• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

February 9, 2025
ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

October 16, 2025
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಕುದ್ರೋಳಿ ಕಸಾಯಿಖಾನೆ ಪಕ್ಕದಲ್ಲಿರುವ ಅಕ್ರಮ ಕಟ್ಟಡದಲ್ಲಿ ಸಾವಿರಾರು ಜಾನುವಾರುಗಳ ದೇಹದ ಭಾಗಗಳು ಪತ್ತೆ

by ಪ್ರಜಾಧ್ವನಿ ನ್ಯೂಸ್
February 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ
46
SHARES
132
VIEWS
ShareShareShare

ಮಂಗಳೂರು: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರು ಕೂಡ ಗೋಹತ್ಯೆಗೆ ಬ್ರೇಕ್‌ ಬಿದ್ದಿಲ್ಲ. ಪ್ರತೀ ಬಾರಿ ಗೋ ಹತ್ಯೆಯ ಕಾರಣಕ್ಕೆ ಸುದ್ದಿಯಾಗುವ ಮಂಗಳೂರಿನಲ್ಲಿ ಇನ್ನೂ ಹಲವಡೆ ಅಕ್ರಮ ಕಸಾಯಿಖಾನೆಗಳು  ಕಾರ್ಯಾನಿರ್ವಹಿಸುತ್ತಿವೆ. ಕುರಿ ಸಾಕಾಣೆ ಕೇಂದ್ರದ ಹೆಸರಿನಲ್ಲಿ ಅಕ್ರಮ ಜಾಗದಲ್ಲಿ ನಡೆಯುತ್ತಿದ್ದ ಬೆಚ್ಚಿ ಬೀಳಿಸುವ ಗೋ ವಧೆಯ ಸಾಕ್ಷ್ಯಗಳು ಸಿಕ್ಕಿದೆ. ಈ ಅಕ್ರಮ ಕಸಾಯಿಖಾನೆಗಳ ವಿರುದ್ದ ಸಮರ ಸಾರಿರುವ ಮಂಗಳೂರು ಮೇಯರ್‌, ತಮ್ಮ ತಂಡದ ಜೊತೆ ದಾಳಿಗಿಳಿದ ವೇಳೆ ಅಕ್ರಮದ ಅಟ್ಟಹಾಸ ಕಂಡು ಶಾಕ್‌ ಆಗಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಕಾನೂನಿನ ಬಗ್ಗೆ ಚರ್ಚೆಗಳು ನಡೆಯುತ್ತಿದ್ದರೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದಿಗೂ ಅವ್ಯಾಹತವಾಗಿ ಅಕ್ರಮ ಗೋಹತ್ಯೆ ನಡೆಯುತ್ತಿದೆ. ಹಿಂದೂ ಸಂಘಟನೆಗಳು ಅಂಥಹ ಜಾಗಗಳ ಬಗ್ಗೆ ಮಾಹಿತಿ ನೀಡಿದರೂ ಅಧಿಕಾರಿ ವರ್ಗ ಮಾತ್ರ ಸುಮ್ಮನಿದೆ ಎಂಬ ಆರೋಪಗಳಿವೆ. ಹೀಗಾಗಿ ಮಂಗಳೂರಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಸ್ವತಃ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ಧಾರೆ. ಹೀಗಾಗಿ ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರೂ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಪಕ್ಕದ ಖಾಸಗಿ ಜಾಗದಲ್ಲಿ ಅಕ್ರಮವಾಗಿ ಕಸಾಯಿಖಾನೆ ವ್ಯವಹಾರ ನಡೆಯುತ್ತಿದ್ದು, ಪ್ರತಿನಿತ್ಯ ಗೋವು, ಆಡು, ಕುರಿಗಳನ್ನು ವಧೆ ಮಾಡುತ್ತಿರುವ ಬಗ್ಗೆ ದೂರುಗಳಿತ್ತು. ಹೀಗಾಗಿ ಮಂಗಳೂರು ಮೇಯರ್ ಮನೋಜ್ ಕುಮಾರ್ ಕುದ್ರೋಳಿ ಕಸಾಯಿಖಾನೆ ಪರಿಸರದ ಭಾಗಕ್ಕೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸ್ವತಃ ಮೇಯರ್‌ ಮತ್ತು ಅವರ ತಂಡ ಶಾಕ್‌ಗೆ ಒಳಗಾಗಿದೆ.

ಇಲ್ಲಿನ ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಅನಧಿಕೃತ ಕಟ್ಟಡವನ್ನು ಪರಿಶೀಲನೆ ನಡೆಸಿದಾಗ ದನ, ಆಡು, ಕುರಿಗಳ ರುಂಡಗಳು, ದೇಹದ ಭಾಗಗಳು ಒಂದು ಕೊಣೆಯಿಡೀ ರಾಶಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಗರಂ ಆದ ಮೇಯರ್ ಮನೋಜ್‌ ಕುಮಾರ್, ಆರೋಗ್ಯ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ, ನಗರದ ಹೃದಯಭಾಗದಲ್ಲೇ ಇಂತಹ ಚಟುವಟಿಕೆ ನಿರಂತರ ನಡೆಯುತ್ತಿರುವಾಗ ನಿಮಗೆ ಯಾಕೆ ಗೊತ್ತಾಗಿಲ್ಲ? ಕೂಡಲೇ ಕ್ರಮಕೈಗೊಳ್ಳಿ ಎಂದು ತಾಕೀತು ಮಾಡಿದ್ದಾರೆ.

ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಕಟ್ಟಡದೊಳಗೆ ಸುಮಾರು ಸಾವಿರಕ್ಕೂ ಅಧಿಕ ಆಡು, ಕುರಿ, ಜಾನುವಾರುಗಳ ರುಂಡ, ದೇಹದ ಭಾಗಗಳು ಪತ್ತೆಯಾಗಿದೆ. ಇದರಿಂದ ಪರಿಸರವಿಡೀ ವಾಸನೆ ಬರುತ್ತಿತ್ತು ಎನ್ನಲಾಗಿದೆ. ರಾಶಿ ರಾಶಿ ನೊಣಗಳು ಪ್ರಾಣಿಗಳ ಅಸ್ತಿಪಂಜರ ಮೇಲೆ ಮುತ್ತಿಕ್ಕುತ್ತಿದ್ದವು. ಆ ಕೋಣೆಯಲ್ಲಿ ಹೆಜ್ಜೆಹೆಜ್ಜೆಗೂ ಪ್ರಾಣಿಗಳ ದೇಹದ ಭಾಗಗಳು ಬಿದ್ದುಕೊಂಡಿದ್ದವು. ಮೇಯರ್ ದಾಳಿ ಸಂದರ್ಭ ಖಾಸಗಿ ಜಾಗದ ಮುಂಭಾಗದ ಕುರಿ ಸಾಕಾಣೆ ಕೇಂದ್ರದ ಕಟ್ಟಡ ತೆರೆದೇ ಇತ್ತು. ಆದರೆ ಹಿಂಭಾಗದ ಕಟ್ಟಡದತ್ತ ನೋಡುವಾಗ ಬೀಗ ಜಡಿದಿತ್ತು. ಬೀಗ ತೆರೆಯಲು ಯಾರೂ ಮುಂದಾಗದ ವೇಳೆ ಗರಂ ಆದ ಮೇಯರ್ ಮನೋಜ್ ಕುಮಾರ್ ಹಾಗೂ ಕಾರ್ಪೊರೇಟರ್ ಮನೋಹರ್ ಶೆಟ್ಟಿ, ತಾವೇ ಕಲ್ಲು ತಂದು ಬೀಗ ಮುರಿದು ಒಳನುಗ್ಗಿದ್ದಾರೆ.

ಈ ಸಂದರ್ಭ ಜಾನುವಾರು ವಧೆ ಮಾಡುವ ಸ್ಥಳ, ತೂಕ ಮಾಪನ, ಮಾಂಸ ಜೋತು ಹಾಕುವ ಹುಕ್‌ಗಳು ಪತ್ತೆಯಾಗಿವೆ. ಇನ್ನು ಇದರ ವಿರುದ್ದ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ.ವೈ ಭರತ್‌ ಶೆಟ್ಟಿ ಕೂಡ ಗರಂ ಆಗಿದ್ದಾರೆ. ಬ್ಯಾಂಕ್‌ ದರೋಡೆ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಗೋ ಹತ್ಯೆ ಮಾಡುವವರ ಕಾಲಿಗೂ ಪೊಲೀಸರು ಗುಂಡು ಹಾರಿಸಬೇಕು ಎಂದು ಸಚಿವ ಮಾಂಕಾಳು ವೈದ್ಯರೇ ಹೇಳಿದ್ಧಾರೆ. ನಾನು ಅದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕಾನೂನು ಕೈಗೆತ್ತಿಗೊಳ್ಳುವ ಎಚ್ಚರಿಕೆ ಸಹ ಶಾಸಕರು ನೀಡಿದ್ದಾರೆ.

ಒಟ್ಟಾರೆ ಮಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆಗಳು ಅಸ್ತಿತ್ವದಲ್ಲಿರೋದಕ್ಕೆ ಮತ್ತೆ ಪುರಾವೆ ಸಿಕ್ಕಿದೆ. ಗೋ ಕಳವು ಮಾಡಿ ನಗರದ ಹೃದಯಭಾಗದಲ್ಲಿ ಗೋ ವಧೆ ನಡೆಸಲಾಗುತ್ತಿದೆ. ಸ್ವತಃ ಮಂಗಳೂರು ಮೇಯರ್‌ ದಾಳಿಯಲ್ಲಿ ಈ ಅಕ್ರಮ ಪತ್ತೆಯಾಗಿರೋದ್ರಿಂದ ಮಂಗಳೂರಿನ ಬಿಜೆಪಿ ಶಾಸಕರು ಕೂಡ ಮೇಯರ್‌ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

SendShare18Share
Previous Post

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..