• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

January 29, 2025
ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

November 12, 2025
ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

November 12, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

November 12, 2025
ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

November 12, 2025
ದಿಲ್ಲಿ ಸ್ಪೋಟ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ: ಎಸ್ಪಿ ಡಾ ಅರುಣ್

ದಿಲ್ಲಿ ಸ್ಪೋಟ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ: ಎಸ್ಪಿ ಡಾ ಅರುಣ್

November 12, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

November 11, 2025
ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

November 11, 2025
ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

November 11, 2025
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

November 11, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಸಿನಿಮಾ

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
January 29, 2025
in ಸಿನಿಮಾ
0
ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ
17
SHARES
49
VIEWS
ShareShareShare

ಪುತ್ತೂರು; ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ತಾಯಿ -ಮಗಳ ಭಾಂದವ್ಯ ಹಾಗೂ ಮಧ್ಯಮವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಸಿನಿಮಾ ನಾವು ಬದುಕುವುದು ನಮಗಾಗಿ ಅಲ್ಲ. ನಮ್ಮವರಿಗಾಗಿ ಎಂಬ ಸಂದೇಶ ನೀಡುವ ಕುಟುಂಬ ಸಮೇತ ನೋಡುವ ಚಿತ್ರವಾಗಿದೆ ಎಂದು ಚಿತ್ರದ ನಿರ್ದೇಶಕ ಪುತ್ತೂರಿನ ಕಿಶನ್ ಬಲ್ನಾಡ್ ಅವರು ತಿಳಿಸಿದರು.

ಸೋಮವಾರ ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಈ ಚಿತ್ರ ನನ್ನ ಸಿನಿಮಾ ಬದುಕನ್ನು ನಿರ್ಧರಿಸಲಿದೆ.
ಹುಟ್ಟೂರಿನಲ್ಲಿಯೇ ಮೊದಲ ಬಾರಿಗೆ ಈ ಮಾಹಿತಿ ಹಂಚಿಕೊಳ್ಳುತ್ತಿದ್ದೇನೆ. ಕಳೆದ 17 ವರ್ಷಗಳಿಂದ ಸಿನಿಮಾ ಹಾಗೂ ಸೀರಿಯಲ್ ನಂಟು ಹೊಂದಿರುವ ನಾನು ನಿರ್ಮಾಪಕರು ಹೇಳಿದ್ದಕ್ಕಿಂತ ಕಡಿಮೆ ಅವಧಿಯಲ್ಲಿ ಸಿನಿಮಾ ಪೂರ್ತಿ ಮಾಡಿದ್ದೇನೆ. ಮಡಿಕೇರಿ ಆಗೂ ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ಮಾಡಲಾಗಿದೆ. ಮಧ್ಯಮ ವರ್ಗದ ಯುವಕ ಸವಾಲ್ ಹಾಕಿ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಅವನ ಜೀವನದಲ್ಲಿ ಬರುವ ವಿಧಿಯಾಟವೇ ಚಿತ್ರದ ಕಥೆ. ಕ್ಲೈಮಾಕ್ಸ್ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದು ತಿಳಿಸಿದರು.

ಚಿತ್ರದ ನಾಯಕ ನಟ ಸುನೀಲ್ ಅವರು ಮಾತನಾಡಿ, ಈಗಾಗಲೇ 4 ಸಿನಿಮಾಗಳಲ್ಲಿ ನಟಿಸಿದ ಅನುಭವ ಇದೆ. ಧಾರಾವಾಹಿಗಳಲ್ಲಿಯೂ ಪಾತ್ರ ಮಾಡಿದ್ದೇನೆ. ಈ ಸಿನಿಮಾದ ಕಥೆ ಚೆನ್ನಾಗಿದೆ. ಇದರಲ್ಲಿ ಕಥೆಯೇ ಹೀರೋ. ಹಾಗಾಗಿ ಜನರಿಗೆ ಇಷ್ಟ ಆಗಬಹುದು ಎಂಬ ನಂಬಿಕೆ ಇದೆ. ಅನಗತ್ಯವಾದ ಕಾಮಿಡಿ ಇಲ್ಲ. ಚಿತ್ರದ ಕಥೆಗೆ ಪೂರಕವಾದ ಹಾಸ್ಯ ಇದೆ. ಒಟ್ಟಿನಲ್ಲಿ ಜನರ ಬದುಕಿನ ಕಥೆಯಾಗಿದೆ. ಇದಕ್ಕೆ ಜನರ ಬೆಂಬಲ ಬೇಕಾಗಿದೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಚಿತ್ರದ ಕಥೆ-ನಿರ್ಮಾಪಕ ನಾಗರಾಜ್ ಎಸ್ ಮುಳಗುಂದ, ಚಿತ್ರದ ಇಬ್ಬರು ನಾಯಕಿಯರಲ್ಲಿ ಒಬ್ಬರಾದ ಕುಶಿ, ಹಿರಿಯ ನಟ ನಾಗೇಶ್ ಮಯ್ಯ ಚಿತ್ರದ ಕುರಿತು ಮಾತನಾಡಿದರು.
ಮುಳಗುಂದ ಕ್ರಿಯೇಷನ್ಸ್ ಸಂಸ್ಥೆ ಅಡಿಯಲ್ಲಿ ನಿರ್ಮಾಣವಾದ ಚಿತ್ರದಲ್ಲಿ ಜೀವನ್ ಗೌಡ ಅವರ ಛಾಯಾಗ್ರಹಣ, ಕೀರ್ತಿರಾಜ್ ಸಂಕಲನ, ಗುರುಪ್ರಸಾದ್ ಬೆಳ್ತಂಗಡಿ ಅವರ ಕಲರಿಸ್ಟ್, ಸಾಯಿ ಸರ್ವೇಶ್ ಅವರ ಸಂಗೀತ ಇದೆ. ಚಿತ್ರಕಥೆ ಹಾಗೂ ಸಂಭಾಷಣೆ ಸುನಿಲ್ ಅವರದ್ದಾಗಿದೆ. ನಾಯಕಿ ನಟಿ ಪ್ರೀಯಾ ಹೆಗ್ಡೆ, ಪದ್ಮಜಾ ರಾವ್, ಬಲ ರಾಜ್ಯಾಡಿ, ಪೃಥ್ವಿರಾಜ್, ಸುಧಾಕರ ಬನ್ನಂಜೆ, ಸೂರ್ಯಕಿರಣ್, ಧನಂಜಯ್, ಸಮೀಕ್ಷಾ, ಬೇಬಿ ನಿಧಿ ಅವರ ತಾರಾಗಣವಿದೆ.

ಪತ್ರಿಕಾಗೋಷ್ಟಿಯಲ್ಲಿ ನಾಯಕ ನಟ ಸುನಿಲ್, ನಾಯಕಿ ನಟಿ ಕುಶಿ, ನಾಗೇಶ್ ಮಯ್ಯ, ನಿರ್ಮಾಪಕ ನಾಗರಾಜ್ ಎಸ್ ಮುಳಗುಂದ ಉಪಸ್ಥಿತರಿದ್ದರು.

SendShare7Share
Previous Post

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ವಿಶೇಷ ಪ್ರಯತ್ನದ ಫಲ ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ

Next Post

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ನೇಣು ಹಾಕ್ಕೊಂಡ 13 ವರ್ಷದ ಬಾಲಕ ! ಮೊಬೈಲ್ ಹುಚ್ಚಾಟಕ್ಕೆ ತಂಗಿ ಎದುರಲ್ಲೇ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..