• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

February 12, 2025
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

by ಪ್ರಜಾಧ್ವನಿ ನ್ಯೂಸ್
February 12, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.
32
SHARES
90
VIEWS
ShareShareShare

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.

ashwinistudioputtur

ಜಾಹೀರಾತು

ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ, ಮತ್ತು ಭಾರತ ಸಂವಿಧಾನದ 213 (1)ನೇ ಅನುಚ್ಛೇದದ ಮೇರೆಗಿನ ಅಧಿಕಾರಗಳನ್ನು ಚಲಾಯಿಸಲು ಅವಶ್ಯಕ ಮತ್ತು ಯುಕ್ತವಾದ ಸನ್ನಿವೇಶಗಳು ಉದ್ಭವವಾಗಿವೆಯೆಂದು ಮಾನ್ಯ ಕರ್ನಾಟಕ ರಾಜ್ಯಪಾಲರು ಮನಗಂಡಿರುವುದರಿಂದ, ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು

ಎಂದರೆ :-
1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ.- (1) ಈ ಅಧ್ಯಾದೇಶವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.
(3) ಈ ಅಧ್ಯಾದೇಶದಲ್ಲಿ ಇರುವುದಾವುದೂ ಆರ್‌ಬಿಐನೊಂದಿಗೆ ನೋಂದಾಯಿಸಲಾದ ಯಾವುದೇ ಬ್ಯಾಂಕಿಂಗ್‌ ಅಥವಾ ಬ್ಯಾಂಕಿಂಗೇತರ ಹಣಕಾಸು ಕಂಪನಿಗೆ ಅನ್ವಯಿಸತಕ್ಕದ್ದಲ್ಲ.
(NBFC)
(4) ಈ ಅಧ್ಯಾದೇಶದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.
2. ಪರಿಭಾಷೆಗಳು. (1) ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಸಾಲಗಾರ” ಎಂದರೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಮೌಖಿಕ ಅಥವಾ ಲಿಖಿತ ಕರಾರಿನಡಿ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ, ಯಾವುದೇ ಉದ್ದೇಶಕ್ಕಾಗಿ ಸಾಲದ ರೂಪದಲ್ಲಿ ಹಣವನ್ನು ಪಡೆಯುವ, ಆ ಹಣವನ್ನು ಕೆಲವು ಕಾಲಾವಧಿಯೊಳಗೆ ಮರುಪಾವತಿಸತಕ್ಕ ವ್ಯಕ್ತಿ ಅಥವಾ ಸ್ವಸಹಾಯ ಗುಂಪು (SHG) ಅಥವಾ ಜಂಟಿ ಹೊಣೆಗಾರಿಕೆ ಗುಂಪು (JLG) ಅಥವಾ ವ್ಯಕ್ತಿಗಳ ಗುಂಪು:
(ಬಿ) “ಬಲವಂತದ ಕ್ರಮ” ಎಂದರೆ 8ನೇ ಪ್ರಕರಣದಲ್ಲಿ ವಿವರಿಸಲಾದ ಬಲವಂತದ ಕ್ರಮ; (ಸಿ) “ಬಡ್ಡಿ” ಎಂಬುದು ಈ ಅಧ್ಯಾದೇಶದ ಉಪಬಂಧಗಳಡಿ ಪರಿಭಾಷಿಸಿದ ನಿಬಂಧನೆಗಳ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ನಗದು ಅಥವಾ ಸಂದರ್ಭಾನುಸಾರವಾಗಿ ವಸ್ತುರೂಪದಲ್ಲಿ ಸಾಲಗಾರನಿಗೆ ನೀಡಿದ ಮೊತ್ತದ ಮೇಲಿನ ಲಾಭ ಹಾಗೂ ಅದು ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ವಿಧಿಸಲಾದ ಬಡ್ಡಿಯನ್ನು ಒಳಗೊಳ್ಳುವುದು

camera center ad

ಜಾಹೀರಾತು

Poorna squash

ಜಾಹೀರಾತು

(ಡಿ) “ಸಾಲ” ಎಂದರೆ ಸಾಲಗಾರನಿಗೆ ಬಡ್ಡಿಯ ಮೇರೆಗೆ ಖಚಿತವಾಗಿ ಅಥವಾ ಅನ್ಯಥಾ ನೀಡಲಾದ ಹಣದ ರೂಪದಲ್ಲಿನ ಅಥವಾ ಬೀಜ, ಗೊಬ್ಬರ, ಇತ್ಯಾದಿಗಳಂತಹ ವಸ್ತುರೂಪದಲ್ಲಿನ ಮುಂಗಡ ಅಥವಾ ಕೈಸಾಲ;
(ಇ) “ಲೇವಾದೇವಿದಾರ” ಎಂಬುದು ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆಗಳನ್ನು ಒಳಗೊಳ್ಳುವುದು ಹಾಗೂ ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ಬಡ್ಡಿಯನ್ನು ವಿಧಿಸುವ ಮೂಲಕ ಲಾಭವನ್ನು ಗಳಿಸಲು ನಗದು ಅಥವಾ ವಸ್ತುರೂಪದಲ್ಲಿ ಸಾಲ ನೀಡುವ ಅಥವಾ ಯಾವುದೇ ಸ್ವರೂಪದ ಹಣ ಕಾಸು ನೆರವು ನೀಡುವುದನ್ನು ಪ್ರಧಾನ ಅಥವಾ ಪ್ರಾಸಂಗಿಕ ಚಟುವಟಿಕೆಯಾಗಿಸಿಕೊಂಡ ಯಾವುದೇ ಪಾಲುದಾರ ಫರ್ಮು ಅಥವಾ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಅಥವಾ ಡಿಜಿಟಲ್ ಸಾಲನೀಡಿಕೆ ಪ್ಲಾಟ್‌ಫಾರ್ಮ್;
(ಎಫ್) “ನೋಂದಣಿ ಪ್ರಾಧಿಕಾರಿ” ಎಂದರೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ: ಪರಂತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಂಥ ಇತರ ಗೊತ್ತುಪಡಿಸಿದ ಅಧಿಕಾರಿಯನ್ನು ನೋಂದಣಿ ಪ್ರಾಧಿಕಾರಿ ಎಂದು ನೇಮಿಸಬಹುದು;
(ಜಿ) “ಸಮಾಜದ ದುರ್ಬಲ ವರ್ಗ” ಎಂದರೆ ರೈತರು, ಮಹಿಳೆಯರು, ಮಹಿಳಾ ಸ್ವಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಚಲಿಸುವ ಇತರ ವ್ಯಾಪಾರಿಗಳು, ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಅವರ ಮೂಲ ಸೇವೆಗಳಿಗೆ ಕುಗ್ಗಿರುವ ಪ್ರವೇಶಾವಕಾಶದ ಮತ್ತು ಮುಖ್ಯವಾಗಿ ಆರೋಗ್ಯ, ವಸತಿ ನೈರ್ಮಲ್ಯ ಇತ್ಯಾದಿಗಳ ಅಂತರ್ನಿಹಿತ ನಿರ್ಣಾಯಕತೆಗಳ (underlying determinants) ಕಾರಣದಿಂದಾಗಿ ಇತರರಿಗೆ ಹೋಲಿಸಿದಲ್ಲಿ ಅನನುಕೂಲತೆಯಿರುವ ಜನರ ಗುಂಪು ಮತ್ತು ಆರ್ಥಿಕವಾಗಿ ಹಿಂದುಳಿದ, ನಿಯತ ಆದಾಯದ ಮೂಲವಿಲ್ಲದೆ ಜೀವನೋಪಾಯದ ಮಾದರಿಗಳಲ್ಲಿ ಕೆಳಮಟ್ಟದಲ್ಲಿರುವವರು.
2) ಈ ಅಧ್ಯಾದೇಶದಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು, ಸಂಬಂಧಪಟ್ಟ ಅಧಿನಿಯಮಗಳು ಮತ್ತು ಅದರಡಿ ರಚಿಸಿದ ನಿಯಮಗಳಲ್ಲಿ ಅನುಕ್ರಮವಾಗಿ ಅವುಗಳಿಗೆ ನೀಡಲಾದ ಅವೇ ಅರ್ಥಗಳನ್ನು ಹೊಂದಿರತಕ್ಕದ್ದು.
3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ.- (1) ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಎಂಬುದಾಗಿ ತಿಳಿಸಿದೆ. ಆ ಇತರೆ ಅಂಶಗಳ ಬಗ್ಗೆ ಈ ಕೆಳಗಿನ ಕರ್ನಾಟಕ ರಾಜ್ಯ ಪತ್ರದಲ್ಲಿ ಸಂಪೂರ್ಣ ಮಾಹಿತಿ ಇದೆ. ಓದಿ ತಿಳಿದು ಕೊಳ್ಳಬಹುದಾಗಿದೆ.

Muliya

ಜಾಹೀರಾತು

SendShare13Share
Previous Post

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

Next Post

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..