• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

February 4, 2025
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

June 4, 2026
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

June 3, 2026
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

June 3, 2026
ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

June 3, 2026
ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

June 3, 2026
ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

June 3, 2026
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

June 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ

by ಪ್ರಜಾಧ್ವನಿ ನ್ಯೂಸ್
February 4, 2025
in ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ
0
ಮಹಾ ಕುಂಭಮೇಳಕ್ಕೆ ಪ್ರಧಾನಿ ಮೋದಿ ನಾಳೆ ಭೇಟಿ
17
SHARES
48
VIEWS
ShareShareShare

ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವವಾಗಿರುವ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳದಲ್ಲಿ ಲಕ್ಷಾಂತರ ಸಾಧು-ಸಂತರು ನಾಗಸಾಧುಗಳು, ದೇಶದ ಮೂಲೆ ಮೂಲೆಯ ಭಕ್ತರು, ವಿದೇಶಿ ಭಕ್ತರು ಮಾತ್ರವಲ್ಲದೇ ದೇಶದ ಹಾಗೂ ವಿದೇಶದ ಗಣ್ಯರು ಕೂಡ ಭಾಗಿಯಾಗುತ್ತಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಮಾಹಿತಿ ಪ್ರಕಾರ ಈವರೆಗೂ 25 ಕೋಟಗೂ ಅಧಿಕ ಭಕ್ತರು ಗಂಗಾ, ಯಮುನಾ ಹಾಗೂ ಸರಸ್ವತಿ ಮಹಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ಗಣ್ಯರು ಈಗಾಗಲೇ ಮಹಾ ಕುಂಭ ಮೇಳದಲ್ಲಿ ಭಾಗಿಯಾಗಿದ್ದು, ಇದೀಗ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಗ್‌ ರಾಜ್‌ಗೆ ಆಗಮಿಸುವ ದಿನಾಂಕ ನಿಗದಿಯಾಗಿದೆ.

Keshari Durga

ಜಾಹೀರಾತು

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಅಂದರೆ ಫೆಬ್ರವರಿ 05 ಬುಧವಾರದಂದು ಪ್ರಯಾಗ್‌ ರಾಜ್‌ಗೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನದಲ್ಲಿ ಕೈಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ರಿಂದ 11:30 ರವರೆಗೆ ಪವಿತ್ರ ಸ್ನಾನ ಮಾಡಲಿದ್ದಾರೆ. ಬೆಳಗ್ಗೆ 10:05ಕ್ಕೆ ಪ್ರಯಾಗ್‌ ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿಗಳು ವಿಮಾನ ನಿಲ್ದಾಣದಿಂದ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಲಿದ್ದಾರೆ.

Sathyasayi Hospital

ಜಾಹೀರಾತು

10:45ಕ್ಕೆ ಅರೈಲ್ ಘಾಟ್ ತಲುಪಲಿರುವ ಪ್ರಧಾನಿ ಮೋದಿ ಅರೈಲ್ ಘಾಟ್‌ನಿಂದ ಬೋಟ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿರುವ ಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 11 ರಿಂದ 11:30 ರವರೆಗೆ ಪ್ರಧಾನಿಗಳ ಕುಂಭ ಸ್ನಾನಕ್ಕೆ ಸಮಯ ನಿಗದಿಯಾಗಿದ್ದು, ಬಳಿಕ ಅಲ್ಲಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ದೆಹಲಿಗೆ ವಾಸಪ್‌ ಆಗಲಿದ್ದಾರೆ. ಪ್ರಧಾನಿಗಳ ಆಗಮನದ ಹಿನ್ನೆಯಲ್ಲಿ ಪ್ರಯಾಗ್‌ ರಾಜ್‌ನಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಇನ್ನು ಮಹಾ ಕುಂಭ ಮೇಳದ ಮೌನಿ ಅಮಾವಾಸ್ಯೆಯ ಕಾಲ್ತುಳಿತದಲ್ಲಿ 30 ಭಕ್ತರು ಬಲಿಯಾದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರ ರಕ್ಷಣೆಗೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿದ್ದು, ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ. ಅಲ್ಲದೇ 2019ರ ಅರ್ಧ ಕುಂಭ ಮೇಳದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳ ತಂಡವನ್ನು ಸದ್ಯ ಪ್ರಯಾಗ್‌ ರಾಜ್‌ನ ನಿರ್ವಹಣೆಗೆ ನೇಮಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

 

Muliya

ಜಾಹೀರಾತು

SendShare7Share
Previous Post

ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದರ್ಶನ್ ಬಲಿ, ಬಟ್ಟಲು ಕಾಣಿಕೆ. ಸ್ವಾಗತ ಗೋಪುರ ಉದ್ಘಾಟನೆ

Next Post

ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..