• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

February 19, 2025
ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

by ಪ್ರಜಾಧ್ವನಿ ನ್ಯೂಸ್
February 19, 2025
in ಕಾರವಾರ, ಕ್ರೈಮ್
0
ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ
130
SHARES
370
VIEWS
ShareShareShare

ಕಾರವಾರ : ಓವರಟೇಕ್ ಮಾಡುವ ಭರದಲ್ಲಿ ಲಾರಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಪರಿಣಾಮ ಒಂದೇ ಕಟುಂಬದ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಇಡೀ ಕುಟುಂಬ ಗಂಡ, ಹೆಂಡ್ತಿ ಹಾಗೂ ಮಗು ದುರಂತ ಅಂತ್ಯಕಂಡಿದ್ದಾರೆ. ಪತಿ ಆರ್ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಚಿಕ್ಕ ಮಗು ಶ್ರೀಹಾನ್ ಮೃತ ದುರ್ದೈವಿಗಳು.

ಮೃತ ಕುಟುಂಬ ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿತ್ತು. ಆದ್ರೆ, ದುರದೃಷ್ಟವಶಾತ್ ಅರಬೈಲ್ ಘಟ್ಟ ಬಳಿ ಲಾರಿಯೊಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನುಜ್ಜಗುಜ್ಜಾಗಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮಗು ಸಹ ಮೃತಪಟ್ಟಿದೆ. ಇನ್ನು ಮೃತ ವೆಂಕಟೇಶನ ಸಹೋದರ ಶ್ರೀಕಾಂತ ರೆಡ್ಡಿಗೂ ಸಹ ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಕಾರಿಗೆ ಗುದ್ದಿದ ಲಾರಿ ಚಾಲಕ ಪ್ರಶಾಂತ ಕುಂಬಾರ ವಿಜಯಪುರ ಮೂಲದವನಾಗಿದ್ದು, ಇದೀಗ ಪ್ರಶಾಂತ ಕುಂಬಾರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare52Share
Previous Post

ಭಾರತದ ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…? ಡೊನಾಲ್ಡ್‌ ಟ್ರಂಪ್‌!

Next Post

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..