• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ವಿಶೇಷ ಪ್ರಯತ್ನದ ಫಲ ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ

January 29, 2025
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ವಿಶೇಷ ಪ್ರಯತ್ನದ ಫಲ ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ

by ಪ್ರಜಾಧ್ವನಿ ನ್ಯೂಸ್
January 29, 2025
in ದಕ್ಷಿಣ ಕನ್ನಡ, ಮಂಗಳೂರು
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
32
SHARES
92
VIEWS
ShareShareShare

ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.30) ನೆರವೇರಿಸಲಿದ್ದಾರೆ.

ಗುರುವಾರ ಬೆಳಗ್ಗೆ 9.30 ಮತ್ತು 10.30ಕ್ಕೆ ಸುರತ್ಕಲ್ ಹಾಗೂ ಮೂಲ್ಕಿ ರೈಲು ನಿಲ್ದಾಣದಲ್ಲಿ ನಡೆಯುವ ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದರು ಕಾಮಗಾರಿಗೆ ಅಡಿಗಲ್ಲು ಹಾಕಲಿದ್ದು, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹಾಗೂ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಹಾಗೂ ಕೊಂಕಣ ರೈಲು ನಿಗಮದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸ್ಥಳೀಯರ ರೈಲು ಬೇಡಿಕೆಗಳಿಗೆ ತುರ್ತು ಸ್ಪಂದಿಸಿದ ಕ್ಯಾ. ಚೌಟ

ಕರಾವಳಿಯ ಎರಡು ಪ್ರಮುಖ ರೈಲ್ವೆ ಸ್ಟೇಷನ್ಗಳಾದ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಅಭಿವೃದ್ಧಿ ಸೇರಿದಂತೆ ಸೂಕ್ತ ಮೂಲಸೌಕರ್ಯ ಒದಗಿಸಬೇಕೆಂಬುದು ಹಲವು ವರ್ಷಗಳಿಂದ ಸ್ಥಳೀಯರ ಬೇಡಿಕೆಯಾಗಿತ್ತು. ಅಲ್ಲದೆ ಈ ರೈಲು ನಿಲ್ದಾಣಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಿಂದಾಗಿ ಪ್ರಯಾಣಿಕರು ಅದರಲ್ಲಿಯೂ ಸ್ಥಳೀಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಸಂಸದ ಕ್ಯಾ. ಚೌಟ ಅವರ ಗಮನಕ್ಕೆ ತಂದಾಗ ಕೂಡಲೇ ಅವರು ಆ ಬಗ್ಗೆ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು ಹಾಗೂ ರೈಲ್ವೆ ಸಚಿವಾಲಯದ ಜತೆಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ನಿರಂತರ ಫಾಲೋಅಪ್ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಇದೀಗ ಬಹು ವರ್ಷಗಳ ಸ್ಥಳೀಯರ ರೈಲ್ವೆ ಬೇಡಿಕೆಗಳನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿಕ್ಷಣ ಸಂಸ್ಥೆ ಸಹಿತ ಹಲವು ಕೈಗಾರಿಕೆಗಳಿರುವ ಸುರತ್ಕಲ್ ನಲ್ಲಿ ಲಕ್ಷಾಂತರ ಕಾರ್ಮಿಕರು ಇಲ್ಲಿ ಉದ್ಯೋಗವನ್ನು ಕಂಡುಕೊಂಡಿದ್ದು ಮುಂಬೈ – ಸುರತ್ಕಲ್ ನಡುವೆ ಸ್ಥಳೀಯ ಜನ ಸಂಚಾರವೂ ಇದೆ. ಇವರ ಓಡಾಟಕ್ಕೆ ರೈಲು ಪ್ರಮುಖ ಕೊಂಡಿಯಾಗಿದ್ದು, ಪ್ರವಾಸಿಗರ ದೃಷ್ಟಿಯಿಂದಲೂ ಮಂಗಳೂರಿಗೆ ಹೊಂದಿಕೊಂಡಿರುವ ಸುರತ್ಕಲ್ ನಿಲ್ದಾಣವನ್ನು ಹೆಚ್ಚಿನ ಮಂದಿ ಅವಲಂಬಿಸಿದ್ದಾರೆ.

8722552464 Astrloger

ಜಾಹೀರಾತು

ಅದರಂತೆ ಇದೀಗ ಸುರತ್ಕಲ್ ರೈಲು ನಿಲ್ದಾಣದಲ್ಲಿ 47.52 ಲಕ್ಷ ರೂ. ವೆಚ್ಚದಲ್ಲಿ ಪ್ಲಾಟ್ ಫಾರ್ಮ್ ಅಭಿವೃದ್ಧಿ(surface) ಹಾಗೂ 1.02 ಕೋಟಿ ರೂ. ವೆಚ್ಚದಲ್ಲಿ ಪ್ಲಾಟ್ ಫಾರ್ಮ್ ಮೇಲ್ಛಾವಣಿ ನಿರ್ಮಾಣದ ಕಾರ್ಯ ನಡೆಯಲಿದೆ. ಇನ್ನು ಕಿಲ್ಪಾಡಿ ಗ್ರಾಂ.ಪಂ ವ್ಯಾಪ್ತಿಗೆ ಬರುವ ಮೂಲ್ಕಿ ನಿಲ್ದಾಣದಲ್ಲಿ
ಹಲವು ರೈಲುಗಳು ನಿಲುಗಡೆಯಾಗುತ್ತಿದ್ದು, ಪ್ರಮುಖ ಜಂಕ್ಷನ್ ಆಗಿರುವ ಈ ನಿಲ್ದಾಣದಲ್ಲಿ 38.58 ಲಕ್ಷ ರೂ. ವೆಚ್ಚದಲ್ಲಿ ಪ್ಲಾಟ್ ಫಾರ್ಮ್ ಅಭಿವೃದ್ಧಿ(surface) ಹಾಗೂ 1.04 ಕೋಟಿ ರೂ. ವೆಚ್ಚದಲ್ಲಿ ಪ್ಲಾಟ್ ಫಾರ್ಮ್ ಮೇಲ್ಫಾವಣಿ ನಿರ್ಮಾಣ ಕಾಮಗಾರಿ ನಡೆಯಲಿದೆ ಎಂದು ಸಂಸದ ಕ್ಯಾ. ಚೌಟ ಅವರು ಇದೇ ವೇಳೆ ತಿಳಿಸಿದ್ದಾರೆ.

Muliya

ಜಾಹೀರಾತು

SendShare13Share
Previous Post

ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಬೆಕ್ಕು ಅಟ್ಯಾಕ್

Next Post

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ' ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..