• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

January 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

by ಪ್ರಜಾಧ್ವನಿ ನ್ಯೂಸ್
January 30, 2025
in ಕುಂಬ್ರ, ಪುತ್ತೂರು
0
ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ
85
SHARES
244
VIEWS
ShareShareShare

ಪುತ್ತೂರು: ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಐವರು ಯುವಕರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡ ಶಾಸಕ ಅಶೋಕ್ ರೈ ಅವರು, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ ಎಂದು ಬಿಂಬಿಸಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ. ಒಬ್ಬರೂ ಕೂಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯದರ್ಶಿ, ಕೆದಂಬಾಡಿ ಗ್ರಾಪಂ ಮಾಜಿ ಅಧ್ಯಕ್ಷರಾದ ರತನ್ ರೈ ಕುಂಬ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಗೊಂಡವರೆಂದು ತೋರಿಸಿಕೊಂಡವರಲ್ಲಿ ಚಿರಂಜಿತ್ ಎಂಬವರು ಕಳೆದ ಗ್ರಾಪಂ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಯಗೊಂಡವರು.
ಇನ್ನೊಬ್ಬರು ರಂಜಿತ್ ಎಂಬವರು ಚಿರಂಜಿತ್ ಅವರ ಸಹೋದರನಾಗಿದ್ದು, ಇವರಿಬ್ಬರೂ ಬೋಳೋಡಿಯ ಹಿರಿಯ ಕಾಂಗ್ರೆಸ್ ಮುಖಂಡರ ಜತೆ ಅನೇಕ ವರ್ಷಗಳಿಂದ ಕಾಂಗ್ರೆಸ್ ಪರ ಕೆಲಸ ಮಾಡುತ್ತಿದ್ದವರು. ಇವರನ್ನು ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರ್ಪಡೆ ಎಂದು ಯಾವ ಆಧಾರದಲ್ಲಿ ಶಾಸಕರು ಮತ್ತು ಕಾಂಗ್ರೆಸ್ ನಾಯಕರು ತೋರಿಸಿಕೊಂಡಿದ್ದಾರೆ? ಸಂದೀಪ್ ಮತ್ತು ಶರತ್ ಎಂಬವರು ಕೂಡ ಬಿಜೆಪಿಯ ಕಾರ್ಯಕರ್ತರಲ್ಲ. ಯಾವ ಚುನಾವಣೆಯಲ್ಲೂ ಅವರು ಬಿಜೆಪಿ ಪರ ಕೆಲಸ ಮಾಡಿಲ್ಲ. ರಾಕೇಶ್ ರೈ ಎಂಬವರು ಮಾತ್ರ ಹಿಂದಿನ ಬಾರಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ ಸದಸ್ಯತ್ವ ಮರು ನೋಂದಣಿ ನಡೆಯುವಾಗ ಅವರು ಪಕ್ಷದ ಸದಸ್ಯತ್ವ ಪಡೆಕೊಂಡಿಲ್ಲ. ಹೀಗಾಗಿ ಎಲ್ಲ ಐವರಲ್ಲಿ ಒಬ್ಬರು ಕೂಡ ಬಿಜೆಪಿ ಸದಸ್ಯರಿಲ್ಲ. ಹಾಗಿದ್ದೂ ಕಾಂಗ್ರೆಸ್ ಕಾರ್ಯಕರ್ತರನ್ನೇ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ದುರ್ದೆಸೆ ಶಾಸಕರಿಗೆ ಯಾಕೆ ಬಂತು ಗೊತ್ತಿಲ್ಲ ಎಂದವರು ಹೇಳಿದರು.

Poorna squash

ಜಾಹೀರಾತು

ಹಾಲಿ ಶಾಸಕರ ಅಭಿವೃದ್ಧಿ ಕಾರ್ಯ ನೋಡಿ ಕಾಂಗ್ರೆಸ್‍ಗೆ ಸೇರಿದ್ದಾರೆ ಎಂದು ಬಿಂಬಿಸಲಾಗಿದೆ. ಹಾಗಾದರೆ ಅಶೋಕ್ ರೈ ಶಾಸಕರಾದ ಮೇಲೆ ಕೆದಂಬಾಡಿ ಗ್ರಾಮಕ್ಕೆ ಎಷ್ಟು ಅನುದಾನ ತಂದಿದ್ದಾರೆ ತೋರಿಸಲಿ. ಸಂಜೀವ ಮಠಂದೂರು ಶಾಸಕರಾಗಿದ್ದಾಗ ಕೆದಂಬಾಡಿ ಗ್ರಾಮಕ್ಕೆ 16 ಕೋಟಿ ಅನುದಾನ ತಂದಿದ್ದರೆ ಪೈಸೆ ಪೈಸೆ ಲೆಕ್ಕವನ್ನೂ ನಾವು ಕೊಡಲು ಸಿದ್ಧರಿದ್ದೇವೆ.

Keshari Durga

ಜಾಹೀರಾತು

Scafold Academy

ಜಾಹೀರಾತು

ಶಾಸಕರು ವೃಥಾ ಭಾಷಣ ಮಾಡುವುದು ಬಿಟ್ಟು ಅಭಿವೃದ್ಧಿ ಕಾರ್ಯ ಮಾಡಲಿ. ನಾವು ಅವರಿಂದ ಅದನ್ನೇ ನಿರೀಕ್ಷಿಸುತ್ತಿದ್ದೇವೆಯೇ ಹೊರತು ಸುಳ್ಳು ಮಾತುಗಳನ್ನಲ್ಲ ಎಂದರು.
ಪುತ್ತೂರಿಗೆ ಒಂದು ಗೋಣಿ ಸಿಮೆಂಟ್ ಕೂಡ ಬಂದಿಲ್ಲ ಎಂದು ಹೇಳಿದ್ದಾರೆನ್ನಲಾದ ಮಾಜಿ ಶಾಸಕರಿಗೆ ಉತ್ತರಿಸುತ್ತಾ ಶಾಸಕ ಅಶೋಕ್ ರೈ ಅವರು ಪುತ್ತೂರಿಗೆ ಒಂದು ಕೋಟಿ ಸಿಮೆಂಟ್ ಗೋಣಿ ಬರಲಿದೆ ಎಂದಿದ್ದಾರೆ. ಕೇವಲ ಗೋಣಿ ಬರುವುದು ಬೇಡ, ಬಂದರೆ ಸಿಮೆಂಟ್ ಅಷ್ಟು ಗೋಣಿಯಲ್ಲಿ ಬಂದು ಅಭಿವೃದ್ಧಿ ಆಗಲಿ. ಶಾಸಕರ 1 ಕೋಟಿ ಗೋಣಿಯಲ್ಲಿ ಕೆದಂಬಾಡಿ ಗ್ರಾಮದ ದರ್ಬೆ -ಆಲಡ್ಕ ರಸ್ತೆ ಅಭಿವೃದ್ಧಿ ಆಗಲಿ. ಹಾರೆ ಪಿಕ್ಕಾಸಿನ ಗುದ್ದಲಿ ಪೂಜೆ ಮಾತ್ರ ಮಾಡಿದರೆ ಸಾಲದು ಎಂದು ಹೇಳಿದ ರತನ್ ರೈ, ಶಾಸಕರು ಇಡೀ ಪುತ್ತೂರಿಗೆ ಸೇರಿದವರು. ಅವರಿಂದ ನಾವು ಅಭಿವೃದ್ಧಿ ನಿರೀಕ್ಷಿಸುತ್ತೇವೆ, ಸುಳ್ಳು ಭಾಷಣವನ್ನಲ್ಲ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಸದಸ್ಯರಾದ ಕೃಷ್ಣಕುಮಾರ್ ಇದ್ಯಪೆ, ಶಕ್ತಿಕೇಂದ್ರದ ಪ್ರಮುಖ್ ಶರತ್ ಗುತ್ತು, ಪಕ್ಷದ ಪ್ರಮುಖರಾದ ಪದ್ಮನಾಭ ಗೌಡ ಮುಂಡಾಲ ಉಪಸ್ಥಿತರಿದ್ದರು.

Muliya

ಜಾಹೀರಾತು

Fashion street 9902633624

ಜಾಹೀರಾತು

SendShare34Share
Previous Post

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

Next Post

ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..