• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

February 10, 2025
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

January 2, 2026
ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

January 3, 2026
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

December 30, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
February 10, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ: ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ಅರುಣ್ ಕುಮಾರ್ ಪುತ್ತಿಲ
13
SHARES
37
VIEWS
ShareShareShare

ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ ಯಲ್ಲಿ ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾಹಿತಿ ನೀಡಿದರು.

ದಿನಾಂಕ ಫೇ : 10 ರಂದು ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು . ಅದೇ ರೀತಿಯಲ್ಲಿ ಈ ಬಾರಿಯೂ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ದಿನ ನಿಗದಿ ಮಾಡಲಾಗಿದೆ. 2025ರ ಡಿ. 27, 28ರಂದು ಶ್ರೀನಿವಾಸ ಕಲ್ಯಾಣೋತ್ಸವ ಜರಗಲಿದ್ದು, 29ರಂದು ದೇವಾಲಯದ ಎದುರಿನಲ್ಲೇ ಸಾಮೂಹಿಕ ವಿವಾಹ ನಡೆಯಲಿದೆ ಎಂದರು.

ಸಾಮೂಹಿಕ ವಿವಾಹ 100 ಜೋಡಿಗಳಿಗೆ ನಡೆಸಬೇಕೆಂಬ ಇಚ್ಛೆ ನಮ್ಮದಾಗಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ಆಗಬಾರದು ಎಂಬ ಹಿನ್ನೆಲೆಯಲ್ಲಿ ಈಗಲೇ ಸಿದ್ಧತೆಯನ್ನು ಆರಂಭಿಸಿದ್ದೇವೆ.ಹೀಗಾಗಿ ಈಗಾಗಲೇ ಕಚೇರಿಯನ್ನು ಆರಂಭಿಸಿದ್ದೇವೆ. ಆರಂಭದಲ್ಲಿ 8 ಜೋಡಿಗಳಿಂದ ಅರ್ಜಿ ಬಂದಿದ್ದು . ವಿವಾಹದ ಅಪೇಕ್ಷಿಗಳು ಗ್ರಾಮ ಪಂಚಾಯತ್ ದೃಢೀಕರಣ ಪತ್ರ, ವಾಸ್ತವ್ಯ ವಿಳಾಸವಿರುವ ಗುರುತು ಪತ್ರ, ವದು -ವರರ ಕಡೆಯ ಒಪ್ಪಿಗೆ ಪತ್ರದೊಂದಿಗೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಿದರು.

Muliya

ಜಾಹೀರಾತು

ಕರಿಮಣಿ, ವಸ್ತ್ರ, ಹಾಗೂ ಮದುವೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ಟ್ರಸ್ಟ್’ನಿಂದಲೇ ನೀಡಲಾಗುವುದು. ಮದುವೆ ದಿನ ವರ – ವಧುವಿನ ಬಂಧು-ಮಿತ್ರರಿಗೆ ಎಲ್ಲರಿಗೂ ಔತಣದ ವ್ಯವಸ್ಥೆಯನ್ನು ಮಾಡುಲಾಗುತ್ತದೆ ಎಂದರು.

camera center ad

ಜಾಹೀರಾತು

ಗೋ ಶಾಲೆಗಾಗಿ ಗೋಮಾಳದ ಜಾಗಕ್ಕೆ ಮನವಿ:
ಪೇಜಾವರ ಶ್ರೀಗಳ ಅಪೇಕ್ಷೆಯಂತೆ ಗೋಶಾಲೆ ನಿರ್ಮಾಣ ಮಾಡುವ ಕಾಯಕಕ್ಕೂ ಮುಂದಾಗಿದ್ದೇವೆ. ಇದಕ್ಕಾಗಿ ಮುಂಡೂರಿನಲ್ಲಿ ಗೋಮಾಳದ ಜಾಗ ನೋಡಲಾಗಿದೆ. ಈ ಜಾಗವನ್ನು ಮಂಜೂರು ಮಾಡುವಂತೆ ಕಂದಾಯ ಇಲಾಖೆಗೆ ಮನವಿ ನೀಡಲಾಗಿದೆ. ಸರಕಾರ ಜಾಗ ಮಂಜೂರು ಮಾಡಿದರೆ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಇದರೊಂದಿಗೆ ವರ್ಷಪೂರ್ತಿ ಧರ್ಮ ಜಾಗೃತಿಯ ಕೆಲಸ ನಿರಂತರವಾಗಿ ನಡೆಯಲಿದೆ. ಮತ್ತು ಎರಡು ಕುಟುಂಬಕ್ಕೆ ಮನೆ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಜತೆ ಕಾರ್ಯದರ್ಶಿ ರಾಜು ಶೆಟ್ಟಿ, ಮಾಧ್ಯಮ ಸಂಚಾಲಕ ನವೀನ್ ರೈ ಪಂಜಳ, ಸದಸ್ಯ ಪ್ರಜ್ವಲ್ ಘಾಟೆ ಉಪಸ್ಥಿತರಿದ್ದರು.

SendShare5Share
Previous Post

ನರಿಮೊಗರು ಮೃತ್ಯುಂಜೇಶ್ವರ ದೇವಸ್ಥಾನದ ಸಭಾಭವನದಲ್ಲಿ ಲೋಕಕಲ್ಯಾಣಾರ್ಥವಾಗಿ ತೃತೀಯ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಕಲ್ಪೋಕ್ತ ಪೂಜೆ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮತ್ತು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನವನ್ನು ಪ್ರಸಾದ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಕೆ : ಸಂಸದ ಕ್ಯಾ. ಬ್ರಿಜೇಶ್‌ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..