• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

January 25, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
January 25, 2025
in ಬೆಂಗಳೂರು
0
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ
60
SHARES
172
VIEWS
ShareShareShare
  1. ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದೆ. ಸ್ವಪಕ್ಷದ ನಾಕರ ವಿರುದ್ಧವೇ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಕೆಲ ನಾಯಕರುಗಳಿಂದ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಈ ನಡುವೆ ಬಿಜೆಪಿಯ ಇಂತಾ ಸ್ಥಿತಿಗೆ ಕೋರ್‌ ಕಮಿಟಿಯೂ ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನಗದ ಹೊಗೆ ಎದ್ದಾಗಲೇ ಇದರ ಬಗ್ಗೆ ಗಮನಹರಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಆಗಬೇಕಾಗಿತ್ತು. ಕರ್ನಾಟಕ ಬಿಜೆಪಿಯ ಈ ಸ್ಥಿತಿಗೆ ಕೋರ್‌ಕಮಿಟಿಯೂ ಕಾರಣ ಎಂದು ಡಿ ವಿ ಸದಾನಂದ ಗೌಡ ಅವರು ಹೇಳಿದರು.

Poorna squash

ಜಾಹೀರಾತು

Fashion street 9902633624

ಜಾಹೀರಾತು

‘ಶಿಸ್ತಿನ ಪಕ್ಷ ಅನ್ನುತ್ತಾರೆ, ಆದರೆ ಕ್ರಮ ಇಲ್ಲ’

ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು, ರಾಜ್ಯದ ಬೇರೆ ಬೇರೆ ಕಡೆಯಿಂದ ಬಂದ ವರದಿಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಗಂಭೀರವಾಗಿ ಚರ್ಚೆ ಮಾಡದಿರುವುದು ಒಂದು ಕಾರಣ. ಸಂಘಟನಾ ಪರ್ವ, ಸಂಘಟನಾ ಪರ್ವ ಅಂತಾರೆ ಆದರೆ ಆಂತರಿಕಾ ಕಚ್ಚಾಟ ಪರ್ವ ಇದಾಗಿದೆ. ಶಿಸ್ತಿನ ಪಕ್ಷ, ಅಶಿಸ್ತನ್ನು ಸಹಿಸುವುದಿಲ್ಲ ಎಂದು ಹೇಳುತ್ತಾರೆ. ಆದರೆ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ದ ಕ್ರಮಕ್ಕೆ ಶಿಫಾರಸ್ಸು ಮಾಡಿದರೂ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಚರ್ಚೆ ಮಾಡಿದ್ದರೆ ಗೊಂದಲ ಕಡಿಮೆ ಆಗುತ್ತಿದ್ದವು’

ಮುಂದುವರಿದು ಮಾತನಾಡಿದ ಸದಾನಂದ ಗೌಡ ಅವರು, ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿದ್ದರೆ ಒಂದಷ್ಟು ಗೊಂದಲಗಳು ಕಡಿಮೆಯಾಗುತ್ತಿದ್ದವು. ಆಂತರಿಕವಾಗಿ ಇಷ್ಟು ದೊಡ್ಡ ಕಚ್ಚಾಟಗಳಿವೆ. ಆಂತರಿಕ ಕಚ್ಚಾಟದಲ್ಲಿ ತೊಡಗಿರುವವರು ಸಂಘಟನಾ ಪರ್ವದಲ್ಲಿ ಭಾಗವಹಿಸಿಲ್ಲ. ವ್ಯಕ್ತಿಯ ಬದಲಾವಣೆ ಚರ್ಚೆಯ ದಿಕ್ಕನ್ನೇ ಬದಲಾವಣೆ ಮಾಡಲ್ಲ. ವ್ಯಕ್ತಿಗಳಿಗೆ ಮೋಟಿವೇಷನ್‌ ಮಾಡಬೇಕು ಎಂದು ಅವರು ಹೇಳಿದರು.

‘ವಿಜಯೇಂದ್ರ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿಲ್ಲ’

Scafold Academy

ಜಾಹೀರಾತು

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧವೂ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸದ್ಯ ಅಡಾಕ್ ರಾಜ್ಯಾಧ್ಯಕ್ಷರನ್ನ ನೇಮಿಸಲಾಗಿದೆ. ಈಗ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿದೆ. ರಾಜ್ಯಾಧ್ಯಕ್ಷರು ಕೊಟ್ಟ ಜವಾಬ್ದಾರಿ ನಿರ್ವಹಣೆಯನ್ನ ಯಶಸ್ವಿಯಾಗಿ ಮಾಡಲಿಲ್ಲ. ಅತೃಪ್ತರನ್ನ ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾದರು ಎಂದು ಬಿ ವೈ ವಿಜಯೇಂದ್ರ ವಿರುದ್ದ ಕಿಡಿ ಕಾರಿದರು.

‘ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಚುನಾವಣೆ’

ashwinistudioputtur

ಜಾಹೀರಾತು

Muliya

ಜಾಹೀರಾತು

ಇನ್ನು ನೂತನ ರಾಜ್ಯಾಧ್ಯಕ್ಷರ ನೇಮದ ಕುರಿತು ಮಾತನಾಡಿದ ಅವರು, ‘ಸಹಮತ ಇರದಿದ್ದರೆ ಪಕ್ಷದಲ್ಲಿ ಚುನಾವಣೆ ನಡೆಯುತ್ತೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆ ಬೇಡ ಅಂದರೆ ಅವಿರೋಧ ಆಯ್ಕೆ ಆಗುತ್ತೆ’ ಎನ್ನುವ ಮೂಲಕ ಅತೃಪ್ತರ ಮನವೊಲಿಕೆ ಆಗದಿದ್ದರೆ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂದು ಪರೋಕ್ಷವಾಗಿ ಸುಳಿವು ನೀಡಿದರು.

ಬಿಜೆಪಿಯಲ್ಲಿ ಭಿನ್ನಮತದ ನಡುವೆ ಕಳೆದ ಬುಧವಾರ ಡಿ ವಿ ಸದಾನಂದ ಗೌಡ ಅವರ ಮನೆಯಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿತ್ತು. ಈ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ನಡೆಸುವ ಬಗ್ಗೆ ಎಲ್ಲರು ಸಭೆ ಸೇರಿದ್ದೆವು ಎಂದು ಹೇಳಿದ್ದರು.

Keshari Durga

ಜಾಹೀರಾತು

SendShare24Share
Previous Post

ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

Next Post

ಪ್ರತಿಷ್ಠೆಯ ಕಣವಾಗಿದ್ದ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರತಿಷ್ಠೆಯ ಕಣವಾಗಿದ್ದ ಟೌನ್  ಬ್ಯಾಂಕ್ ಚುನಾವಣೆಯಲ್ಲಿ   ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

ಪ್ರತಿಷ್ಠೆಯ ಕಣವಾಗಿದ್ದ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..