• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

February 4, 2025
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

August 13, 2026
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ

by ಪ್ರಜಾಧ್ವನಿ ನ್ಯೂಸ್
February 4, 2025
in ಆರೋಗ್ಯ , ಹೆಲ್ತ್ ಟಿಪ್ಸ್, ದಕ್ಷಿಣ ಕನ್ನಡ
0
ಉರಿ ಬಿಸಿಲು ಸಾಂಕ್ರಾಮಿಕ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ
23
SHARES
66
VIEWS
ShareShareShare

ಉರಿ ಬಿಸಿಲು ಹೆಚ್ಚುತ್ತಿದ್ದಂತೆ ಸಾಂಕ್ರಾಮಿಕ ರೋಗವಾದ ಸಿಡುಬು ಅಥವಾ ಚಿಕನ್‌ಪಾಕ್ಸ್‌ ಹರಡುವ ಕಾಲ. ‘ವೆರಿಸೆಲ್ಲಾ ಜೋಸ್ಟರ್’ ಎಂಬ ವೈರಾಣುವಿನಿಂದ ಬರುವ ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಬಹಳ ಸುಲಭವಾಗಿ ಹರಡುತ್ತದೆ . ಇದೀಗ ಕಡಬ ತಾಲೂಕಿನ ‌ ವಿವಿಧ ಶಾಲೆಗಳಲ್ಲಿ 15ಕ್ಕೂ ಅಧಿಕ ಮಕ್ಕಳಲ್ಲಿ ಚಿಕನ್​ಪಾಕ್ಸ್ ಕಾಣಿಸಿಕೊಂಡಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೋಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ, ಕುಕ್ಕೆ ಸುಬ್ರಹ್ಮಣ್ಯದದಲ್ಲಿ ಆರು ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್​ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಮಕ್ಕಳ ಶಾಲಾ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ.

ಏನಿದು ಚಿಕನ್​ಪಾಕ್ಸ್ : ಚಿಕನ್​ಪಾಕ್ಸ್ ಎಂಬುದು ವರಿಸೆಲ್ಲಾ-ಜೋಸ್ಟರ್ ವೈರಸ್‌ನಿಂದ ಉಂಟಾಗುವ ಸಣ್ಣ, ದ್ರವ ತುಂಬಿದ ಗುಳ್ಳೆಗಳೊಂದಿಗೆ ತುರಿಕೆ ಜೊತೆ ಆರಂಭವಾಗುವ ಸೋಂಕು. ಸಾಮಾನ್ಯವಾಗಿ, ಮಕ್ಕಳಿಗೆ ಸೇರಿದಂತೆ ವಯಸ್ಕರಿಗೂ ಸಹ ಇದು ಬರಬಹುದು. ಚಿಕನ್​ಪಾಕ್ಸ್​ನ ಚಿಹ್ನೆಯು ಜ್ವರ, ತುರಿಕೆಯೊಂದಿಗೆ ದೇಹದ ತುಂಬಾ ಕೆಂಪು ಗುಳ್ಳೆ ಉಂಟಾಗುತ್ತದೆ. ಕೆಲವು ದಿನಗಳ ನಂತರ, ಗುಳ್ಳೆಗಳು ಸಿಡಿಯುತ್ತವೆ. ಚಿಕನ್​ಪಾಕ್ಸ್ ಲಕ್ಷಣಗಳು ಸಾಮಾನ್ಯವಾಗಿ ವೈರಸ್‌ಗೆ ಒಡ್ಡಿಕೊಂಡ 10 ರಿಂದ 21 ದಿನಗಳ ಒಳಗೆ ಕಾಣಿಸಿಕೊಳ್ಳುತ್ತವೆ. ಮೊದಲ ಚಿಹ್ನೆ ಎಂದರೆ ಅನಾರೋಗ್ಯದ ಲಕ್ಷಣಗಳು ಗೋಚರಿಸುತ್ತದೆ. ಮೈ – ಕೈ ನೋವು, ಹೆಚ್ಚಿನ ತಾಪಮಾನದ ಜ್ವರ, ನಿರ್ಜಲೀಕರಣ, ತುಂಬಾ ದಣಿವು, ಆಯಾಸ ಉಂಟಾಗುತ್ತದೆ. ತುರಿಕೆ ಆರಂಭವಾಗಿ ಕಿರಿಕಿರಿ ಅನಿಸುತ್ತದೆ.

8722552464 Astrloger

ಜಾಹೀರಾತು

ಹಲವರಿಗೆ ಹಸಿವಿನ ಕೊರತೆ, ತಲೆನೋವು ಉಂಟಾಗಿ ನಂತರದಲ್ಲಿ ದೇಹದಾದ್ಯಂತ ಕೆಂಪು ನೀರುಯುಕ್ತ ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ. ಇವು ಮೊದಲು ಸಾಮಾನ್ಯವಾಗಿ ಎದೆ, ಬೆನ್ನು ಅಥವಾ ಮುಖದ ಮೇಲೆ ಕಾಣಿಸಿಕೊಳ್ಳುತ್ತವೆ ಮತ್ತು ನಂತರ ಇಡೀ ದೇಹವನ್ನು ಆವರಿಸುತ್ತವೆ. ನಂತರದಲ್ಲಿ ಇವು ಕ್ರಮೇಣ ಗುಣವಾಗುತ್ತವೆ ಆದರೆ, ಸಂಪೂರ್ಣವಾಗಿ ಹೋಗಲು 2 ವಾರಗಳವರೆಗಾದರೂ ಸಮಯ ತೆಗೆದುಕೊಳ್ಳಬಹುದು. ಮಕ್ಕಳಲ್ಲಿ ಚಿಕನ್​ಪಾಕ್ಸ್ ಯಾವುದೇ ತೊಂದರೆಗಳಿಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಕೆಟ್ಟದಾಗಿ ದೇಹವನ್ನು ಗೀಚಿದಾಗ ಕಲೆಗಳ ಗುರುತು ಕಾಣಿಸಿಕೊಳ್ಳುತ್ತದೆ

.ವೈದ್ಯಾಧಿಕಾರಿಗಳು ಏನಂದ್ರು: ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಪ್ರತಿಕ್ರಿಯಿಸಿ , “ಚಿಕನ್​ಪಾಕ್ಸ್​ಗೆ ಯಾವುದೇ ಕಾರಣಕ್ಕೂ ಹೆದರುವ ಅಥವಾ ಆತಂಕ ಪಡುವ ಅಗತ್ಯವಿಲ್ಲ. ಆದರೆ ಇದು ಬಹುಬೇಗ ಹರಡುವ ಸಾಧ್ಯತೆ ಇರೋದರಿಂದ ಮುನ್ನೆಚ್ಚರಿಕೆ ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಇಲಾಖಾ ಸಿಬ್ಬಂದಿಯೆಲ್ಲಾ ಸಿದ್ಧತೆ ಕೈಗೊಂಡಿದ್ದಾರೆ. ಮಕ್ಕಳಲ್ಲಿ ಹೆಚ್ಚಿನ ತಾಪಮಾನದ ಜ್ವರ ಉಂಟಾಗುವ ಕಾರಣ ವೈದ್ಯಕೀಯ ತಜ್ಞರ ಸಲಹೆ ಪಡೆದು ತಾಪಮಾನವನ್ನು ಕಡಿಮೆ ಮಾಡಲು ಪ್ಯಾರೆಸಿಟಮಾಲ್ ಅನ್ನು ನೀಡಬಹುದು. ಮಕ್ಕಳಿಗೆ ಚಳಿ ಅಥವಾ ಹೆಚ್ಚು ಬಿಸಿಯಾಗದಂತೆ ಹತ್ತಿ ಬಟ್ಟೆಗಳನ್ನು ಇಡಬಹುದು.

 

ಹೆಚ್ಚಾಗಿ ತುರಿಕೆ ಉಂಟಾಗುವುದರಿಂದ ಕ್ಯಾಲಮೈನ್ ಲೋಷನ್/ಎಮೋಲಿಯಂಟ್ ಲೋಷನ್‌ನಂತಹ ಬಾಡಿ ಕ್ರೀಮ್‌ಗಳನ್ನು ವೈದ್ಯರ ಸಲಹೆಯಂತೆ ಹಚ್ಚಬಹುದು. ವೈದ್ಯಕೀಯ ತಜ್ಞರನ್ನು ಭೇಟಿಯಾಗಿ ಅಸಿಕ್ಲೋವಿರ್ ನಂತಹ ಆಂಟಿವೈರಲ್ ಔಷಧ ಅಥವಾ ಲಸಿಕೆಯನ್ನು ಪಡೆದುಕೊಳ್ಳಬಹುದು. ಹೆಚ್ಚಾಗಿ ಹಣ್ಣು ಹಂಪಲುಗಳು ನೀಡುವುದು. ತಂಪಾದ ಆಹಾರ ವಸ್ತುಗಳನ್ನು ನೀಡುವ ಮೂಲಕ ದೇಹವನ್ನು ತಂಪಾಗಿರಿಸಲು ಪ್ರಯತ್ನಿಸಬೇಕು. ದೇಹದಲ್ಲಿ ಆಳವಾದ ಗೀರುಗಳನ್ನು ಮಾಡಲು ಬಿಡದಂತೆ ಮಕ್ಕಳ ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಬೇಕು” ಎಂದು ಹೇಳಿದ್ದಾರೆ

Muliya

ಜಾಹೀರಾತು

SendShare9Share
Previous Post

ಮಾರ್ನಿಂಗ್ ಶೂಟೌಟ್, ದರೋಡೆಕೋರರ ಕಾಲಿಗೆ ಗುಂಡು ಇಬ್ಬರ ಬಂಧನ

Next Post

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ.ವೆಚ್ಚ : ಶಾಸಕ ಅಶೋಕ್‌ ಕುಮಾರ್‌ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..