• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ

ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ

February 8, 2025
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

October 25, 2025
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

October 25, 2025
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

October 22, 2025
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

October 22, 2025
ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

October 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ

by ಪ್ರಜಾಧ್ವನಿ ನ್ಯೂಸ್
February 8, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ: ಶಿವನಾಥ ರೈ
25
SHARES
70
VIEWS
ShareShareShare

ಪುತ್ತೂರು; ದೇವಳದ ಅಭಿವೃದ್ಧಿಗೆ ಪೂರಕವಾಗಿ ನಿಲ್ಲಬೇಕಾದ ಹಿಂದೂಪರ ನಾಯಕರಾಗಿದ್ದ ರಾಜೇಶ್ ಬನ್ನೂರು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮೇಲೆ ಕೇಸು ದಾಖಲಿಸಿರುವುದು ಹಾಗೂ ಶಾಸಕ ಅಶೋಕ್ ರೈ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ ಎಂದು ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ಶಿವನಾಥ ರೈ ಮೇಗಿನಗುತ್ತು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದೇವಳದ ಜಾಗದಲ್ಲಿ ವಾಸ್ತವ್ಯವಿದ್ದ ಬಡವರು ಕೂಡಾ ದೇವಳದ ಅಭಿವೃದ್ಧಿಗೆ ತಮ್ಮ ವಾಸ್ತವ್ಯದ ಮನೆಗಳನ್ನು ತೆರವು ಮಾಡುವ ಮೂಲಕ ಸಾಥ್ ಕೊಟ್ಟಿದ್ದಾರೆ. ಆದರೆ ಸರ್ವೆಯಲ್ಲಿ ಅಕ್ರಮಸಕ್ರಮದಡಿಯಲ್ಲಿ ಜಾಗ ಹೊಂದಿರುವ, ಬೊಳುವಾರಿನಲ್ಲಿ ಸುಸಜ್ಜಿತ ಮನೆ ಹೊಂದಿರುವ ರಾಜೇಶ್ ಬನ್ನೂರು ದೇವಳದ ವಿಚಾರದಲ್ಲಿ ಮಾಡಿರುವ `ಉದ್ದಟತನ’ ಸರಿಯಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸಿದ್ಧರಾಮಯ್ಯ ಅವರ ಸರ್ಕಾರ ಬಂದ ಬಳಿಕ 11849 ಎಕರೆ ಸ್ಥಳವನ್ನು ದೇವಳಗಳಿಗಾಗಿ ವಶಪಡಿಸಿಕೊಳ್ಳಲಾಗಿದೆ.

ಹಿಂದುತ್ವದ ಬಗ್ಗೆ ಮಾತನಾಡುವವರೇ ದೇವಳದ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರು. ಪುತ್ತೂರು ದೇವಳದ ಜಾಗದಲ್ಲಿಯೂ ಇದ್ದ ಕುಟುಂಬಗಳು ಅಭಿವೃದ್ಧಿ ಹಿನ್ನಲೆಯಲ್ಲಿ ತಾವಿದ್ದ ದೇವಳದ ಸ್ಥಳವನ್ನು ಸ್ವಂತ ಇಚ್ಛೆಯಿಂದ ಬಿಟ್ಟುಕೊಟ್ಟಿದ್ದಾರೆ. ಆದರೆ ಸದಾ ಹಿಂದುತ್ವದ ಬಗ್ಗೆ ಮಾತನಾಡುವ ರಾಜೇಶ್ ಬನ್ನೂರು ಅಭಿವೃದ್ಧಿಗೆ ತಡೆ ಒಡ್ಡುವ ಕೆಲಸ ಮಾಡುತ್ತಿರುವುದು ಎಷ್ಟು ಸರಿ. ಎಂದು ಅವರು ಪ್ರಶ್ನಿಸಿದರು. ದೇವಳದ ಜಾಗದಲ್ಲಿದ್ದ ಎಲ್ಲಾ ಕುಟುಂಬಗಳನ್ನು ಒಟ್ಟಿಗೆ ಸೇರಿಸಿಕೊಂಡು ದೇವಳದ ಅಭಿವೃದ್ಧಿಗಾಗಿ ನಾವು ಮನೆಗಳನ್ನು ತೆರವು ಮಾಡಬೇಕು ಎಂದು ಹೇಳಬೇಕಾಗಿದ್ದ ವ್ಯಕ್ತಿ ಅವರಾಗಿದ್ದರು. ಈ ರೀತಿ ಮಾಡುತ್ತಿದ್ದರೆ ಅವರು ಗೌರವದ ಸ್ಥಾನ ಪಡೆಯುತ್ತಿದ್ದರು ಎಂದು ಅವರು ಹೇಳಿದರು.

ದೈವ-ದೇವಳಗಳಿಗೆ ಪಹಣಿ
ಧಾರ್ಮಿಕ ಪರಿಷತ್ ಮೂಲಕ ದೈವ-ದೇವಳಗಳ ಜಾಗಗಳಿಗೆ ಪಹಣಿ ನೀಡುವ ಕಾರ್ಯ ನಡೆಸಲು ಮುಂದಾಗಿದ್ದೇವೆ. ಸರ್ಕಾರಿ ಜಾಗದಲ್ಲಿರುವ ದೇವಳ ಹಾಗೂ ದೈವಗಳ ಗುಡಿಗಳಿಗೆ ಈ ವ್ಯವಸ್ಥೆ ಮಾಡಲಾಗುವುದು ಎಂದ ಅವರು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ದೇವರ ಹುಂಡಿಗೆ ಹಣ ಹಾಕಬೇಡಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಒಂದು ದೇವಳಕ್ಕೆ ವರ್ಷಕ್ಕೆ ಸುಮಾರು 60 ಸಾವಿರ ಖರ್ಚಿದೆ. ದೇವಳದ ಹುಂಡಿಗೆ ಹಾಕುವ ಹಣ ಎಲ್ಲಿಗೂ ಹೋಗುವುದಿಲ್ಲ. ದೇವಳದ ವೆಚ್ಚಕ್ಕೆ ಬಳಕೆಯಾಗುತ್ತಿದೆ. ಹಾಗಾಗಿ ಯಾವ ಭಕ್ತನೂ ಹುಂಡಿಗೆ ಹಣ ಹಾಕಬೇಡಿ. ಅದು ಯಾರದೋ ಪಾಲಾಗುತ್ತದೆ ಎಂಬ ಅಪಪ್ರಚಾರ ಮಾಡಬೇಡಿ ಎಂದು ಅವರು ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಕೋಡಿಂಬಾಡಿ ಮಹಿಷಮರ್ದಿನಿ ದೇವಳದ ನಿರಂಜನ ರೈ ಮಠಂತಬೆಟ್ಟು, ಮಹೇಶ್ಚಂದ್ರ ಸಾಲಿಯಾನ್, ರಮೇಶ್ ಡಿಂಬ್ರಿ ಉಪಸ್ಥಿತರಿದ್ದರು.

SendShare10Share
Previous Post

ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಬೀಳ್ಕೊಡುಗೆ ಕಾರ್ಯಕ್ರಮ

Next Post

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿ , ಬಿಜೆಪಿ ನಕಲಿ ಹಿಂದುತ್ವವನ್ನು ನಿರಂತರ ವಿರೋಧಿಸಿ-ಎಂ.ಜಿ.ಹೆಗಡೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..