• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

February 10, 2025
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

January 28, 2026
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

January 28, 2026
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

January 28, 2026
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

January 28, 2026
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

January 27, 2026
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

January 27, 2026
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

January 27, 2026
ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್

ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್

January 26, 2026
ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

January 26, 2026
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

January 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

    ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

    ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

    ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

    ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ  36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

    33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

    33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ

by ಪ್ರಜಾಧ್ವನಿ ನ್ಯೂಸ್
February 10, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನ-ಮಾನ ನೀಡುವಂತೆ ಸಿಎಂಗೆ ಸಂಸದ ಕ್ಯಾ. ಚೌಟ ಆಗ್ರಹ
202
SHARES
578
VIEWS
ShareShareShare

ಮಂಗಳೂರು: ಮಡಿಕೇರಿಯಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರ ಬಾಲಕನ ಎದೆಗೂಡಿನ ಭಾಗಕ್ಕೆ ಚುಚ್ಚಿಕೊಂಡಿದ್ದ ತೆಂಗಿನ ದಿಂಡು ಹಾಗೂ ಲೋಹದ ಸರವನ್ನು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಪ್ರಾಣ ಉಳಿಸಿದ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯವೈಖರಿಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶ್ಲಾಘಿಸಿದ್ದಾರೆ.

camera center ad

ಜಾಹೀರಾತು

ಅಸ್ಸಾಂ ಮೂಲದ 12 ವರ್ಷದ ಬಾಲಕ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿ ಎದೆಗೂಡಿಗೆ ತೆಂಗಿನ ದಿಂಡು ಹಾಗೂ ಲೋಹದ ಸರ ಸೇರಿಕೊಂಡಿತ್ತು. ವೆನ್ಲಾಕ್‌ಗೆ ಕರೆತರಲಾಗಿದ್ದ ಬಾಲಕನಿಗೆ ಕಾರ್ಡಿಯೋಥೋರಾಸಿಕ್​ ಮತ್ತು ವ್ಯಾಸ್​ಕ್ಯುಲರ್​ ಸರ್ಜರಿ ವಿಭಾಗದ ಡಾ. ಸುರೇಶ್‌ ಪೈ ನೇತೃತ್ವದ ತಂಡವು ಕೂಡಲೇ ಸಮಯಪ್ರಜ್ಞೆ ಮೆರೆದು ಬಹಳ ಸಂಕೀರ್ಣವಾದ ಮತ್ತು ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆ ಮೂಲಕ ದೇಹ ಸೇರಿದ್ದ ಚುಚ್ಚಿಕೊಂಡಿದ್ದ ವಸ್ತುಗಳನ್ನು ಹೊರತೆಗೆದು ಬಾಲಕನ ಪ್ರಾಣ ಉಳಿಸಿದ್ದಾರೆ. ಇದು ವೆನ್ಲಾಕ್‌ನಂಥ ಸರ್ಕಾರಿ ವಲಯದ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸಾ ಗುಣಮಟ್ಟ ಹಾಗೂ ಅಲ್ಲಿನ ನುರಿತ ವೈದ್ಯರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. ಹೀಗಿರುವಾಗ, ಈ ಅಪರೂಪದ ಹಾಗೂ ಸವಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಬಾಲಕನ ಜೀವ ಉಳಿಸುವಲ್ಲಿ ಕೈಜೋಡಿಸಿರುವ ವೆನ್ಲಾಕ್‌ನ ಇಡೀ ವೈದ್ಯರ ತಂಡ ಹಾಗೂ ಸಿಬ್ಬಂದಿ ವರ್ಗವನ್ನು ಅಭಿನಂದಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Poorna squash

ಜಾಹೀರಾತು

ವೆನ್ಲಾಕ್‌ ಆಸ್ಪತ್ರೆ ವೈದ್ಯರ ಈ ಸಾಧನೆಯು ನಮ್ಮ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿರುವ ವೃತ್ತಿಪರರ ಕೌಶಲ್ಯ, ಸಮರ್ಪಣೆ ಮತ್ತು ಅಚಲ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಹೆಚ್ಚು ದೂಷಿಸಲಾಗುತ್ತದೆ. ಆದರೆ ಈ ಪ್ರಕರಣವು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂದ ಮೇಲೆ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ಗುಣಮಟ್ಟದಲ್ಲಿ ಎಷ್ಟೊಂದು ಸುಧಾರಣೆಗಳು ಆಗುತ್ತಿವೆ ಎಂಬುದಕ್ಕೆ ಇಂಥಹ ಪ್ರಕರಣಗಳೇ ಸಾಕ್ಷಿ. ಅಷ್ಟೇ ಅಲ್ಲದೇ ವೆನ್ಲಾಕ್‌ ಆಸ್ಪತ್ರೆಯ ವೈದ್ಯರ ತುರ್ತು ಸ್ಪಂದನೆ ಹಾಗೂ ಸಮಯೋಚಿತ ನಿರ್ಧಾರವು ನಮ್ಮಲ್ಲಿರುವ ಇತರೆ ಸರ್ಕಾರಿ ಆಸ್ಪತ್ರೆಗಳಿಗೂ ಸ್ಪೂರ್ತಿಯಾಗಿದೆ ಎಂದು ಕ್ಯಾ. ಚೌಟ ಅಭಿಪ್ರಾಯಪಟ್ಟಿದ್ದಾರೆ.

Muliya

ಜಾಹೀರಾತು

ವೆನ್ಲಾಕ್‌ ಆಸ್ಪತ್ರೆಯನ್ನು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 90 ಕೋಟಿಗೂ ಅಧಿಕ ಮೊತ್ತ ಹಾಗೂ ಎಂ.ಆರ್.ಪಿ.ಎಲ್ ಸೇರಿದಂತೆ ವಿವಿಧ ಸಿಎಸ್‌ಆರ್ ನಿಧಿಯಡಿ ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ 60 ಕೋಟಿ ಸುಮಾರಿನ ಅನುದಾನದಲ್ಲಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಂಡಿತ್ತು ಹಾಗೂ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಇನ್‌ಫ್ರಾಸ್ಟ್ರಕ್ಚರ್‌ ಮಿಷನ್‌-PMABHIM ಯೋಜನೆಯಡಿ ದ.ಕ. ಜಿಲ್ಲೆ ಒಟ್ಟು 25.11 ಕೋಟಿ ರೂ. ಬಿಡುಗಡೆಯಾಗಿತ್ತು. ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ನ 2ನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ (IPHL) ಕಟ್ಟಡ ನಿರ್ಮಾಣಕ್ಕೆ 1.11 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇದರ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಘಟಕಗಳು ಕಾರ್ಯಾರಂಭಿಸಿದರೆ ವೆನ್ಲಾಕ್‌ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಕರಾವಳಿ ಜನತೆಗೆ ದೊರೆಯಲಿದೆ.

ಇದಲ್ಲದೇ ಕ್ಯಾ.ಚೌಟ ಇತ್ತೀಚೆಗೆ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರ ಭೇಟಿ ಮಾಡಿ ವೆನ್ಲಾಕ್ ಗೆ ಸಿಎಸ್‌ಆರ್‍ ಫಂಡ್ ನಡಿ ಮತ್ತಷ್ಟು ಅನುದಾನ ನೀಡುವಂತೆ ಮನವಿ ಮಾಡಿದ್ದು ಸರ್ಕಾರಿ ಸಂಸ್ಥೆಗಳ ನಡುವಿನ ಇಂತಹ ಸಹಯೋಗಗಳು ಅತ್ಯಗತ್ಯ. ನಿರಂತರ ಹೂಡಿಕೆ ಮತ್ತು ಕಾರ್ಯತಂತ್ರದ ಪಾಲುದಾರಿಕೆಗಳೊಂದಿಗೆ, “ಮಂಗಳೂರು” ಆರೋಗ್ಯ ರಕ್ಷಣೆ ಮತ್ತು ಸೇವೆಯಲ್ಲಿ ಮಾದರಿ ನಗರವಾಗಿ ಹೊರಹೊಮ್ಮಬಹುದು, ಇದರಿಂದ ಲಕ್ಷಾಂತರ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದ್ದರು.

*ಬಾಕ್ಸ್:*

*ವೆನ್ಲಾಕ್ ಗೆ ರೀಜನಲ್ ಆಸ್ಪತ್ರೆ ಸ್ಥಾನ-ಮಾನ ನೀಡಲು ಆಗ್ರಹ*

ವೆನ್ಲಾಕ್ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೆನ್ಲಾಕ್‌ನಲ್ಲಿ ಮತ್ತಷ್ಟು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳೊಂದಿಗೆ ಮಾದರಿ ಆಸ್ಪತ್ರೆಯಾಗಿ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲದೆ, ವೆನ್ಲಾಕ್‌ಗೆ ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೇ ಸುತ್ತಮುತ್ತಲಿನ ಸುಮಾರು 7-8 ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ಅವಲಂಬಿಸಿಕೊಂಡಿದ್ದಾರೆ. ಆದರೆ ಸಿಬ್ಬಂದಿ ಕೊರತೆ ಸಹಿತ ಕೆಲವು ಸಮಸ್ಯೆಯನ್ನು ಈ ಜಿಲ್ಲಾಸ್ಪತ್ರೆ ಎದುರಿಸುತ್ತಿದ್ದು ಇವುಗಳನ್ನು ನಿವಾರಿಸಿ ಸಮಗ್ರ ಅಭಿವೃದ್ದಿ ಮಾಡುವುದಕ್ಕೆ ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವೆನ್ಲಾಕ್ ನ್ನು ಪ್ರಾದೇಶಿಕ(ರಿಜನಲ್) ಆಸ್ಪತ್ರೆಯನ್ನಾಗಿ ಘೋಷಿಸಬೇಕು. ಜೊತೆಗೆ ಆಸ್ಪತ್ರೆಗೆ ಮತ್ತಷ್ಟು ಉನ್ನತ ಸ್ಥಾನಮಾನ ಒದಗಿಸಬೇಕು. ಪ್ರಾದೇಶಿಕ ಆಸ್ಪತ್ರೆ ಮಾನ್ಯತೆ ನೀಡುವುದರಿಂದ ಹೆಚ್ಚಿನ ಅನುದಾನ, ವೈದ್ಯಕೀಯ ಮೂಲಸೌಕರ್ಯ ಸುಧಾರಿಸುವ ಮೂಲಕ ಹೆಚ್ಚಿನ ಪ್ರದೇಶಕ್ಕೆ ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಅನುಕೂಲವಾಗುತ್ತದೆ. ಈ ಸಂಬಂಧ ಕ್ಯಾ. ಚೌಟ ಅವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಕೂಡ ಬರೆದು ಒತ್ತಾಯಿಸಿದ್ದಾರೆ.

ashwinistudioputtur

ಜಾಹೀರಾತು

SendShare81Share
Previous Post

ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

Next Post

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

ದರ್ಬೆತ್ತಡ್ಕ : ಬೆಟ್ಟಂಪಾಡಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಹಾಗೂ ಊರುದ ಗೊಬ್ಬುಲು ಸಾರ್ವಜನಿಕ ಕ್ರೀಡಾಕೂಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..