• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

February 4, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

by ಪ್ರಜಾಧ್ವನಿ ನ್ಯೂಸ್
February 4, 2025
in ಆರೋಗ್ಯ , ಹೆಲ್ತ್ ಟಿಪ್ಸ್, ದಕ್ಷಿಣ ಕನ್ನಡ
0
ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ
22
SHARES
64
VIEWS
ShareShareShare

ಉರಿ ಬಿಸಿಲು ಹೆಚ್ಚುತ್ತಿದ್ದಂತೆ ಸಾಂಕ್ರಾಮಿಕ ರೋಗವಾದ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ. ‘ವೆರಿಸೆಲ್ಲಾ ಜೋಸ್ಟರ್’ ಎಂಬ ವೈರಾಣುವಿನಿಂದ ಬರುವ ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಬಹಳ ಸುಲಭವಾಗಿ ಹರಡುತ್ತದೆ . ಇದೀಗ ಕಡಬ ತಾಲೂಕಿನ ‌ ವಿವಿಧ ಶಾಲೆಗಳಲ್ಲಿ 15ಕ್ಕೂ ಅಧಿಕ ಮಕ್ಕಳಲ್ಲಿ ಚಿಕನ್​ಪಾಕ್ಸ್ ಕಾಣಿಸಿಕೊಂಡಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೋಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ, ಕುಕ್ಕೆ ಸುಬ್ರಹ್ಮಣ್ಯದದಲ್ಲಿ ಆರು ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್​ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Muliya

ಜಾಹೀರಾತು

vishnu studio

ಜಾಹೀರಾತು

ಈ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಮಕ್ಕಳ ಶಾಲಾ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ.

Keshari Durga

ಜಾಹೀರಾತು

ಏನಿದು ಚಿಕನ್​ಪಾಕ್ಸ್ : ಚಿಕನ್​ಪಾಕ್ಸ್ ಎಂಬುದು ವರಿಸೆಲ್ಲಾ-ಜೋಸ್ಟರ್ ವೈರಸ್‌ನಿಂದ ಉಂಟಾಗುವ ಸಣ್ಣ, ದ್ರವ ತುಂಬಿದ ಗುಳ್ಳೆಗಳೊಂದಿಗೆ ತುರಿಕೆ ಜೊತೆ ಆರಂಭವಾಗುವ ಸೋಂಕು. ಸಾಮಾನ್ಯವಾಗಿ, ಮಕ್ಕಳಿಗೆ ಸೇರಿದಂತೆ ವಯಸ್ಕರಿಗೂ ಸಹ ಇದು ಬರಬಹುದು. ಚಿಕನ್​ಪಾಕ್ಸ್​ನ ಚಿಹ್ನೆಯು ಜ್ವರ, ತುರಿಕೆಯೊಂದಿಗೆ ದೇಹದ ತುಂಬಾ ಕೆಂಪು ಗುಳ್ಳೆ ಉಂಟಾಗುತ್ತದೆ. ಕೆಲವು ದಿನಗಳ ನಂತರ, ಗುಳ್ಳೆಗಳು ಸಿಡಿಯುತ್ತವೆ. ಚಿಕನ್​ಪಾಕ್ಸ್ ಲಕ್ಷಣಗಳು ಸಾಮಾನ್ಯವಾಗಿ ವೈರಸ್‌ಗೆ ಒಡ್ಡಿಕೊಂಡ 10 ರಿಂದ 21 ದಿನಗಳ ಒಳಗೆ ಕಾಣಿಸಿಕೊಳ್ಳುತ್ತವೆ. ಮೊದಲ ಚಿಹ್ನೆ ಎಂದರೆ ಅನಾರೋಗ್ಯದ ಲಕ್ಷಣಗಳು ಗೋಚರಿಸುತ್ತದೆ. ಮೈ – ಕೈ ನೋವು, ಹೆಚ್ಚಿನ ತಾಪಮಾನದ ಜ್ವರ, ನಿರ್ಜಲೀಕರಣ, ತುಂಬಾ ದಣಿವು, ಆಯಾಸ ಉಂಟಾಗುತ್ತದೆ. ತುರಿಕೆ ಆರಂಭವಾಗಿ ಕಿರಿಕಿರಿ ಅನಿಸುತ್ತದೆ.

ashwinistudioputtur

ಜಾಹೀರಾತು

ಹಲವರಿಗೆ ಹಸಿವಿನ ಕೊರತೆ, ತಲೆನೋವು ಉಂಟಾಗಿ ನಂತರದಲ್ಲಿ ದೇಹದಾದ್ಯಂತ ಕೆಂಪು ನೀರುಯುಕ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಇವು ಮೊದಲು ಸಾಮಾನ್ಯವಾಗಿ ಎದೆ, ಬೆನ್ನು ಅಥವಾ ಮುಖದ ಮೇಲೆ ಕಾಣಿಸಿಕೊಳ್ಳುತ್ತವೆ ಮತ್ತು ನಂತರ ಇಡೀ ದೇಹವನ್ನು ಆವರಿಸುತ್ತವೆ. ನಂತರದಲ್ಲಿ ಇವು ಕ್ರಮೇಣ ಗುಣವಾಗುತ್ತವೆ ಆದರೆ, ಸಂಪೂರ್ಣವಾಗಿ ಹೋಗಲು 2 ವಾರಗಳವರೆಗಾದರೂ ಸಮಯ ತೆಗೆದುಕೊಳ್ಳಬಹುದು. ಮಕ್ಕಳಲ್ಲಿ ಚಿಕನ್​ಪಾಕ್ಸ್ ಯಾವುದೇ ತೊಂದರೆಗಳಿಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಕೆಟ್ಟದಾಗಿ ದೇಹವನ್ನು ಗೀಚಿದಾಗ ಕಲೆಗಳ ಗುರುತು ಕಾಣಿಸಿಕೊಳ್ಳುತ್ತದೆ

Poorna squash

ಜಾಹೀರಾತು

.ವೈದ್ಯಾಧಿಕಾರಿಗಳು ಏನಂದ್ರು: ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಪ್ರತಿಕ್ರಿಯಿಸಿ , “ಚಿಕನ್​ಪಾಕ್ಸ್​ಗೆ ಯಾವುದೇ ಕಾರಣಕ್ಕೂ ಹೆದರುವ ಅಥವಾ ಆತಂಕ ಪಡುವ ಅಗತ್ಯವಿಲ್ಲ. ಆದರೆ ಇದು ಬಹುಬೇಗ ಹರಡುವ ಸಾಧ್ಯತೆ ಇರೋದರಿಂದ ಮುನ್ನೆಚ್ಚರಿಕೆ ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಇಲಾಖಾ ಸಿಬ್ಬಂದಿಯೆಲ್ಲಾ ಸಿದ್ಧತೆ ಕೈಗೊಂಡಿದ್ದಾರೆ. ಮಕ್ಕಳಲ್ಲಿ ಹೆಚ್ಚಿನ ತಾಪಮಾನದ ಜ್ವರ ಉಂಟಾಗುವ ಕಾರಣ ವೈದ್ಯಕೀಯ ತಜ್ಞರ ಸಲಹೆ ಪಡೆದು ತಾಪಮಾನವನ್ನು ಕಡಿಮೆ ಮಾಡಲು ಪ್ಯಾರೆಸಿಟಮಾಲ್ ಅನ್ನು ನೀಡಬಹುದು. ಮಕ್ಕಳಿಗೆ ಚಳಿ ಅಥವಾ ಹೆಚ್ಚು ಬಿಸಿಯಾಗದಂತೆ ಹತ್ತಿ ಬಟ್ಟೆಗಳನ್ನು ಇಡಬಹುದು.

 

ಹೆಚ್ಚಾಗಿ ತುರಿಕೆ ಉಂಟಾಗುವುದರಿಂದ ಕ್ಯಾಲಮೈನ್ ಲೋಷನ್/ಎಮೋಲಿಯಂಟ್ ಲೋಷನ್‌ನಂತಹ ಬಾಡಿ ಕ್ರೀಮ್‌ಗಳನ್ನು ವೈದ್ಯರ ಸಲಹೆಯಂತೆ ಹಚ್ಚಬಹುದು. ವೈದ್ಯಕೀಯ ತಜ್ಞರನ್ನು ಭೇಟಿಯಾಗಿ ಅಸಿಕ್ಲೋವಿರ್ ನಂತಹ ಆಂಟಿವೈರಲ್ ಔಷಧ ಅಥವಾ ಲಸಿಕೆಯನ್ನು ಪಡೆದುಕೊಳ್ಳಬಹುದು. ಹೆಚ್ಚಾಗಿ ಹಣ್ಣು ಹಂಪಲುಗಳು ನೀಡುವುದು. ತಂಪಾದ ಆಹಾರ ವಸ್ತುಗಳನ್ನು ನೀಡುವ ಮೂಲಕ ದೇಹವನ್ನು ತಂಪಾಗಿರಿಸಲು ಪ್ರಯತ್ನಿಸಬೇಕು. ದೇಹದಲ್ಲಿ ಆಳವಾದ ಗೀರುಗಳನ್ನು ಮಾಡಲು ಬಿಡದಂತೆ ಮಕ್ಕಳ ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಬೇಕು” ಎಂದು ಹೇಳಿದ್ದಾರೆ

camera center ad

ಜಾಹೀರಾತು

SendShare9Share
Previous Post

ಮಾರ್ನಿಂಗ್ ಶೂಟೌಟ್, ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ

Next Post

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..