• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

January 30, 2025
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

June 17, 2025
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

June 17, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

June 17, 2025
ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

June 17, 2025
ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

June 17, 2025
ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

June 15, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಂಗಳೂರಿಗೆ ಆಗಮಿಸಿದ NIA ತಂಡ : ನಿಷೇಧಿತ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿ

June 14, 2025
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

June 14, 2025
ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

June 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

by ಪ್ರಜಾಧ್ವನಿ ನ್ಯೂಸ್
January 30, 2025
in ಪುತ್ತೂರು, ಸಿನಿಮಾ
0
`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.
22
SHARES
64
VIEWS
ShareShareShare

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆAಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಮ್÷್ಸ- ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ `ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. ೩೧ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದ್ದು, ಪುತ್ತೂರಿನಲ್ಲಿ ಚಾಲನೆಗೊಳ್ಳಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು.

ಗುರುವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ಭಾರತ್ ಮಾಲ್, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್‌ನಲ್ಲಿ ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ, ಪಡುಬಿದ್ರೆ, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾತ್ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.
`ರಾಜ್ ಸೌಂಡ್ಸ್ ಆಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ನಿರ್ದೇಶಕ ರಾಹುಲ್ ಅಮೀನ್ ಈ ಚಿತ್ರದ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ, ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ(ಚಿಂಪು), ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಮೈಮ್ ರಾಮದಾಸ್, ರೂಪ ವರ್ಕಾಡಿ, ರವಿ ರಾಮಕುಂಜ, ಶೋಭಾ ರೈ, ಶರಣ್ ಚಿಲಿಂಬಿ, ಸಾಹಿಲ್ ರೈ ಹಾಗೂ ಗೌರವ ಪಾತ್ರದಲ್ಲಿ ನವನಿಲ್ ಶೆಟ್ಟಿ ಕದ್ರಿ ಅಭಿನಯಿಸಿದ್ದಾರೆ. ಸೃಜನ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ. ಸಂಕಲನ ವಿಶಾಲ್ ದೇವಾಡಿಗ, ಡಿ.ಐ. ಮತ್ತು ವರ್ಣ ಪ್ರಜ್ವಲ್ ಸುವರ್ಣ, ವಸ್ತ್ರ ವಿನ್ಯಾಸ ವರ್ಷ ಆಚಾರ್ಯ, ಡಿಜಿಟಲ್ ಮಾರ್ಕೆಟಿಂಗ್ ಆಯುಷ್ಮಾನ್ ಹಾಗೂ ನವೀನ್ ಕುಮಾರ್ ಶೆಟ್ಟಿ ಮತ್ತು ವಿನಾಯಕ ಅಚಾರ್ಯ ನೃತ್ಯ ಸಂಯೋಜಿಸಿದ್ದಾರೆ ಎಂದರು.

Akshaya College Puttur

ಜಾಹೀರಾತು

ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಸುಹಾನ್ ಪ್ರಸಾದ್, ಭರತ್ ಕುಮಾರ್ ಗಟ್ಟಿ, ಗಣೇಶ್ ಕೊಲ್ಯ, ಅಶ್ವಿನಿ ರಕ್ಷಿತ್, ಕ್ಷಿತಿಂದ್ರ ಕೋಟೆಕಾರ್, ಮಿತ್ರಂಪಾಡಿ ಜಯರಾಮ್ ರೈ, ಕಿರಣ್ ಶೆಟ್ಟಿ, ಸ್ವಸ್ತಿಕ್ ಅಚಾರ್ಯ ಸಹ ನಿರ್ಮಾಪಕರಾಗಿದ್ದಾರೆ. ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನಿತಿನ್ ಶೇರಿಗಾರ್ ಮತ್ತು ಜೀತೇಶ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಈಗಾಗಲೇ ಈ ಚಿತ್ರವನ್ನು ಯುಎಇ ರಾಷ್ಟ್ರದಲ್ಲಿ ಮೋನಿಷ ಶರತ್ ಶೆಟ್ಟಿ, ಹರೀಶ್ ಬಂಗೇರ, ಹರೀಶ್ ಶೇರಿಗಾರ್, ಗಿರೀಶ್ ನಾರಾಯಣ್, ದೀಪಕ್ ಕುಮಾರ್ ಅವರು ಅರ್ಪಿಸಲು ಮುಂದಾಗಿದ್ದು, ದುಬೈನ ಗಮ್ಮತ್ ಕಲಾವಿದರ ಪೈಕಿ ೫ ಕಲಾವಿದರಾದ ಚಿದಾನಂದ ಪೂಜಾರಿ, ಗಿರೀಶ್ ನಾರಾಯಣ್, ಡೋನಿ ಕೊರೆಯ, ಆಶಾ ಕೊರೆಯ ಮತ್ತು ದೀಪ್ತಿದಿನ್ ರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜ. ೧೯ ರಂದು ಯುಎಇ ಯಲ್ಲಿ ದಾಖಲೆಯ ೧೬ ಪ್ರೀಮಿಯರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಜ. ೨೬ ರಂದು ರೋಹನ್ ಕಾರ್ಪೊರೇಷನ್’ನ ಎಂ.ಡಿ ಹಾಗೂ ಬೇರ್ ಮ್ಯಾನ್ ರೋಹನ್ ಮೊಂತೆರೋರವರ ನೇತೃತ್ವದಲ್ಲಿ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ೩ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರ ಜನ-ಮನ ಗೆದ್ದು ಬೀಗಿದೆ. ಜ. ೩೧ ರಂದು ತುಳುನಾಡಿನಾದ್ಯಂತ ಹಾಗೂ ಫೆ. ೭ರಂದು ಯುಎಇಯಲ್ಲಿ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ಸಂಗತಿ. `ಮಿಡಲ್ ಕ್ಲಾಸ್ ಫ್ಯಾಮಿಲಿ’ ಫೆ.೨ ರಂದು ಕೆನಡದಲ್ಲೂ ತೆರೆಕಾಣಲಿದೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಸಿನಿಮಾ ಕೌಟುಂಬಿಕ ಕಥೆಯನ್ನು ಒಳಗೊಂಡಿದೆ. ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಮಂಗಳೂರು ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಕೂಡು ಕುಟುಂಬ-ಕನಸು ಚಿತ್ರದ ಮುಖ್ಯ ಭಾಗವಾಗಿದೆ. ಈಗಾಗಲೇ ಸಿನಿಮಾದ ಟೈಟಲ್ ಸಾಂಗ್, ಟ್ರೇಲರ್ ಸೂಪರ್ ಹಿಟ್ ಆಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಾಯಕ ನಟ ವಿನೀತ್ ಕುಮಾರ್, ನಾಯಕಿ ನಟಿ ಸಮತಾ ಅಮೀನ್, ಸಹನಿರ್ಮಾಪಕ ನಿತಿನ್ ರಾಜ್ ಶೆಟ್ಟಿ, ವಿತರಕ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಉಪಸ್ಥಿತರಿದ್ದರು.

ಜಾಹೀರಾತು

SendShare9Share
Previous Post

ಬೆಂಗಳೂರು :ಫೆ 2ರಂದು ಕರ್ನಾಟಕ ರಾಜ್ಯ ಸರಕಾರಿ ಅತಿಥಿ ಶಿಕ್ಷಕರ ಅನಿರ್ದಿಷ್ಟ ಅವಧಿ ಹೋರಾಟದ ಪೂರ್ವಭಾವಿ ಸಭೆ

Next Post

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..