• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

February 9, 2025
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

June 30, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

June 30, 2025
ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

June 30, 2025
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

June 30, 2025
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

June 25, 2025
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

June 25, 2025
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

June 23, 2025
ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

June 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

    ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

    ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಕುದ್ರೋಳಿ ಕಸಾಯಿಖಾನೆ ಪಕ್ಕದಲ್ಲಿರುವ ಅಕ್ರಮ ಕಟ್ಟಡದಲ್ಲಿ ಸಾವಿರಾರು ಜಾನುವಾರುಗಳ ದೇಹದ ಭಾಗಗಳು ಪತ್ತೆ

by ಪ್ರಜಾಧ್ವನಿ ನ್ಯೂಸ್
February 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ
46
SHARES
132
VIEWS
ShareShareShare

ಮಂಗಳೂರು: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರು ಕೂಡ ಗೋಹತ್ಯೆಗೆ ಬ್ರೇಕ್‌ ಬಿದ್ದಿಲ್ಲ. ಪ್ರತೀ ಬಾರಿ ಗೋ ಹತ್ಯೆಯ ಕಾರಣಕ್ಕೆ ಸುದ್ದಿಯಾಗುವ ಮಂಗಳೂರಿನಲ್ಲಿ ಇನ್ನೂ ಹಲವಡೆ ಅಕ್ರಮ ಕಸಾಯಿಖಾನೆಗಳು  ಕಾರ್ಯಾನಿರ್ವಹಿಸುತ್ತಿವೆ. ಕುರಿ ಸಾಕಾಣೆ ಕೇಂದ್ರದ ಹೆಸರಿನಲ್ಲಿ ಅಕ್ರಮ ಜಾಗದಲ್ಲಿ ನಡೆಯುತ್ತಿದ್ದ ಬೆಚ್ಚಿ ಬೀಳಿಸುವ ಗೋ ವಧೆಯ ಸಾಕ್ಷ್ಯಗಳು ಸಿಕ್ಕಿದೆ. ಈ ಅಕ್ರಮ ಕಸಾಯಿಖಾನೆಗಳ ವಿರುದ್ದ ಸಮರ ಸಾರಿರುವ ಮಂಗಳೂರು ಮೇಯರ್‌, ತಮ್ಮ ತಂಡದ ಜೊತೆ ದಾಳಿಗಿಳಿದ ವೇಳೆ ಅಕ್ರಮದ ಅಟ್ಟಹಾಸ ಕಂಡು ಶಾಕ್‌ ಆಗಿದ್ದಾರೆ.

ಜಾಹೀರಾತು

ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಕಾನೂನಿನ ಬಗ್ಗೆ ಚರ್ಚೆಗಳು ನಡೆಯುತ್ತಿದ್ದರೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದಿಗೂ ಅವ್ಯಾಹತವಾಗಿ ಅಕ್ರಮ ಗೋಹತ್ಯೆ ನಡೆಯುತ್ತಿದೆ. ಹಿಂದೂ ಸಂಘಟನೆಗಳು ಅಂಥಹ ಜಾಗಗಳ ಬಗ್ಗೆ ಮಾಹಿತಿ ನೀಡಿದರೂ ಅಧಿಕಾರಿ ವರ್ಗ ಮಾತ್ರ ಸುಮ್ಮನಿದೆ ಎಂಬ ಆರೋಪಗಳಿವೆ. ಹೀಗಾಗಿ ಮಂಗಳೂರಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಸ್ವತಃ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ಧಾರೆ. ಹೀಗಾಗಿ ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ.

ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರೂ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಪಕ್ಕದ ಖಾಸಗಿ ಜಾಗದಲ್ಲಿ ಅಕ್ರಮವಾಗಿ ಕಸಾಯಿಖಾನೆ ವ್ಯವಹಾರ ನಡೆಯುತ್ತಿದ್ದು, ಪ್ರತಿನಿತ್ಯ ಗೋವು, ಆಡು, ಕುರಿಗಳನ್ನು ವಧೆ ಮಾಡುತ್ತಿರುವ ಬಗ್ಗೆ ದೂರುಗಳಿತ್ತು. ಹೀಗಾಗಿ ಮಂಗಳೂರು ಮೇಯರ್ ಮನೋಜ್ ಕುಮಾರ್ ಕುದ್ರೋಳಿ ಕಸಾಯಿಖಾನೆ ಪರಿಸರದ ಭಾಗಕ್ಕೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸ್ವತಃ ಮೇಯರ್‌ ಮತ್ತು ಅವರ ತಂಡ ಶಾಕ್‌ಗೆ ಒಳಗಾಗಿದೆ.

ಇಲ್ಲಿನ ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಅನಧಿಕೃತ ಕಟ್ಟಡವನ್ನು ಪರಿಶೀಲನೆ ನಡೆಸಿದಾಗ ದನ, ಆಡು, ಕುರಿಗಳ ರುಂಡಗಳು, ದೇಹದ ಭಾಗಗಳು ಒಂದು ಕೊಣೆಯಿಡೀ ರಾಶಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಗರಂ ಆದ ಮೇಯರ್ ಮನೋಜ್‌ ಕುಮಾರ್, ಆರೋಗ್ಯ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ, ನಗರದ ಹೃದಯಭಾಗದಲ್ಲೇ ಇಂತಹ ಚಟುವಟಿಕೆ ನಿರಂತರ ನಡೆಯುತ್ತಿರುವಾಗ ನಿಮಗೆ ಯಾಕೆ ಗೊತ್ತಾಗಿಲ್ಲ? ಕೂಡಲೇ ಕ್ರಮಕೈಗೊಳ್ಳಿ ಎಂದು ತಾಕೀತು ಮಾಡಿದ್ದಾರೆ.

ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಕಟ್ಟಡದೊಳಗೆ ಸುಮಾರು ಸಾವಿರಕ್ಕೂ ಅಧಿಕ ಆಡು, ಕುರಿ, ಜಾನುವಾರುಗಳ ರುಂಡ, ದೇಹದ ಭಾಗಗಳು ಪತ್ತೆಯಾಗಿದೆ. ಇದರಿಂದ ಪರಿಸರವಿಡೀ ವಾಸನೆ ಬರುತ್ತಿತ್ತು ಎನ್ನಲಾಗಿದೆ. ರಾಶಿ ರಾಶಿ ನೊಣಗಳು ಪ್ರಾಣಿಗಳ ಅಸ್ತಿಪಂಜರ ಮೇಲೆ ಮುತ್ತಿಕ್ಕುತ್ತಿದ್ದವು. ಆ ಕೋಣೆಯಲ್ಲಿ ಹೆಜ್ಜೆಹೆಜ್ಜೆಗೂ ಪ್ರಾಣಿಗಳ ದೇಹದ ಭಾಗಗಳು ಬಿದ್ದುಕೊಂಡಿದ್ದವು. ಮೇಯರ್ ದಾಳಿ ಸಂದರ್ಭ ಖಾಸಗಿ ಜಾಗದ ಮುಂಭಾಗದ ಕುರಿ ಸಾಕಾಣೆ ಕೇಂದ್ರದ ಕಟ್ಟಡ ತೆರೆದೇ ಇತ್ತು. ಆದರೆ ಹಿಂಭಾಗದ ಕಟ್ಟಡದತ್ತ ನೋಡುವಾಗ ಬೀಗ ಜಡಿದಿತ್ತು. ಬೀಗ ತೆರೆಯಲು ಯಾರೂ ಮುಂದಾಗದ ವೇಳೆ ಗರಂ ಆದ ಮೇಯರ್ ಮನೋಜ್ ಕುಮಾರ್ ಹಾಗೂ ಕಾರ್ಪೊರೇಟರ್ ಮನೋಹರ್ ಶೆಟ್ಟಿ, ತಾವೇ ಕಲ್ಲು ತಂದು ಬೀಗ ಮುರಿದು ಒಳನುಗ್ಗಿದ್ದಾರೆ.

ಈ ಸಂದರ್ಭ ಜಾನುವಾರು ವಧೆ ಮಾಡುವ ಸ್ಥಳ, ತೂಕ ಮಾಪನ, ಮಾಂಸ ಜೋತು ಹಾಕುವ ಹುಕ್‌ಗಳು ಪತ್ತೆಯಾಗಿವೆ. ಇನ್ನು ಇದರ ವಿರುದ್ದ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ.ವೈ ಭರತ್‌ ಶೆಟ್ಟಿ ಕೂಡ ಗರಂ ಆಗಿದ್ದಾರೆ. ಬ್ಯಾಂಕ್‌ ದರೋಡೆ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಗೋ ಹತ್ಯೆ ಮಾಡುವವರ ಕಾಲಿಗೂ ಪೊಲೀಸರು ಗುಂಡು ಹಾರಿಸಬೇಕು ಎಂದು ಸಚಿವ ಮಾಂಕಾಳು ವೈದ್ಯರೇ ಹೇಳಿದ್ಧಾರೆ. ನಾನು ಅದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕಾನೂನು ಕೈಗೆತ್ತಿಗೊಳ್ಳುವ ಎಚ್ಚರಿಕೆ ಸಹ ಶಾಸಕರು ನೀಡಿದ್ದಾರೆ.

ಒಟ್ಟಾರೆ ಮಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆಗಳು ಅಸ್ತಿತ್ವದಲ್ಲಿರೋದಕ್ಕೆ ಮತ್ತೆ ಪುರಾವೆ ಸಿಕ್ಕಿದೆ. ಗೋ ಕಳವು ಮಾಡಿ ನಗರದ ಹೃದಯಭಾಗದಲ್ಲಿ ಗೋ ವಧೆ ನಡೆಸಲಾಗುತ್ತಿದೆ. ಸ್ವತಃ ಮಂಗಳೂರು ಮೇಯರ್‌ ದಾಳಿಯಲ್ಲಿ ಈ ಅಕ್ರಮ ಪತ್ತೆಯಾಗಿರೋದ್ರಿಂದ ಮಂಗಳೂರಿನ ಬಿಜೆಪಿ ಶಾಸಕರು ಕೂಡ ಮೇಯರ್‌ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

Akshaya College Puttur

ಜಾಹೀರಾತು

SendShare18Share
Previous Post

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..