• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

February 1, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

October 13, 2025
ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

October 11, 2025
ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

October 14, 2025
ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

October 11, 2025
ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

October 11, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

by ಪ್ರಜಾಧ್ವನಿ ನ್ಯೂಸ್
February 1, 2025
in ಆರೋಗ್ಯ , ಹೆಲ್ತ್ ಟಿಪ್ಸ್, ನವದೆಹಲಿ
0
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ
5
SHARES
13
VIEWS
ShareShareShare

ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್​ ನಲ್ಲಿ ಹೇಳಿದ್ದಾರೆ. “ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ. ಹಾಗಾದರೆ ಇದರಿಂದ ಜನಸಾಮಾನ್ಯರು ಯಾವ ರೀತಿಯ ಸೌಲಭ್ಯಗಳನ್ನು ಪಡೆಯಬಹುದು? ಇದರಿಂದ ಸಿಗುವ ಪ್ರಯೋಜನಗಳೇನು?

ಇದು ಹೊರರೋಗಿ ಕ್ಯಾನ್ಸರ್ ಕೇಂದ್ರಗಳು ಅಥವಾ ಡೇ ಕೇರ್ ಕೀಮೋಥೆರಪಿ ಘಟಕಗಳು ಎಂದೂ ಕರೆಯಲ್ಪಡುತ್ತವೆ, ಹೊರರೋಗಿ ಆಧಾರದ ಮೇಲೆ ಕ್ಯಾನ್ಸರ್ ಚಿಕಿತ್ಸೆಯನ್ನು ಒದಗಿಸುವ ವಿಶೇಷ ಸೌಲಭ್ಯಗಳಾಗಿವೆ. ಈ ಕೇಂದ್ರಗಳು ಹಲವಾರು ಸೇವೆಗಳನ್ನು ನೀಡುತ್ತವೆ

ಈ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ಹೆಚ್ಚು ಆರಾಮದಾಯಕ ವಾತಾವರಣವನ್ನು ಹೊಂದಿರುತ್ತವೆ, ಜೊತೆಗೆ ಇಲ್ಲಿನ ವೈದ್ಯಕೀಯ ತಂಡ ರೋಗಿಗಳ ಭಯವನ್ನು ಕಡಿಮೆ ಮಾಡಿ ಒಳ್ಳೆಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡುತ್ತದೆ.

ಕಡಿಮೆ ಆಸ್ಪತ್ರೆ ವಾಸ್ತವ್ಯ: ರೋಗಿಗಳು ಈ ಸೌಲಭ್ಯದಿಂದ ಒಳ್ಳೆಯ ಚಿಕಿತ್ಸೆ ಪಡೆಯಬಹುದು ಜೊತೆಗೆ ಔಷಧಿಗಳನ್ನು ತೆಗೆದುಕೊಂಡು ಮನೆಗೆ ಮರಳಬಹುದು, ಇದರಿಂದ ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಆಸ್ಪತ್ರೆ ಎಂದರೆ ಭಯ ಪಡುವವರಿಗೆ ಈ ರೀತಿಯ ಸೌಲಭ್ಯ ಹೆಚ್ಚು ಅನುಕೂಲ ನೀಡುತ್ತದೆ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಜೊತೆಗೆ ಔಷಧಿಗಳ ಬಗೆಗಿನ ಭಯವನ್ನು ಕಡಿಮೆ ಮಾಡುತ್ತದೆ.

ಸುಧಾರಿತ ಜೀವನದ ಗುಣಮಟ್ಟ: ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಹೆಚ್ಚು ವಿಶ್ರಾಂತಿ ಮತ್ತು ಆರಾಮದಾಯಕವಾಗಿರುತ್ತದೆ. ಇಲ್ಲಿ ವ್ಯವಸ್ಥೆಗಳು ಜನರ ಅನುಕೂಲಕ್ಕೆ ತಕ್ಕಂತೆ ಮಾಡಿರುತ್ತಾರೆ. ಜೊತೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ. ರೋಗಿಗಳಿಗೆ ತಮ್ಮ ದೈನಂದಿನ ದಿನಚರಿ ಮತ್ತು ಜೀವನದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಈ ಕೇಂದ್ರಗಳಲ್ಲಿ ಆರೋಗ್ಯ ವೃತ್ತಿಪರರ ತಂಡದವರು ಇರುವುದರಿಂದ ರೋಗಿಗಳಿಗೆ ಸಮಗ್ರ ಆರೈಕೆ ನೀಡಲು ಒಟ್ಟಾಗಿ ಕೆಲಸ ಮಾಡುತ್ತಾರೆ.

ಕಡಿಮೆ ವೆಚ್ಚ: ಡೇಕೇರ್ ಕ್ಯಾನ್ಸರ್ ಸೆಂಟರ್ ಗಳಿಂದ, ಹೆಚ್ಚು ಹೆಚ್ಚು ದಿನ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಇದರಿಂದ ದುಬಾರಿ ವೈದ್ಯಕೀಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗುತ್ತದೆ. ಆ ಮೂಲಕ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇಂದಿನ ಕಾಲಘಟ್ಟದಲ್ಲಿ ವೈದ್ಯಕೀಯ ಚಿಕಿತ್ಸೆ, ಔಷಧಿಗಳು ದುಬಾರಿ ಆಗಿರುವುದರಿಂದ ಈ ರೀತಿಯ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ರೋಗಿಗಳಿಗೆ ಸಮಯೋಚಿತ ಮತ್ತು ಪರಿಣಾಮಕಾರಿಯಾದ ಚಿಕಿತ್ಸೆ ನೀಡುವುದರಿಂದ ರೋಗಿಯ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಬಹುದು. ಜೊತೆಗೆ ಕ್ಯಾನ್ಸರ್ ರೋಗವನ್ನು ಹಿಮ್ಮೆಟ್ಟಿಸಬಹುದು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare2Share
Previous Post

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

Next Post

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..