• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

February 17, 2025
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ

by ಪ್ರಜಾಧ್ವನಿ ನ್ಯೂಸ್
February 17, 2025
in ಪುತ್ತೂರು, ಪ್ರಾದೇಶಿಕ
0
ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ. ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರ ಚರ್ಚೆ
37
SHARES
107
VIEWS
ShareShareShare

ಪುತ್ತೂರು:ಲೋಕೋಪಯೋಗಿ ಸಚಿವ ಸತೀಸ್‌ ಜಾರಕಿಹೋಳಿ ಅವರು ಫೆ.16ರಂದು ಸಂಜೆ ಪುತ್ತೂರಿಗೆ ದಿಢೀರ್‌ ಭೇಟಿ ನೀಡಿದ್ದು, ಪ್ರವಾಸಿ ಮಂದಿರದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಜೊತೆ ಪುತ್ತೂರಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದು, ಹಲವು ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ.

ಸಚಿವರನ್ನು ಶಾಸಕರಾದ ಅಶೋಕ್ ರೈಯವರು ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿ ಸಚಿವರ ಜೊತೆ ಪುತ್ತೂರು ಕ್ಷೇತ್ರದ ಪಿಡಬ್ಲುಡಿ ರಸ್ತೆಗಳ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.ಈಗಾಗಲೇ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 35 ಕೋಟಿ ಅನುದಾನವನ್ನು ನೀಡಿದ್ದೀರಿ ಮುಂದೆಯೂ ತಮ್ಮ ಮೂಲಕ ಹೆಚ್ಚಿನ ಅನುದಾನವನ್ನು ನಿರೀಕ್ಷಿಸುತ್ತಿರುವುದಾಗಿ ಶಾಸಕರು ಹೇಳಿದರು.

ಶಾಸಕರ ಮನವಿಗೆ ಸ್ಪಂಧಿಸಿದ ಸಚಿವರು, ಪುತ್ತೂರಿನಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕಿಯೆಗೆ ಚಾಲನೆ ನೀಡುವಂತೆ ಹಾಗೂ ,ಪುತ್ತೂರು ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನೂತನ ರಸ್ತೆಗೆ 3 ಕೋಟಿ ಅನುದಾನ, ಪ್ರವಾಸಿ ಮಂದಿರಕ್ಕೆ ಹೆಚ್ಚುವರಿಯಾಗಿ 5 ಕೋಟಿ, ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದಲ್ಲಿರುವ ಬಾರ್ ಅಸೋಸಿಯೇಶನ್‌ನ ಪೀಠೋಪಕರಣಗಳ ಖರೀದಿಗೆ ಅನುದಾನ ಮಂಜೂರುಗೊಳಿಸುವ ಭರವಸೆ ನೀಡಿದ್ದಾರೆ. ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೇ ಸೇತುವೆ ನಿರ್ಮಾಣಕ್ಕೂ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರೊಡನೆ ಮಾತುಕತೆ ನಡೆಸಿದ ಶಾಶಕರು ಪುತ್ತೂರಿಗೆ ರಿಂಗ್ ರೋಡಿನ ಅವಶ್ಯಕತೆ ಇದೆ. ಬೆಳೆಯುತ್ತಿರುವ ನಗರ ಮತ್ತು ಮುಂದೆ ಜಿಲ್ಲಾ ಕೇಂದ್ರವಾಗಿ ರೂಪುಗೊಳ್ಳಲಿರುವ ಪುತ್ತೂರು ನಗರಕ್ಕೆ ರಿಂಗ್ ರಸ್ತೆಯ ಬೇಡಿಕೆ ಇದೆ ಇದಕ್ಕಾಗಿ ತಮ್ಮ ಅನುಮೋದನೆ ಬೇಕಿದೆ ಎಂದು ಹೇಳಿದರು. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ರಿಂಗ್ ರೋಡು ನಿರ್ಮಾಣಕ್ಕೆ ಭೂ ಸ್ವಾಧೀನ ಮಾಡಬೇಕಿದ್ದು ತಕ್ಷಣದಿಂದಲೇ ಭೂ ಸ್ವಾಧೀನ ಪ್ರಕ್ರಿಯೆ ಚಾಲನೆ ನೀಡುವಂತೆ ಸೂಚನೆ ನೀಡಿದರು.

ಪುತ್ತೂರಿನ ಪ್ರವಾಸಿ ಮಂದಿರಕ್ಕೆ ಈಗಾಗಲೇ 3 ಕೋಟಿ ಮಂಜೂರಾಗಿದ್ದು, ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಇನ್ನೂ 5 ಕೋಟಿ ಅವಶ್ಯಕತೆ ಇದ್ದು ಅನುದಾನ ನೀಡುವ ಕುರಿತು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದು ಸ್ಪಂದಿಸಿದ ಸಚಿವರು ಹೆಚ್ಚುವರಿಯಗಿ 5 ಕೋಟಿ ಮಂಜೂರು ಮಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥನದ ಬಳಿ ನಿರ್ಮಾಣವಾಗಲಿರುವ ನೂತನ ರಸ್ತೆಗೆ ಹೆಚ್ಚುವರಿಯಾಗಿ 3 ಕೋಟಿ ಅನುದಾನವನ್ನು ಸಚಿವರು ಮಂಜೂರು ಮಾಡಿದರು.

ashwinistudioputtur

ಜಾಹೀರಾತು

ಬೆಳ್ತಂಗಡಿಗೆ ತೆರಳುವ ದಾರಿ ಮಧ್ಯೆ ಬೊಳುವಾರಿನಲ್ಲಿ ಕಾರಿನಿಂದ ಇಳಿದ ಸಚಿವರು ಪುತ್ತೂರು ವಿಟ್ಲ ರಸ್ತೆಯನ್ನು ವೀಕ್ಷಣೆ ಮಾಡಿ ಹಾರಾಡಿಯ ರೈಲ್ವೇ ಸೇತುವೆಯ ನಿರ್ಮಾಣಕ್ಕೆ 7 ಕೋಟಿ ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವರು ಸೂಚನೆಯನ್ನು ನೀಡಿದರು.

camera center ad

ಜಾಹೀರಾತು

vishnu studio

ಜಾಹೀರಾತು

ನಿಮ್ಮ ಶಾಸಕರು ಬಹಳ ಸ್ಪೀಡ್ ಇದ್ದಾರೆ. ಪುತ್ತೂರು ಮೂಲಕ ಬೆಳ್ತಂಗಡಿಗೆ ಹೋಗುವ ವೇಳೆ ಶಾಸಕರಿಗೆ ಕರೆ ಮಾಡಿ ಇಲ್ಲಿಗೆ ಬಂದಿದ್ದೇನೆ. ಅಶೋಕ್ ರವರು ಬಹಳ ಉತ್ಸಾಹದಿಂದ ಕೆಲಸ ಕಾರ್ಯ ಮಾಡುತ್ತಿದ್ದಾರೆ, ಅವರಿಗೆ ಬಡವರ ಮೇಲೆ ಅಪಾರ ಕಾಳಜಿ ಇದೆ, ಕ್ಷೇತ್ರದ ಅಭಿವೃದ್ದಿಗೆ ಪಣ ತೊಟ್ಟಿದ್ದಾರೆ. ಅವರ ಮುಂದಾಲೋಚನೆಗಳು ನಿಮ್ಮ ಕ್ಷೇತ್ರವನ್ನು ಉತ್ತರೋತ್ತರ ಅಭಿವೃದ್ದಿಯತ್ತ ಕೊಂಡೊಯ್ಯಲಿದೆ ಇಲ್ಲಿನ ಜನ ಅವರನ್ನು ಎಂದಿಗೂ ಕೈ ಬಿಡಬೇಡಿ, ಇಂಥಹ ಒಬ್ಬ ಶಾಸಕರನ್ನು ಆಯ್ಕೆ ಮಾಡಿದ ನೀವು ಭಾಗ್ಯವಂತರು ಅವರನ್ನು ಎಂದಿಗೂ ಕೈಬಿಡಬೇಡಿ, ಶಾಸಕರು ಕೇಳಿದ್ದೆಲ್ಲವನ್ನೂ ಕೊಟ್ಟಿದ್ದೇನೆ, ಇನ್ನೂ ಕೊಡುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಾಸಕರಾದವರು ಅನುದಾನ ಪಡೆದುಕೊಳ್ಳಬೆಕಾದರೆ ಸಚಿವರುಗಳ ಬಳಿ ಅಲೆದಾಡಬೇಕು ಆದರೆ ಲೋಕೋಪಯೋಗಿ ಸಚಿವರು ಭಿನ್ನ ಅವರು ಕೇಳದೆಯೇ ನಮ್ಮ ಕ್ಷೇತ್ರಕ್ಕೆ ಈಗಾಗಲೇ 35 ಕೋಟಿ ಅನುದಾನ ಕೊಟ್ಟಿದ್ದಾರೆ, ಇಂತಹ ಮಂತ್ರಿಗಳಿದ್ದಲ್ಲಿ ನಮ್ಮ ರಾಜ್ಯ ಖಂಡಿತವಾಗಿಯೂ ಉದ್ದಾರ ಆಗಬಹುದು. ಸಚಿವರು ನಮ್ಮ ಕ್ಷೇತ್ರಕ್ಕೆ ಬಂದಿರುವುದು ನಮ್ಮ ಪುಣ್ಯ ಎಂದು ಭಾವಿಸಿದ್ದೇನೆ. ಮುಂದಿನ ಮೂರೂವರೆ ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಸಂಪೂರ್ಣ ಸಹಕಾರ ಬೇಕು ಎಂದು ಸಚಿವರಲ್ಲಿ ಶಾಸಕ ಅಶೋಕ್ ರೈ ವಿನಂತಿಸಿದರು.

Muliya

ಜಾಹೀರಾತು

ಪುತ್ತೂರಿನಿಂದ ಬಂಟ್ವಾಳ ರಸ್ತೆಯ ಮೂಲಕ ಮೂಡಬಿದ್ರೆಗೆ ಹೋಗುವವರಿದ್ದ ಸಚಿವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರಸ್ತೆಗಳು ಕೆಟ್ಟು ಹೋಗಿರುವ ಬಗ್ಗೆ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂರವರು ಸಚಿವರ ಗಮನಕ್ಕೆ ತಂದರು. ಆ ವೇಳೆ ಸಚಿವರು ತಾವು ಕೆಟ್ಟು ಹೋದ ರಸ್ತೆಯನ್ನು ವೀಕ್ಷಣೆ ಮಾಡಲು ಅದೇ ರಸ್ತೆಯ ಮೂಲಕ ತೆರಳಬೇಕು ಎಂದು ಹೇಳಿ ಬಳಿಕ ಉಪ್ಪಿನಂಗಡಿಯಾಗಿ ಬೆಳ್ತಂಗಡಿಗೆ ಪ್ರಯಾಣ ಬೆಳೆಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪ್ರಸನ್ನ ಕುಮಾರ್ ಸಿಝ್ಲರ್, ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಅಖಿಲ್ ಕಲ್ಲಾರೆ, ಪಕ್ಷದ ಮುಖಂಡರಾದ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಪ್ರಸಾದ್ ಪಾಣಾಜೆ, ಫಾರೂಕ್ ಪೆರ್ನ, ಸಿಯಾನ್ ದರ್ಬೆ, ಅರ್ಷದ್ ದರ್ಬೆ, ಮಹಾಲಿಂಗ ನಾಯ್ಕ್, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ಜಗನ್ನಾಥ ರೈ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Poorna squash

ಜಾಹೀರಾತು

SendShare15Share
Previous Post

ಎಸ್​ಯುವಿ ಕಾರು ವರದಕ್ಷಿಣೆ ಕೊಟ್ಟಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

Next Post

ಮಂಗಳೂರು : ದಯಾ ಕುಕ್ಕಾಜೆ ಮಡಿಲಿಗೆ ರಾಷ್ಟ್ರ ಪ್ರಶಸ್ತಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು : ದಯಾ ಕುಕ್ಕಾಜೆ ಮಡಿಲಿಗೆ ರಾಷ್ಟ್ರ ಪ್ರಶಸ್ತಿ.

ಮಂಗಳೂರು : ದಯಾ ಕುಕ್ಕಾಜೆ ಮಡಿಲಿಗೆ ರಾಷ್ಟ್ರ ಪ್ರಶಸ್ತಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..