• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

February 9, 2025
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ

ಕುದ್ರೋಳಿ ಕಸಾಯಿಖಾನೆ ಪಕ್ಕದಲ್ಲಿರುವ ಅಕ್ರಮ ಕಟ್ಟಡದಲ್ಲಿ ಸಾವಿರಾರು ಜಾನುವಾರುಗಳ ದೇಹದ ಭಾಗಗಳು ಪತ್ತೆ

by ಪ್ರಜಾಧ್ವನಿ ನ್ಯೂಸ್
February 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಅಕ್ರಮ ಕಸಾಯಿಖಾನೆ, ಮೇಯರ್ ದಾಳಿ ವೇಳೆ ಗೋವಿನ ರುಂಡ-ಮುಂಡ ಪತ್ತೆ
48
SHARES
138
VIEWS
ShareShareShare

ಮಂಗಳೂರು: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರು ಕೂಡ ಗೋಹತ್ಯೆಗೆ ಬ್ರೇಕ್‌ ಬಿದ್ದಿಲ್ಲ. ಪ್ರತೀ ಬಾರಿ ಗೋ ಹತ್ಯೆಯ ಕಾರಣಕ್ಕೆ ಸುದ್ದಿಯಾಗುವ ಮಂಗಳೂರಿನಲ್ಲಿ ಇನ್ನೂ ಹಲವಡೆ ಅಕ್ರಮ ಕಸಾಯಿಖಾನೆಗಳು  ಕಾರ್ಯಾನಿರ್ವಹಿಸುತ್ತಿವೆ. ಕುರಿ ಸಾಕಾಣೆ ಕೇಂದ್ರದ ಹೆಸರಿನಲ್ಲಿ ಅಕ್ರಮ ಜಾಗದಲ್ಲಿ ನಡೆಯುತ್ತಿದ್ದ ಬೆಚ್ಚಿ ಬೀಳಿಸುವ ಗೋ ವಧೆಯ ಸಾಕ್ಷ್ಯಗಳು ಸಿಕ್ಕಿದೆ. ಈ ಅಕ್ರಮ ಕಸಾಯಿಖಾನೆಗಳ ವಿರುದ್ದ ಸಮರ ಸಾರಿರುವ ಮಂಗಳೂರು ಮೇಯರ್‌, ತಮ್ಮ ತಂಡದ ಜೊತೆ ದಾಳಿಗಿಳಿದ ವೇಳೆ ಅಕ್ರಮದ ಅಟ್ಟಹಾಸ ಕಂಡು ಶಾಕ್‌ ಆಗಿದ್ದಾರೆ.

ashwinistudioputtur

ಜಾಹೀರಾತು

ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಕಾನೂನಿನ ಬಗ್ಗೆ ಚರ್ಚೆಗಳು ನಡೆಯುತ್ತಿದ್ದರೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದಿಗೂ ಅವ್ಯಾಹತವಾಗಿ ಅಕ್ರಮ ಗೋಹತ್ಯೆ ನಡೆಯುತ್ತಿದೆ. ಹಿಂದೂ ಸಂಘಟನೆಗಳು ಅಂಥಹ ಜಾಗಗಳ ಬಗ್ಗೆ ಮಾಹಿತಿ ನೀಡಿದರೂ ಅಧಿಕಾರಿ ವರ್ಗ ಮಾತ್ರ ಸುಮ್ಮನಿದೆ ಎಂಬ ಆರೋಪಗಳಿವೆ. ಹೀಗಾಗಿ ಮಂಗಳೂರಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಸ್ವತಃ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ಧಾರೆ. ಹೀಗಾಗಿ ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ.

ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರೂ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಪಕ್ಕದ ಖಾಸಗಿ ಜಾಗದಲ್ಲಿ ಅಕ್ರಮವಾಗಿ ಕಸಾಯಿಖಾನೆ ವ್ಯವಹಾರ ನಡೆಯುತ್ತಿದ್ದು, ಪ್ರತಿನಿತ್ಯ ಗೋವು, ಆಡು, ಕುರಿಗಳನ್ನು ವಧೆ ಮಾಡುತ್ತಿರುವ ಬಗ್ಗೆ ದೂರುಗಳಿತ್ತು. ಹೀಗಾಗಿ ಮಂಗಳೂರು ಮೇಯರ್ ಮನೋಜ್ ಕುಮಾರ್ ಕುದ್ರೋಳಿ ಕಸಾಯಿಖಾನೆ ಪರಿಸರದ ಭಾಗಕ್ಕೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸ್ವತಃ ಮೇಯರ್‌ ಮತ್ತು ಅವರ ತಂಡ ಶಾಕ್‌ಗೆ ಒಳಗಾಗಿದೆ.

ಇಲ್ಲಿನ ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಅನಧಿಕೃತ ಕಟ್ಟಡವನ್ನು ಪರಿಶೀಲನೆ ನಡೆಸಿದಾಗ ದನ, ಆಡು, ಕುರಿಗಳ ರುಂಡಗಳು, ದೇಹದ ಭಾಗಗಳು ಒಂದು ಕೊಣೆಯಿಡೀ ರಾಶಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಗರಂ ಆದ ಮೇಯರ್ ಮನೋಜ್‌ ಕುಮಾರ್, ಆರೋಗ್ಯ ಅಧಿಕಾರಿಗಳೇ ನೀವೇನು ಮಾಡುತ್ತಿದ್ದೀರಿ, ನಗರದ ಹೃದಯಭಾಗದಲ್ಲೇ ಇಂತಹ ಚಟುವಟಿಕೆ ನಿರಂತರ ನಡೆಯುತ್ತಿರುವಾಗ ನಿಮಗೆ ಯಾಕೆ ಗೊತ್ತಾಗಿಲ್ಲ? ಕೂಡಲೇ ಕ್ರಮಕೈಗೊಳ್ಳಿ ಎಂದು ತಾಕೀತು ಮಾಡಿದ್ದಾರೆ.

ಖಾಸಗಿ ಜಾಗದಲ್ಲಿರುವ ಕುರಿ ಸಾಕಾಣೆ ಕೇಂದ್ರದ ಹೆಸರಿನ ಕಟ್ಟಡದೊಳಗೆ ಸುಮಾರು ಸಾವಿರಕ್ಕೂ ಅಧಿಕ ಆಡು, ಕುರಿ, ಜಾನುವಾರುಗಳ ರುಂಡ, ದೇಹದ ಭಾಗಗಳು ಪತ್ತೆಯಾಗಿದೆ. ಇದರಿಂದ ಪರಿಸರವಿಡೀ ವಾಸನೆ ಬರುತ್ತಿತ್ತು ಎನ್ನಲಾಗಿದೆ. ರಾಶಿ ರಾಶಿ ನೊಣಗಳು ಪ್ರಾಣಿಗಳ ಅಸ್ತಿಪಂಜರ ಮೇಲೆ ಮುತ್ತಿಕ್ಕುತ್ತಿದ್ದವು. ಆ ಕೋಣೆಯಲ್ಲಿ ಹೆಜ್ಜೆಹೆಜ್ಜೆಗೂ ಪ್ರಾಣಿಗಳ ದೇಹದ ಭಾಗಗಳು ಬಿದ್ದುಕೊಂಡಿದ್ದವು. ಮೇಯರ್ ದಾಳಿ ಸಂದರ್ಭ ಖಾಸಗಿ ಜಾಗದ ಮುಂಭಾಗದ ಕುರಿ ಸಾಕಾಣೆ ಕೇಂದ್ರದ ಕಟ್ಟಡ ತೆರೆದೇ ಇತ್ತು. ಆದರೆ ಹಿಂಭಾಗದ ಕಟ್ಟಡದತ್ತ ನೋಡುವಾಗ ಬೀಗ ಜಡಿದಿತ್ತು. ಬೀಗ ತೆರೆಯಲು ಯಾರೂ ಮುಂದಾಗದ ವೇಳೆ ಗರಂ ಆದ ಮೇಯರ್ ಮನೋಜ್ ಕುಮಾರ್ ಹಾಗೂ ಕಾರ್ಪೊರೇಟರ್ ಮನೋಹರ್ ಶೆಟ್ಟಿ, ತಾವೇ ಕಲ್ಲು ತಂದು ಬೀಗ ಮುರಿದು ಒಳನುಗ್ಗಿದ್ದಾರೆ.

Muliya

ಜಾಹೀರಾತು

ಈ ಸಂದರ್ಭ ಜಾನುವಾರು ವಧೆ ಮಾಡುವ ಸ್ಥಳ, ತೂಕ ಮಾಪನ, ಮಾಂಸ ಜೋತು ಹಾಕುವ ಹುಕ್‌ಗಳು ಪತ್ತೆಯಾಗಿವೆ. ಇನ್ನು ಇದರ ವಿರುದ್ದ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ.ವೈ ಭರತ್‌ ಶೆಟ್ಟಿ ಕೂಡ ಗರಂ ಆಗಿದ್ದಾರೆ. ಬ್ಯಾಂಕ್‌ ದರೋಡೆ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಗೋ ಹತ್ಯೆ ಮಾಡುವವರ ಕಾಲಿಗೂ ಪೊಲೀಸರು ಗುಂಡು ಹಾರಿಸಬೇಕು ಎಂದು ಸಚಿವ ಮಾಂಕಾಳು ವೈದ್ಯರೇ ಹೇಳಿದ್ಧಾರೆ. ನಾನು ಅದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕಾನೂನು ಕೈಗೆತ್ತಿಗೊಳ್ಳುವ ಎಚ್ಚರಿಕೆ ಸಹ ಶಾಸಕರು ನೀಡಿದ್ದಾರೆ.

ಒಟ್ಟಾರೆ ಮಂಗಳೂರಿನಲ್ಲಿ ಅಕ್ರಮ ಕಸಾಯಿಖಾನೆಗಳು ಅಸ್ತಿತ್ವದಲ್ಲಿರೋದಕ್ಕೆ ಮತ್ತೆ ಪುರಾವೆ ಸಿಕ್ಕಿದೆ. ಗೋ ಕಳವು ಮಾಡಿ ನಗರದ ಹೃದಯಭಾಗದಲ್ಲಿ ಗೋ ವಧೆ ನಡೆಸಲಾಗುತ್ತಿದೆ. ಸ್ವತಃ ಮಂಗಳೂರು ಮೇಯರ್‌ ದಾಳಿಯಲ್ಲಿ ಈ ಅಕ್ರಮ ಪತ್ತೆಯಾಗಿರೋದ್ರಿಂದ ಮಂಗಳೂರಿನ ಬಿಜೆಪಿ ಶಾಸಕರು ಕೂಡ ಮೇಯರ್‌ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

SendShare19Share
Previous Post

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಜತ್ತೂರು ಗ್ರಾಮ ಸಮಿತಿ, ಜಸ್ಟೀಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಈಶ್ವರಂಭ ಸ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..