನರು ಇಸ್ಲಾಂ ಧರ್ಮವನ್ನು ಅನುಸರಿಸುತ್ತಿದ್ದಾರೆ. ಆ ಈ ಕೇಂದ್ರಾಡಳಿತ ಪ್ರದೇಶವೇ ಲಕ್ಷದ್ವೀಪ. ಈ ಪ್ರದೇಶವು ಚಿಕ್ಕದಾಗಿದ್ದರೂ 2011 ರ ಜನಗಣತಿಯ ಪ್ರಕಾರ ಇಲ್ಲಿನ ಜನಸಂಖ್ಯೆಯೂ 64,473 ರಷ್ಟು ಇತ್ತು. ಈ ಜನಸಂಖ್ಯೆಯಲ್ಲಿ 62,268 ಜನರು ಮುಸ್ಲಿಮರಾಗಿದ್ದು , ಜನಸಂಖ್ಯೆಯ 96.58% ರಷ್ಟು ಮುಸ್ಲಿಂ ಇಲ್ಲಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚು. 2011 ರ ಜನಗಣತಿಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಜನಸಂಖ್ಯೆಯು 1.25 ಕೋಟಿ ಆಗಿತ್ತು. ಅದರಲ್ಲಿ 85.67 ಲಕ್ಷ ಮುಸ್ಲಿಂ ಜನರಿದ್ದರು. ಈ ಪ್ರದೇಶದಲ್ಲಿಯೂ ಶೇ.68.31ರಷ್ಟು ಮುಸ್ಲಿಮರು ವಾಸವಿದ್ದಾರೆ.

Friends Beke

ಜಾಹೀರಾತು

Padmashree 9980546864

ಜಾಹೀರಾತು

ಅಸ್ಸಾಂ ಶೇ 34.22 ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದುವ ಮೂಲಕ ಮೂರನೇ ಸ್ಥಾನವನ್ನು ಗಳಿಸಿಕೊಂಡಿದೆ. ಪಶ್ಚಿಮ ಬಂಗಾಳ ಶೇ 27.01, ಕೇರಳ ಶೇ 26.56, ಉತ್ತರ ಪ್ರದೇಶ ಶೇ 19.26, ಬಿಹಾರ ಶೇ 16.87, ಜಾರ್ಖಂಡ್ ಶೇ 14.53, ಉತ್ತರಾಖಂಡ ಶೇ 13.95, ಕರ್ನಾಟಕ ಶೇ 12.92, ದೆಹಲಿ ಶೇ 12.86 ಹಾಗೂ ಮಹಾರಾಷ್ಟ್ರ ಶೇ 11.54 ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ. ಉಳಿದ ರಾಜ್ಯಗಳಲ್ಲಿ ಮುಸ್ಲಿಂ ಜನಸಂಖ್ಯೆ ಶೇ.10ಕ್ಕಿಂತ ಕಡಿಮೆ ಇದೆ.

ಜಾಹೀರಾತು

ಶೇಕಡಾ 10 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮೊದಲನೇಯದಾಗಿ ಗುಜರಾತ್ ಇದ್ದು, ಇಲ್ಲಿ ಶೇ 9.67 ರಷ್ಟು ಮುಸ್ಲಿಮರು ವಾಸವಿದ್ದಾರೆ. ಆಂಧ್ರ ಪ್ರದೇಶ ಶೇ 9.56, ರಾಜಸ್ಥಾನ ಶೇ 9.07, ತ್ರಿಪುರ ಶೇ 8.60, ಅಂಡಮಾನ್ ನಿಕೋಬಾರ್ ಶೇ 8.52, ಮಣಿಪುರ ಶೇ 8.40, ಗೋವಾ ಶೇ 8.33, ದಮನ್ ಮತ್ತು ದಿಯು ಶೇ 7.92, ಹರಿಯಾಣ ಶೇ 7.03, ಮಧ್ಯಪ್ರದೇಶ ಶೇ 6.57, ಪುದುಚೇರಿ ಶೇ 6.05 ಮತ್ತು ತಮಿಳುನಾಡು ಶೇ 5.86 ರಷ್ಟು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ.

ಅದಲ್ಲದೇ, ಶೇಕಡಾ 5 ಕ್ಕಿಂತ ಕಡಿಮೆ ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಜ್ಯಗಳ ಪೈಕಿ ಚಂಡೀಗಢವು ಮೊದಲ ಸ್ಥಾನದಲ್ಲಿದ್ದು, ಶೇ 4.87 ರಷ್ಟು ಮುಸ್ಲಿಮರು ಇಲ್ಲಿ ವಾಸವಿದ್ದಾರೆ. ಇನ್ನು ಉಳಿದಂತೆ ಮೇಘಾಲಯ ಶೇ 4.40, ದಾದ್ರಾ ಹಾಗೂ ನಗರ ಹವೇಲಿ ಶೇ 3.67, ನಾಗಾಲ್ಯಾಂಡ್ ಶೇ2.47, ಹಿಮಾಚಲ ಪ್ರದೇಶ ಶೇ 2.18, ಒಡಿಶಾ ಶೇಕಡಾ 2.17, ಛತ್ತೀಸ್‌ಗಢ ಶೇ 2.02 ಹಾಗೂ ಅರುಣಾಚಲ ಪ್ರದೇಶ ಶೇ 1.95 ರಷ್ಟು ಜನಸಂಖ್ಯೆಯನ್ನು ಹೊಂದಿದ್ದಾರೆ. ಅತೀ ಕಡಿಮೆ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳ ಪೈಕಿ ಮೊದಲ ಸ್ಥಾನದಲ್ಲಿ ಮಿಜೋರಾಂನಿಂದ ಸೇರಿದ್ದು, ಇಲ್ಲಿ ಶೇ 1.35 ರಷ್ಟು ಮುಸ್ಲಿಂ ಜನರು ವಾಸವಿದ್ದಾರೆ. ಸಿಕ್ಕಿಂ ಶೇ 1.62, ಪಂಜಾಬ್ ನಲ್ಲಿ ಶೇ.1.93ರಷ್ಟು ಮುಸ್ಲಿಮರು ವಾಸವಿದ್ದಾರೆ.

SendShare30Share
Previous Post

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

Next Post

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..