• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!

ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!

January 28, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

December 29, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!

by ಪ್ರಜಾಧ್ವನಿ ನ್ಯೂಸ್
January 28, 2025
in ಉಳ್ಳಾಲ, ಕ್ರೈಮ್, ಪ್ರಾದೇಶಿಕ, ಮಂಗಳೂರು
0
ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!
132
SHARES
378
VIEWS
ShareShareShare

ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ. ರೋಡ್ ಜಂಕ್ಷನ್​ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜ.17ರಂದು ದರೋಡೆ ನಡೆದಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದಲ್ಲಿ ಮುಂಬೈನ ಚೆಂಬೂರ್ ತಿಲಕ ನಗರದ ಕಣ್ಣನ್ ಮಣಿ (36), ಪದ್ಮನೇರಿ ಗ್ರಾಮದ ಮುರುಗುಂಡಿ ಥೇವರ್ (36), ಮುಂಬೈನ ದೊಂಬಿವಲಿ ವೆಸ್ಟ್‌ನ ಯೊಸುವಾ ರಾಜೇಂದ್ರನ್ (35), ಷಣ್ಣುಗ ಸುಂದರಂ ಎಂಬುವರನ್ನು ಬಂಧಿಸಲಾಗಿದೆ.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನ ದರೋಡೆ ರಾಷ್ಟ್ರಮಟ್ಟದಲ್ಲಿ ಸಂಚಲ ರೂಪಿಸಿತ್ತು. ಈ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಸಾಹಸ ಮೆಚ್ಚುವಂತಹದ್ದು. 6 ತಿಂಗಳಿಂದ ದರೋಡೆಕೋರರು ಖತರ್ನಾಕ್ ಪ್ಲಾನ್ ರೂಪಿಸಿ ಸಹಕಾರಿ ಬ್ಯಾಂಕ್​ನಿಂದ 2,265 ಬಳೆ, ಓಲೆ, ಸರ ಸೇರಿ ಇತರೆ ಚಿನ್ನಾಭರಣಗಳನ್ನು ದೋಚಿದ್ದರು. ತನಿಖೆ ವೇಳೆ ದರೋಡೆ ಮಾಡಲಾದ ಚಿನ್ನದ ರಾಶಿಯನ್ನು ಕಂಡು ಪೊಲೀಸರು ನಿಂತಲ್ಲೇ ದಂಗಾಗಿ ಹೋಗಿದ್ದಾರೆ.

ಸದ್ಯ ದರೋಡೆಕೋರರು 4 ಬ್ಯಾಗ್​ನಲ್ಲಿ ಬಚ್ಚಿಟ್ಟಿದ್ದ 14 ಕೋಟಿ ಮೌಲ್ಯದ 18.314 ಕೆ.ಜಿಯ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಕೃತ್ಯಕ್ಕೆ ಬಳಸಿರುವ ಫಿಯಟ್ ಕಾರು, 2 ಮಚ್ಚುಗಳು, 2 ಪಿಸ್ತೂಲು, 3 ಜೀವಂತ ಗುಂಡು ವಶಕ್ಕೆ ಪಡೆಯಲಾಗಿದೆ. ಇನ್ನು ಬಂಧಿತರಿಂದ 3.80 ಲಕ್ಷ ನಗದು ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಜ್ಯದ ಅತ್ಯಂತ ದೊಡ್ಡ ಪ್ರಕರಣ ಭೇದಿಸಿರುವುದರ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾತನಾಡಿದ್ದು, ಬ್ಯಾಂಕ್​ನಲ್ಲಿ ದರೋಡೆ ನಡೆಸಿದ ನಂತರ ಮುರುಗಂಡಿ ಥೇವರ್ ಹಾಗೂ ಯೊಸುವಾ ರಾಜೇಂದ್ರನ್ ಫಿಯಟ್ ಕಾರಿನಲ್ಲಿ ತಲಪಾಡಿ ಗೇಟಿನಿಂದ ಕೇರಳ ಕಡೆಗೆ ಕಡೆಗೆ ಪರಾರಿಯಾಗಿದ್ದರು. ಉಳಿದ 4 ಆರೋಪಿತರು ಮಂಗಳೂರು ರೈಲು ನಿಲ್ದಾಣಕ್ಕೆ ತೆರಳಿದ್ದರು. ಇವರಲ್ಲಿ ಮೂವರು ಆಟೋದಲ್ಲಿ ಮತ್ತು ಒಬ್ಬನು ಬಸ್ಸಿನಲ್ಲಿ ಪ್ರಯಾಣಿಸಿ ಎಸ್ಕೇಪ್ ಆಗಿದ್ದರು ಎಂದಿದ್ದಾರೆ.

ಮುರುಗಂಡಿ ಮತ್ತು ತಂಡ ತಮಿಳುನಾಡಿಗೆ ಪರಾರಿಯಾಗಲು ಯೋಜಿಸಿದ್ದರು. ಅಲ್ಲದೇ ಇಲ್ಲಿ ದೋಚಿದ್ದ ಬಂಗಾರದ ಆಭರಣಗಳನ್ನು ಮುಂಬೈನ ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ‌ ಪ್ಲ್ಯಾನ್​ನಲ್ಲಿ ಈ ಧಾರಾವಿ‌ ಗ್ಯಾಂಗ್ ಇತ್ತು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

2016ರಲ್ಲಿ ಮಹಾರಾಷ್ಟ್ರ ಜೈಲಿನಲ್ಲಿ ಕಣ್ಣನ್​, ಮುರುಗನ್ ಪರಿಚಯವಾಗಿತ್ತು. ಈ ವೇಳೆ ಇಬ್ಬರಿಗೂ ಸ್ಥಳೀಯ ಶಶಿದೇವರ್ ಪರಿಯಚವಾಗಿತ್ತು. ಶಶಿದೇವರ್​ನನ್ನು ಭೇಟಿಯಾಗಿ ಕೋಟೆಕಾರು ಬ್ಯಾಂಕ್ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ 2024ರ ನ.27ರಂದು ಮುರುಗನ್, ರಾಜೇಂದ್ರನ್ ಜೊತೆ ಮಂಗಳೂರಿಗೆ ಬಂದಿದ್ದ.

camera center ad

ಜಾಹೀರಾತು

ಆಗ ಶಶಿದೇವರ್ ಇಲ್ಲಿ ಅವರಿಗೆ ಎಲ್ಲಾ ವಿಚಾರವನ್ನು ತಿಳಿಸಿದ್ದ. ಆಟೋದಲ್ಲಿ ಬ್ಯಾಂಕ್​ ಬಳಿ ಕರೆದೊಯ್ದು ಮಾಹಿತಿ ನೀಡಿದ್ದ ಅದರಂತೆ ಬ್ಯಾಂಕ್​ ದರೋಡೆಗೆ ಗ್ಯಾಂಗ್​​ ಸಂಚು ರೂಪಿಸಿತ್ತು. ಶುಕ್ರವಾರ ಮಸೀದಿ ಪ್ರಾರ್ಥನೆ ಹೊತ್ತಲ್ಲೇ ಮುಂಬೈನಿಂದ ಫಿಯೇಟ್ ಕಾರಿನಲ್ಲಿ ಬಂದು ದರೋಡೆಗೆ ಚು ರೂಪಿಸಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ​ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದರು.

SendShare53Share
Previous Post

ಹುಲಿಯ ಶವ ಪತ್ತೆ, ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ

Next Post

ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ

ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..